ಬೆಳ್ವೆ: ಪೆಟ್ರೋಲ್‌ ಬಂಕ್‌ನಲ್ಲಿ ಕಳವು


Team Udayavani, Jul 16, 2023, 5:56 AM IST

PET

ಸಿದ್ದಾಪುರ: ಬೆಳ್ವೆ ಗ್ರಾಮದ ತಾರಿಕಟ್ಟೆ ಕ್ರಾಸ್‌ ಬಳಿ ಇರುವ ಶ್ರೀ ಗಣೇಶ್‌ ಫ್ಯೂಯಲ್‌ ಸರ್ವೀಸ್‌ನ ಕಚೇರಿಯ ರೂಂನ ಶಟರ್‌ ಬೀಗ ಮುರಿದು ಕಳವು ಮಾಡಿದ ಘಟನೆ ಜು. 14ರ ರಾತ್ರಿ ನಡೆದಿದೆ.

ಪೆಟ್ರೋಲ್‌ ಬಂಕ್‌ ಲಾರಿ ಚಾಲಕ ಶನಿವಾರ ಬೆಳಗಿನ ಜಾವ ಮಂಗಳೂರಿಗೆ ಹೋಗಲು ಕಚೇರಿ ಬಳಿ ಬಂದಾಗ, ಕಚೇರಿಯ ಮುಂದಿನ ಶಟರ್‌ ಬಾಗಿಲು ತೆರದುಕೊಂಡಿರುವುದನ್ನು ನೋಡಿ ಬಂಕ್‌ ಮಾಲಕರಿಗೆ ಮಾಹಿತಿ ನೀಡಿದ್ದಾರೆ.

ಚಾಕಚಕ್ಯತೆ ತೋರಿದ ಕಳ್ಳ
ಬಂಕ್‌ನ ರಾತ್ರಿ ಪಾಳಿಯವರು 10 ಗಂಟೆಗೆ ಪೆಟ್ರೋಲ್‌ ಬಂಕ್‌ ಬಂದ್‌ ಮಾಡಿ, ಕಚೇರಿ ಬೀಗ ಹಾಕಿ ಮನೆಗೆ ಹೋದ ಅನಂತರ ಕಳ್ಳತನ ಮಾಡಲಾಗಿದೆ. ಕಚೇರಿಯ ಮುಂಭಾಗದಲ್ಲಿ ಅಳವಡಿಸಿದ ಎರಡು ಸಿಸಿ ಕೆಮರಾಗಳನ್ನು ಮರೆ ಮಚಲು ಮೇಲ್ಭಾಗಕ್ಕೆ ತಿರುಗಿಸಿ, ಪೇಪರ್‌ ಅಂಟಿಸಿದ್ದಾರೆ. ಹಿಂದಿನ ಭಾಗದಲ್ಲಿರುವ ಕೆಮರಾಕ್ಕೂ ಪ್ಲ್ರಾಸ್ಟಿಕ್‌ ಕವರ್‌ ಮುಚ್ಚಿದ್ದಾರೆ. ಕಚೇರಿಯ ಬೀಗ ಒಡೆಯುವ ಸಮಯದಲ್ಲಿ ಎರಡು ಭಾಗಗಳಲ್ಲಿ ಹಳೆಯ ಬೋರ್ಡ್‌ಗಳನ್ನು ಅಡ್ಡವಾಗಿಟ್ಟು ಬೀಗಗಳನ್ನು ಮುರಿದಿದ್ದಾರೆ. ಹಣಕ್ಕಾಗಿ ಕಚೇರಿಯ ಡ್ರಾವರ್‌ಗಳನ್ನು ತೆರೆದು ಜಾಲಾಡಿದ್ದಾರೆ. ಹಣ ಸಿಗದಿದಾಗ ನೇಟ್‌ ವರ್ಕ್‌ ಸಂಪರ್ಕದ ಹೊಸ ಮೋಡೆಮ್‌, ಹಾರ್ಡ್‌ಡಿಸ್ಕ್, ಸಿಸಿ ಕೆಮರಾದ ಡಿ.ವಿ.ಆರ್‌. ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.

ಶಂಕರನಾರಾಯಣ ಪೊಲೀಸ್‌ ಠಾಣೆ ಉಪನೀರಿಕ್ಷಕ ನಾಸೀರ್‌ ಹುಸೇನ್‌ ಹಾಗೂ ಸಿಬಂದಿ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರು, ಶ್ವಾನ ದಳದವರು ಶೋಧ ಕಾರ್ಯ ನಡೆಸಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡನೇ ಬಾರಿಗೆ ಕಳ್ಳತನ
ಕಳೆದ ವರ್ಷ ಜೂನ್‌ ತಿಂಗಳಲ್ಲಿ ಇದೇ ಮಾದರಿಯಲ್ಲಿ ಕಳ್ಳರು ಕಳ್ಳತನ ನಡೆಸಿದ್ದರು. ಆ ಸಂದರ್ಭ ಬಂಕ್‌ನಲ್ಲಿದ್ದ 1,89,000 ರೂ. ನಗದು ಕಳ್ಳತನ ಮಾಡಲಾಗಿತ್ತು. ಆ ಬಳಿಕ ಬಂಕ್‌ ಮಾಲಕರು ಹಣವನ್ನು ಬಂಕ್‌ನಲ್ಲಿ ಇಡದೇ ಮುಂಜಾಗ್ರತೆ ವಹಿಸುತ್ತಿದ್ದರು. ಈ ಬಾರಿ ಕಳ್ಳತನಕ್ಕೆ ಬಂದವರು ಹಣಕ್ಕಾಗಿ ಜಾಲಾಡಿ, ಎಲ್ಲಿಯೂ ಹಣ ಸಿಗದಿದ್ದಾಗ ಕಚೇರಿಯ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.