ಕರ್ತವ್ಯದಲ್ಲಿದ್ದ ಎ.ಎಸ್.ಐ ಹೃದಯಘಾತದಿಂದ ಸಾವು


Team Udayavani, Dec 16, 2021, 9:55 AM IST

1ASI

ಕುಷ್ಟಗಿ: ತಾಲೂಕು ತಾವರಗೇರಾ ಪೊಲೀಸ್ ಠಾಣೆಯ ಎ.ಎಸ್.ಐ ಬಸವರಾಜ ನಾಯಕವಾಡಿ ಕರ್ತವ್ಯದಲ್ಲಿದ್ದ ವೇಳೆ ಹೃದಯಘಾತದಿಂದ ನಿಧನರಾಗಿದ್ದಾರೆ.

ಕಳೆದ ಬುಧವಾರ ರಾತ್ರಿ ತಾವರಗೇರಾ ಪೊಲೀಸ್ ಠಾಣೆಯ ಆವರಣದ ಕುರ್ಚಿಯಲ್ಲಿ ಕುಳಿತು ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಮೊಬೈಲ್ ಜಾರಿ ಬಿದ್ದಿದೆ. ಇದನ್ನು ಗಮನಿಸಿದ ಠಾಣೆಯ ಪೊಲೀಸರು  ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಸಮುದಾಯ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಇತ್ತೀಚೆಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಕ್ಷಿಪ್ರಪಡೆಯಲ್ಲಿ ಕೆಲಸ ನಿರ್ವಹಿಸಿ, ತಾವರಗೇರ ಪಟ್ಟಣ ಪಂಚಾಯತಿ ಚುನಾವಣೆ ಬಂದೋಬಸ್ತ್ ಕೆಲಸದಲ್ಲಿದ್ದರು. ಇವರ ಪತ್ನಿ ಅಕ್ಕಮಹಾದೇವಿ ನಾಯಕವಾಡಿ ಕುಷ್ಟಗಿ ಪುರಸಭೆ ಸದಸ್ಯೆಯಾಗಿದ್ದಾರೆ.

ಎಎಸ್ ಐ ಬಸವರಾಜ ನಾಯಕವಾಡಿ ಅಕಾಲಿಕ ನಿಧನಕ್ಕೆ ಎಸ್ಪಿ ಟಿ.ಶ್ರೀಧರ್, ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ, ಸಿಪಿಐ ನಿಂಗಪ್ಪ ರುದ್ರಪ್ಪಗೋಳ, ತಾವರಗೇರಾ ಪೊಲೀಸ್ ಠಾಣೆಯ ಪಿಎಸೈ ವೈಶಾಲಿ ಝಳಕಿ, ಕುಷ್ಟಗಿ ಪಿಎಸ್ಐ ತಿಮ್ಮಣ್ಣ ನಾಯಕ, ಹನುಮಸಾಗರ ಪಿಎಸೈ ಅಶೋಕ ಬೇವೂರು ಕಂಬನಿ ಮಿಡಿದಿದ್ದಾರೆ. ಅವರ ಅಂತ್ಯಕ್ರಿಯೆ ಗುರುವಾರ ಕುಷ್ಟಗಿ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.