BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ


Team Udayavani, Oct 22, 2024, 3:50 PM IST

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

ಬೆಂಗಳೂರು: ಬಿಗ್‌ ಬಾಸ್‌(Bigg Boss Kannada-11) ಮನೆಯಲ್ಲಿ ನಾಮಿನೇಷನ್‌ ಪ್ರಕ್ರಿಯೆ ಕಿಚ್ಚು ಹಚ್ಚಿದೆ. ಸ್ಪರ್ಧಿಗಳ ನಡುವೆ ನಾಮಿನೇಷನ್‌ ವಿಚಾರ ವಾಗ್ವಾದಕ್ಕೆ ಕಾರಣವಾಗಿದೆ.

ಬಿಗ್‌ ಬಾಸ್‌ ಮನೆಯ ಮುಂದಿನ ಕ್ಯಾಪ್ಟನ್ಸಿಗಾಗಿ ಟಾಸ್ಕ್‌ ನಡೆದಿದೆ. 7 ಜೋಡಿಗಳು ಕ್ಯಾಪ್ಟನ್ಸಿ ಪಟ್ಟಕ್ಕಾಗಿ ಟಾಸ್ಕ್‌ನಲ್ಲಿ ಜಿದ್ದಾಜಿದ್ದಿಯ ಹೋರಾಟ ಮಾಡಿದೆ.

ಈ ನಡುವೆ ನಾಲ್ಕನೇ ವಾರ ಬಿಗ್‌ ಬಾಸ್‌ ಮನೆಯಿಂದ ಹೊರ ಹೋಗಲು ಯಾರು ನಾಮಿನೇಟ್‌ ಆಗುತ್ತಾರೆ ಎನ್ನುವುದಕ್ಕೆ ನಾಮಿನೇಷನ್‌ ಪ್ರಕ್ರಿಯೆ ನಡೆದಿದ್ದು, ಕೆಲವರು ನಾಮಿನೇಷನ್‌ ಮಾಡಲು ಕೊಟ್ಟ ಕಾರಣ ಕೇಳಿ ವಾಗ್ವಾದಕ್ಕಿಳಿದಿದ್ದಾರೆ.

ತಿವಿಕ್ರಮ್‌ ಹಾಗೂ ಐಶ್ವರ್ಯಾ ಮಾನಸ ಅವರು ಅಪ್ರಬುದ್ಧತೆಯಿಂದ ಇದ್ದಾರೆ ಎನ್ನುವ ಕಾರಣ ಕೊಟ್ಟು ನೇರವಾಗಿ ನಾಮಿನೇಟ್‌ ಮಾಡಿದ್ದಾರೆ. ಇದನ್ನು ಕೇಳಿದ ಮಾನಸ “ನನ್ನ ಗುಣ ಡಿಸೈಡ್‌ ಮಾಡೋಕೆ ನೀನು ಯಾವಳೋ..” ಎಂದಿದ್ದಾರೆ. ಇದಕ್ಕೆ ಐಶ್ವರ್ಯಾ ಅವಳು ಗಿವಳು ಏನು ಬೇಡ ಅಂಥ ಮಾತನಾಡುತ್ತಾ ಮುಂದೆ ಬಂದಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.

ಇನ್ನೊಂದು ಕಡೆ ತಿವಿಕ್ರಮ್‌ ಅವರು ಮಂಜು ಅವರ ಹೆಸರನ್ನು ಉಲ್ಲೇಖಿಸಿ,”ಮಂಜಣ್ಣ ಎಲ್ಲೋ ಒಂದು ಕಡೆ ಕಾರಣರಾದರು ಅಂಥ ಮನೋಭಾವನೆ ನನ್ನದು..” ಎಂದಿದ್ದಾರೆ. ಇದಕ್ಕೆ ಮಂಜು “ನಾನು ಯಾರ ಜತೆ ಕೂತ್ಕೊಂಡು ಮಾತನಾಡಬೇಕೆನ್ನುವುದು ಬಿಗ್‌ ಬಾಸ್‌ ರೂಲ್ಸ್‌ ಅಲ್ಲಿ ಇಲ್ಲ. ಮನರಂಜನೆ ಮಾಡಲೇಬೇಕು ಅಂಥ ಆರ್ಡರ್‌ ಮಾಡೋದು ಯಾವುದು ಇಲ್ಲ.. ಎಂದಿದ್ದಾರೆ. ಇದಕ್ಕೆ ನೀವು ಹುಲಿ ಅಂಥ ತೋರಿಸಿಕೊಂಡು ಈಗ ಬದಲಾದರೆ ನಾವೇನು ಮಾಡೋಕೆ ಆಗಲ್ಲ ಎಂದು ತಿವಿಕ್ರಮ್‌ ಹೇಳಿದಾಗ, ಮಂಜು ಮಾತು ಮುಂದುವರೆಸಿ, “ ನಿಮ್ಮ ಹತ್ರನೇ ಬರಬೇಕು.. ಹಿಡಿಕ್ಕೋಬೇಕು.. ಎಂದು ಮಂಜು ಗರಂ ಆಗಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.

ಮಂಗಳವಾರ ರಾತ್ರಿ(ಅ.22ರಂದು) ಈ ಸಂಚಿಕೆ ಪ್ರಸಾರವಾಗಲಿದೆ.

ಟಾಪ್ ನ್ಯೂಸ್

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Many leaders left BJP and joined JMM

Jharkhand: ಬಿಜೆಪಿ ತೊರೆದು ಜೆಎಂಎಂ ಸೇರಿದ ಹಲವು ನಾಯಕರು!

Mandya; Kidnapper bites his hand and escapes; A cinematic kind of case

Mandya; ಕಿಡ್ನ್ಯಾಪರ್‌ ಕೈಗೆ ಕಚ್ಚಿ ತಪ್ಪಿಸಿಕೊಂಡ ಬಾಲಕ; ಸಿನಿಮೀಯ ರೀತಿಯ ಪ್ರಕರಣ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

S.-Lad

By Poll: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‌ ಪಕ್ಷಕ್ಕೆ ಬಂದ್ರೆ ಸ್ವಾಗತಿಸುವೆ: ಸಂತೋಷ್ ಲಾಡ್‌

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

BBK11: ಹನುಮಂತು ಮೇಲೆ ಮುಗಿಬಿದ್ದ ಸ್ಪರ್ಧಿಗಳು; ನನಗೆ ಆಗ್ತಾ ಇಲ್ಲ ಅಂದ ಹಳ್ಳಿಹೈದ

BBK11: ಹನುಮಂತು ಮೇಲೆ ಮುಗಿಬಿದ್ದ ಸ್ಪರ್ಧಿಗಳು; ನನಗೆ ಆಗ್ತಾ ಇಲ್ಲ ಅಂದ ಹಳ್ಳಿಹೈದ

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಮುರಿದ ಜಗದೀಶ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಮುರಿದ ಜಗದೀಶ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

kas-a

Kasaragod ಅಪರಾಧ ಸುದ್ದಿಗಳು

PKL 11: Hattrick defeat for Bengaluru Bulls

PKL 11: ಬುಲ್ಸ್‌ ಗೆ ಹ್ಯಾಟ್ರಿಕ್‌ ಸೋಲು

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Agriculture Minister Shivraj Chouhan to the budget announcement implementation committee

ಬಜೆಟ್‌ ಘೋಷಣೆ ಅನುಷ್ಠಾನ ಸಮಿತಿಗೆ ಕೃಷಿ ಸಚಿವ ಶಿವರಾಜ್‌ ಚೌಹಾಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.