![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jul 30, 2021, 10:32 PM IST
ಅಂಕೋಲಾ : ಬೈಕ್ ಮತ್ತು ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಹಾರವಾಡ ಕ್ರಾಸ್ ಬಳಿ ಶುಕ್ರವಾರ ನಡೆದಿದೆ.
ತಾಲೂಕಿನ ಹೊನ್ನಳ್ಳಿ ನಿವಾಸಿ ರವಿ ಲೋಕು ಗೌಡ( 29) ಮೃತಪಟ್ಟ ವ್ಯಕ್ತಿ. ಬೇಲೇಕೇರಿ ಸಿಬರ್ಡ್ ಕಾಲೊನಿ ನಿವಾಸಿ ಹರೀಶ ಒಮು ಗೌಡ (28) ಗಂಭೀರ ಗಾಯಗೊಂಡು ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಟಿಪ್ಪರ್ ಚಾಲಕ ಅನಿಸ್ ಅಲಿ ಮೊಹಮ್ಮದ್ ಅಲಿ ಇತನ ಅಜಾಗರೂಕತೆ ಚಾಲನೆಯೆ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಎರಡು ವಾಹನಗಳು ಕಾರವಾರದಿಂದ ಅಂಕೋಲಾ ಕಡೆ ಬರುತ್ತಿದ್ದು ಟಿಪ್ಪರ್ ಚಾಲಕ ಏಕಾಏಕಿ ಬಲಗಡೆ ತಿರುಗಿಸಿದ ಪರಿಣಾಮ ಪಕ್ಕದಲ್ಲಿಯೇ ಸಾಗುತ್ತಿದ್ದ ಬೈಕ್ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ದೆಹಲಿಗೆ ಹೋದ ಮಾತ್ರಕ್ಕೆ ಮಂತ್ರಿ ಆಗಲ್ಲ: ರೇಣುಕಾಚಾರ್ಯ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.