![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 6, 2023, 11:33 PM IST
ಶಿರ್ವ: ಇಲ್ಲಿನ ಬೆಳ್ಳೆ ಗ್ರಾ.ಪಂ. ವ್ಯಾಪ್ತಿಯ ತಿರ್ಲಪಲ್ಕೆ ಸರಕಾರಿ ಕೆರೆಯಲ್ಲಿ ಮೇ 6ರಂದು ಬೆಳಗ್ಗೆ ಹೆಣ್ಣು ಮಗುವಿನ ಮೃತದೇಹವೊಂದು ಪತ್ತೆಯಾಗಿದೆ.
ಬೆಳ್ಳೆ ಗ್ರಾ.ಪಂ. ಒಂದನೇ ವಾರ್ಡಿನ ಸದಸ್ಯ ಅಶೋಕ್ ಕರೆ ಮಾಡಿ ತಿಳಿಸಿದಂತೆ ಬೆಳ್ಳೆ ಗ್ರಾ.ಪಂ.ಅಧ್ಯಕ್ಷ ಸುಧಾಕರ ಪೂಜಾರಿ ತಿರ್ಲಪಲ್ಕೆ ಕೆರೆಯ ಬಳಿ ಬಂದು ನೋಡಿದಾಗ ಕೆರೆಯ ಬದಿಯಲ್ಲಿ ಹೆಣ್ಣು ಮಗುವಿನ ಮೃತದೇಹ ಬಿದ್ದುಕೊಂಡಿತ್ತು. ಮೃತದೇಹವನ್ನು ರಹಸ್ಯವಾಗಿ ವಿಲೇಮಾಡಿ ಬಚ್ಚಿಡುವ ಉದ್ದೇಶದಿಂದ ಮಗುವಿನ ವಾರೀಸುದಾರರು ಮೃತದೇಹವನ್ನು ಕೆರೆಯ ಬಳಿ ಬಿಸಾಡಿ ಹೋಗಿರುವುದು ಕಂಡುಬಂದಿದೆ. ಕೃತ್ಯವೆಸಗಿದ ಮಗುವಿನ ವಾರೀಸುದಾರರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬೆಳ್ಳೆ ಗ್ರಾ.ಪಂ. ಅಧ್ಯಕ್ಷ ಸುಧಾಕರ ಪೂಜಾರಿ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.