ದೇಶಬಿಡುವ ಅಮೃತ್ಪಾಲ್ ಪತ್ನಿ ಯತ್ನಕ್ಕೆ ತಡೆ
Team Udayavani, Apr 21, 2023, 7:49 AM IST
ಅಮೃತಸರ/ಚಂಡೀಗಢ: ಖಲಿಸ್ತಾನ ಪ್ರತ್ಯೇಕತಾವಾದಿ ನಾಯಕ ಅಮೃತ್ಪಾಲ್ ಸಿಂಗ್ನ ಪತ್ನಿ ಕಿರಣ್ದೀಪ್ ಕೌರ್ಳ ದೇಶ ತ್ಯಜಿಸುವ ಯತ್ನಕ್ಕೆ ತಡೆಯೊಡ್ಡಲಾಗಿದೆ. ಅಮೃತಸರದ ವಿಮಾನ ನಿಲ್ದಾಣದಲ್ಲಿ ಲಂಡನ್ ವಿಮಾನ ಏರಲು ಸಿದ್ಧತೆಯ ಹಂತದಲ್ಲಿ ಇರುವ ವೇಳೆಯಲ್ಲಿ ವಲಸೆ ವಿಭಾಗದ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳು ಆಕೆಯನ್ನು ವಶಕ್ಕೆ ಪಡೆದು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿ, ಬಿಡುಗಡೆ ಮಾಡಿದ್ದಾರೆ. ಆಕೆ ಯುನೈಟೆಡ್ ಕಿಂಗ್ಡಮ್ನಲ್ಲಿರುವ ಭಾರತೀಯ ಮೂಲದ ಮಹಿಳೆ. ಫೆ.10ರಂದು ಅಮೃತ್ಪಾಲ್ ಸಿಂಗ್ ಮತ್ತು ಕೌರ್ ವಿವಾಹ ನಡೆದಿತ್ತು. ಆಕೆಯ ವಿರುದ್ಧ ಲುಕೌಟ್ ನೋಟಿಸ್ ಜಾರಿಗೊಳಿಸಲಾಗಿತ್ತು.
ಒಂದು ತಿಂಗಳು:
ಮತ್ತೂಂದೆಡೆ, ಖಲಿಸ್ತಾನಿ ನಾಯಕ ಅಮೃತ್ಪಾಲ್ ಸಿಂಗ್ ನಾಪತ್ತೆಯಾಗಿ ಮಾ.18ಕ್ಕೆ ಬರೋಬ್ಬರಿ ಒಂದು ತಿಂಗಳು ಪೂರ್ತಿಯಾಗಿದೆ. ಆತನನ್ನು ಸೆರೆ ಹಿಡಿಯಲು ಪಂಜಾಬ್ ಮತ್ತು ಹರ್ಯಾಣದ ಪೊಲೀಸರು ಯತ್ನಿಸುತ್ತಿದ್ದರೂ, ಯಶಸ್ಸು ಸಿಕ್ಕಿಲ್ಲ. ಆದರೆ, ವಿವಿಧ ಸ್ಥಳಗಳಲ್ಲಿ ಆತನ ಇದ್ದ ಬಗ್ಗೆ ಸಿಸಿಟಿವಿ ಕೆಮರಾಗಳಲ್ಲಿ ವಿಡಿಯೋ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.