![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 12, 2020, 12:41 PM IST
ಬೆಳ್ತಂಗಡಿ : ಕೋವಿಡ್ ಸೋಂಕಿಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಸಾವು ಸಂಭವಿಸಿದೆ. ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸುಮಾರು 60ವರ್ಷ ಪ್ರಾಯದ ವೃದ್ಧ ರವಿವಾರ ಮುಂಜಾನೆ ತಮ್ಮ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ.
ಅನಾರೋಗ್ಯದ ಕಾರಣದಿಂದ ಎರಡು ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು. ಅದರ ವರದಿ ಕೈ ಸೇರಿದ್ದು ಸೋಂಕು ದೃಢ ಪಟ್ಟಿತ್ತು.
ಮೃತ ದೇಹ ಮನೆಯಲಿದ್ದು ಸ್ಥಳಕ್ಕೆ ಪೊಲೀಸ್, ತಹಶೀಲ್ದಾರ್, ವೈದ್ಯರು ಭೇಟಿ ನೀಡಿ ಮುಂಜಾಗ್ರತಾ ಕ್ರಮ ಕೈಗೊಂಡಿಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆ ಪ್ರದೇಶಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಈ ಮೂಲಕ ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಪ್ರಕರಣದಿಂದ ಮೊದಲ ಸಾವು ಸಂಭವಿಸಿದೆ.
ಬೆಳ್ತಂಗಡಿ ಪ್ರತಿನಿತ್ಯ ಕನಿಷ್ಠ 3ರಿಂದ 5 ಪ್ರಕರಣ ದಾಖಲಾಗುತ್ತಿದೆ. ಈ ನಿಟ್ಟಿನಲ್ಲಿ ವರ್ತಕರು, ಆಟೋ, ರಿಕ್ಷಾ ಚಾಲಕರು ಜು.14 ರ ಬಳಿಕ ಮಧ್ಯಾಹ್ನ 2 ರಿಂದ ಸ್ವಯಂಪ್ರೇರಿತ ಬಂದ್ ನಡೆಸಲು ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ನಿರ್ಧರಿಸಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.