ತಪ್ಪು ಹೆಜ್ಜೆಗಳಿಂದ ಪಾಠ : ಚುನಾವಣಾ ರ‍್ಯಾಲಿಗಳಿಗೆ ನಿಷೇಧ, ಪರಿಶೀಲನೆ


Team Udayavani, Jan 8, 2022, 6:01 PM IST

voter

ನವದೆಹಲಿ: 2ನೇ ಕೋವಿಡ್ ಅಲೆಯ ಸಮಯದಲ್ಲಿ ಪಶ್ಚಿಮ ಬಂಗಾಳದಲ್ಲಿ ಇಟ್ಟ ತಪ್ಪು ಹೆಜ್ಜೆಗಳಿಂದ ಚುನಾವಣಾ ಆಯೋಗ ಕಲಿತಿದ್ದು, ಪಂಚರಾಜ್ಯಗಳಲ್ಲಿ ಜನವರಿ 15 ರವರೆಗೆ ಚುನಾವಣಾ ರ‍್ಯಾಲಿಗಳನ್ನು ನಿಷೇಧಿಸಲಾಗಿದೆ.

ಕೋವಿಡ್-19 ಸಾಂಕ್ರಾಮಿಕ ವೇಗ ಪಡೆದಿರುವ ಹಿನ್ನಲೆಯಲ್ಲಿ ಐದು ರಾಜ್ಯಗಳ ಚುನಾವಣೆಗಳಿಗೆ ಭಾರತದ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು,ಜನವರಿ 15 ರವರೆಗೆ ಎಲ್ಲಾ ರೋಡ್ ಶೋಗಳು ಮತ್ತು ಭೌತಿಕ ರ‍್ಯಾಲಿಗಳನ್ನು ನಿಷೇಧಿಸುವ ಅಭೂತಪೂರ್ವ ಕ್ರಮವನ್ನು ತೆಗೆದುಕೊಂಡಿದೆ.

ರ‍್ಯಾಲಿಗಳು ಮತ್ತು ರೋಡ್ ಶೋಗಳನ್ನು ನಡೆಸಲು ಅನುಮತಿ ನೀಡುವ ಕುರಿತು ಪರಿಶೀಲನೆಯನ್ನು ಜನವರಿ 15 ರ ನಂತರ ಮಾಡಲಾಗುವುದು ಏಕೆಂದರೆ ಪರಿಸ್ಥಿತಿಯು ಕ್ರಿಯಾತ್ಮಕವಾಗಿದ್ದು, ಸಾಂಕ್ರಾಮಿಕ ರೋಗವು ವೇಗ ಪಡೆದು ಕೊಳ್ಳುತ್ತದೆಯೋ ಅಥವಾ ಕ್ಷೀಣಿಸುತ್ತದೆಯೋ ಎಂದು ನಮಗೆ ತಿಳಿದಿಲ್ಲ,ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ಚುನಾವಣಾ ದಿನಾಂಕಗಳನ್ನು ಘೋಷಿಸುವ ವೇಳೆ ಹೇಳಿದ್ದಾರೆ.

ಎರಡು ದಿನಗಳ ಹಿಂದೆ ಡಿಜಿಟಲ್ ಪ್ರಚಾರದ ಅಂಶಕ್ಕೆ ಖರ್ಚು ಮಿತಿಗಳನ್ನು ಹೆಚ್ಚಿಸಲಾಗಿದೆ ಮತ್ತು ಭೌತಿಕ ಪ್ರಚಾರಕ್ಕಿಂತ ವರ್ಚುವಲ್ ಮತ್ತು ಮೊಬೈಲ್ ಮೋಡ್‌ನಲ್ಲಿ ಪ್ರಚಾರ ನಡೆಸಲು ಪಕ್ಷಗಳಿಗೆ ಸಲಹೆ ನೀಡಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ವೀಕ್ಷಕರು ಇದರ ಮೇಲ್ವಿಚಾರಣೆ ನಡೆಸುತ್ತಾರೆ ಎಂದು ತಿಳಿಸಿದರು.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಪಶ್ಚಿಮ ಯುಪಿಯಿಂದ ಪೂರ್ವ ಯುಪಿ ವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಉತ್ತರಾಖಂಡ್, ಗೋವಾ ಮತ್ತು ಪಂಜಾಬ್ ರಾಜ್ಯಗಳಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಎಲ್ಲಾ ಐದು ರಾಜ್ಯಗಳ ಚುನಾವಣಾ ಫಲಿತಾಂಶಗಳು ಮಾರ್ಚ್ 10 ರಂದು ಪ್ರಕಟವಾಗಲಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.