![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 14, 2022, 3:26 PM IST
ನವದೆಹಲಿ: ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷದ ಹತ್ತು ಶಾಸಕರನ್ನು ಭಾರತೀಯ ಜನತಾ ಪಕ್ಷ ಸಂಪರ್ಕಿಸಿರುವುದಾಗಿ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್ ಬುಧವಾರ (ಸೆಪ್ಟೆಂಬರ್ 14) ಆರೋಪಿಸಿದ್ದಾರೆ.
ಇದನ್ನೂ ಓದಿ:ಗುಜರಾತ್ ಕರಾವಳಿ ಪ್ರದೇಶದಲ್ಲಿ ಪಾಕ್ ಬೋಟ್ ವಶಕ್ಕೆ, 200 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ
ಬಿಜೆಪಿ ಮುಖಂಡರು ಆಮ್ ಆದ್ಮಿ ಪಕ್ಷದ ಹತ್ತು ಶಾಸಕರನ್ನು ಸಂಪರ್ಕಿಸಿದ್ದರು. ಬಿಜೆಪಿ ಇತರ ಪಕ್ಷದ ಶಾಸಕರನ್ನು ಖರೀದಿಸಿ, ಸರ್ಕಾರವನ್ನು ಪತನಗೊಳಿಸುತ್ತಿದೆ ಎಂದು ಕೇಜ್ರಿವಾಲ್ ದೂರಿರುವುದಾಗಿ ಪಿಟಿಐ ವರದಿ ಮಾಡಿದೆ.
ಭಗವಂತ್ ಮನ್ ನೇತೃತ್ವದ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುವ ನಿಟ್ಟಿನಲ್ಲಿ ಬಿಜೆಪಿ ಆಮ್ ಆದ್ಮಿಯ ಹತ್ತು ಶಾಸಕರನ್ನು ಸಂಪರ್ಕಿಸಿ 20ರಿಂದ 25 ಕೋಟಿ ರೂಪಾಯಿ ನೀಡುವುದಾಗಿ ಆಮಿಷವೊಡ್ಡಿತ್ತು ಎಂದು ಪಂಜಾಬ್ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಮಂಗಳವಾರ ಬಹಿರಂಗವಾಗಿ ಆರೋಪಿಸಿದ್ದರು.
ಆಮ್ ಆದ್ಮಿ ಪಕ್ಷದ ಶಾಸಕರಿಗೆ ಹಣ ಮತ್ತು ಸಚಿವ ಸ್ಥಾನದ ಆಮಿಷವೊಡ್ಡಿರುವುದಾಗಿ ಚೀಮಾ ತಿಳಿಸಿದ್ದರು. ಸರ್ಕಾರವನ್ನು ಉರುಳಿಸುವಂತೆ ಬಿಜೆಪಿ ಹೈಕಮಾಂಡ್ ನೀಡುವ ನಿರ್ದೇಶನದಂತೆ ಬಿಜೆಪಿ ಕೆಲವು ಮುಖಂಡರು, ಆಮ್ ಆದ್ಮಿ ಪಕ್ಷದ ಶಾಸಕರನ್ನು ಮೊಬೈಲ್ ಮೂಲಕ ಸಂಪರ್ಕಿಸಿದ್ದರು ಎಂದು ದೂರಿದ್ದಾರೆ.
Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?
By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್ ಬಿಜೆಪಿ ತೆಕ್ಕೆಗೆ
Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್ ಶೂನ್ಯ ಸಂಪಾದನೆ!?
Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?
Delhi Election: ದಿಲ್ಲಿಯಲ್ಲಿಂದು ಮತದಾನ: ಕುರ್ಚಿಗಾಗಿ ತ್ರಿಕೋನ ಕದನ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.