![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, May 30, 2023, 7:39 AM IST
ಮುಂಬೈ: ದೇಶದಲ್ಲಿನ ಬ್ಯಾಂಕುಗಳು ತಾವು ಹೊಂದಿರುವ ಅನುತ್ಪಾದಕ ಆಸ್ತಿಯ ನೈಜವಾಗಿರುವ ಅಂಶಗಳನ್ನು ಮರೆ ಮಾಚುತ್ತವೆ. ಹೀಗೆಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಮುಂಬೈನಲ್ಲಿ ಸೋಮವಾರ ಬ್ಯಾಂಕ್ಗಳ ನಿರ್ದೇಶಕರ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಂಕುಗಳು ಹೊಂದಿರುವ ಅನುತ್ಪಾದಕ ಆಸ್ತಿಯ ನೈಜ ಅಂವನ್ನು ಮುಚ್ಚಿಟ್ಟರೆ, ಅದರಿಂದ ಕ್ಷೇತ್ರದಲ್ಲಿ ಏರಿಳಿತಗಳು ಉಂಟಾಗುವ ಸಾಧ್ಯತೆಗಳು ಇವೆ. ಪರಿಶೀಲನೆಯ ಸಂದರ್ಭದಲ್ಲಿ ಬ್ಯಾಂಕುಗಳ ಕ್ರಮಗಳು ಆರ್ಬಿಐ ಗಮನಕ್ಕೆ ಬಂದಿವೆ. ಅದಕ್ಕಾಗಿ ಅವುಗಳು ನಾವೀನ್ಯ ರೀತಿಯ ಕ್ರಮಗಳನ್ನೂ ಅನುಸರಿಸುತ್ತಿವೆ ಎಂದೂ ಹೇಳಿದ್ದಾರೆ.
ಯಾವುದೇ ಬ್ಯಾಂಕುಗಳ ಹೆಸರು ಉಲ್ಲೇಖೀಸದೆ ಮಾತನಾಡಿದ ಅವರು, ಅನುತ್ಪಾದಕ ಆಸ್ತಿಯ ಪ್ರಮಾಣ ಮರೆ ಮಾಚುವ ವಿಚಾರದಲ್ಲಿ ಲೆಕ್ಕಪತ್ರದಲ್ಲೂ ಕೆಲವೊಂದು ಬದಲಾವಣೆ ಮಾಡಿದ ಅಂಶಗಳು ಬದಲಾವಣೆ ಮಾಡಿವೆ ಎಂದರು ಶಕ್ತಿಕಾಂತ ದಾಸ್. ಸಾಲಗಳನ್ನು ಯಾವತ್ತೂ ಊರ್ಜಿತದಲ್ಲಿಯೇ ಇರಿಸುವಂತೆ ಮಾಡುವ ಚಾಕಚತ್ಯತೆಯನ್ನೂ ಅನುಸರಿಸಲಾಗುತ್ತಿದೆ ಎಂದೂ ಅವರು ಹೇಳಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.