BHISHM; ಭಾರತದಿಂದ ಜಗತ್ತಿನಲ್ಲೇ ಮೊದಲ ಸ್ಥಳಾಂತರಿ ಆಸ್ಪತ್ರೆ ಸಿದ್ಧ

"ಆರೋಗ್ಯ ಮೈತ್ರಿ ಕ್ಯೂಬ್‌' ತಯಾರು, ವಿಪತ್ತು ನಿರ್ವಹಣೆಗಾಗಿಯೇ ಈ ಹೆಜ್ಜೆ

Team Udayavani, Sep 3, 2023, 6:50 AM IST

1-wdds

ಹೊಸದಿಲ್ಲಿ: ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ಏರ್‌ಲಿಫ್ಟ್ ಮಾಡಬಹುದಾದ ಜಗತ್ತಿನ ಮೊದಲ ವಿಪತ್ತು ನಿರ್ವಹಣೆ ಆಸ್ಪತ್ರೆಯನ್ನು ಭಾರತ ಸಿದ್ಧಪಡಿಸಿದೆ. ಭೀಷ್ಮ್ (ಭಾರತ್‌ ಹೆಲ್ತ್‌ ಇನಿಶಿಯೇಟಿವ್‌ ಫಾರ್‌ ಸಹಯೋಗ್‌ ಹಿತ ಆ್ಯಂಡ್‌ ಮೈತ್ರಿ) ಯೋಜನೆಯಡಿ “ಆರೋಗ್ಯ ಮೈತ್ರಿ ಕ್ಯೂಬ್‌’ ಅನ್ನು ಭಾರತ ಸಿದ್ಧಪಡಿಸಿದೆ.

ಏನೇನು ಸೌಲಭ್ಯ?

ಇದರಲ್ಲಿ ಶಸ್ತ್ರಚಿಕಿತ್ಸಾ ಕೊಠಡಿ, ಸಣ್ಣ ಐಸಿಯು, ವೆಂಟಿಲೇಟರ್‌, ರಕ್ತ ಪರೀಕ್ಷಾ ಸಾಧನ, ಎಕ್ಸ್‌ ರೇ ಮೆಷಿನ್‌, ಅಡುಗೆ ಮನೆ ಸೌಲಭ್ಯ, ಆಹಾರ, ನೀರು, ವಸತಿ, ಪವರ್‌ ಜನರೇಟರ್‌ ಮತ್ತು ಇತರ ಸೌಲಭ್ಯಗಳು “ಆರೋಗ್ಯ ಮೈತ್ರಿ ಕ್ಯೂಬ್‌’ನಲ್ಲಿ ಇರಲಿವೆ. ಇವುಗಳನ್ನು ಒಟ್ಟು 72 ಕ್ಯೂಬ್‌ಗಳಲ್ಲಿ ಪ್ಯಾಕ್‌ ಮಾಡಿ, ತಲಾ 12 ಕ್ಯೂಬ್‌ಗಳಂತೆ ಅವುಗಳನ್ನು ಮೂರು ಫ್ರೆàಮ್‌ಗಳಲ್ಲಿ ಇಟ್ಟು, ಬೇರೆಡೆ ಸಾಗಿಸಬಹುದಾಗಿದೆ.

200 ಮಂದಿಗೆ ಚಿಕಿತ್ಸೆ: “ಆರೋಗ್ಯ ಮೈತ್ರಿ ಕ್ಯೂಬ್‌’ನಲ್ಲಿ ಒಟ್ಟು 200 ಮಂದಿ ಗಾಯಾಳುಗಳಿಗೆ ನಿರಂತರ 48 ಗಂಟೆಗಳವರೆಗೆ ಚಿಕಿತ್ಸೆ ನೀಡಬಹುದಾಗಿದೆ. ಪ್ರಮುಖವಾಗಿ ಇದರಲ್ಲಿ, ಬುಲೆಟ್‌ನಿಂದ ಗಾಯಗಳಾದ 40 ಮಂದಿ, ತೀವ್ರ ಗಾಯಗಳಾದ 25 ಮಂದಿ, ತೀವ್ರ ಸುಟ್ಟ ಗಾಯಗಳಾದ 25 ಮಂದಿ, ತಲೆಗೆ ಪೆಟ್ಟಾದ 10 ಮಂದಿ, ಮೂಳೆ ಮುರಿತ, ಎದೆಗೆ ಗಾಯ, ಬೆನ್ನು ಮೂಳೆಯ ಗಾಯ ಮತ್ತು ಮುರಿತಕ್ಕೆ ಸಂಬಂಧಿಸಿದಂತೆ ಏಕಕಾಲದಲ್ಲಿ ಚಿಕಿತ್ಸೆ ನೀಡಬಹುದಾಗಿದೆ.

ಕಳೆದ ವರ್ಷ ಫೆಬ್ರವರಿಯಲ್ಲಿ “ಭೀಷ್ಮ್ ‘ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದರು. ಅನಂತರ ಇದಕ್ಕೆ ಸಂಬಂಧಿಸಿದಂತೆ ರಕ್ಷಣ ಸಚಿವಾಲಯವು ಕಾರ್ಯಪಡೆಯನ್ನು ರಚಿಸಿತು. ಜಿ20 ಆರೋಗ್ಯ ಸಚಿವರ ಸಮಾವೇಶದ ನೇಪಥ್ಯದಲ್ಲಿ
ಗುಜರಾತ್‌ನ ಗಾಂಧಿನಗರದಲ್ಲಿ ಆಗಸ್ಟ್‌ನಲ್ಲಿ ನಡೆದ ಮೆಡ್‌ಟೆಕ್‌ ಎಕ್ಸ್‌ಪೋದಲ್ಲಿ ಪ್ರಧಾನಿ ಮೋದಿ ಈ ಯೋಜನೆಗೆ ಚಾಲನೆ ನೀಡಿದ್ದರು.

“ಆರೋಗ್ಯ ಮೈತ್ರಿ’ ಯೋಜನೆ
ನೈಸರ್ಗಿಕ ವಿಕೋಪ ಅಥವಾ ಮಾನವ ಬಿಕ್ಕಟ್ಟಿನ ಸಂದರ್ಭ ದಲ್ಲಿ ಯಾವುದೇ ಅಭಿವೃದ್ಧಿಶೀಲ ದೇಶಕ್ಕೆ ಭಾರ ತವು ಅಗತ್ಯ ವೈದ್ಯಕೀಯ ಸರಬರಾಜು ಒದಗಿ ಸುವ “ಆರೋಗ್ಯ ಮೈತ್ರಿ’ ಯೋಜನೆಯನ್ನು ಪ್ರಧಾನಿ ಮೋದಿ ಅವರು ಇದೇ ವರ್ಷದ ಜನವರಿ ಯಲ್ಲಿ ನಡೆದ ಜಾಗತಿಕ ದಕ್ಷಿಣ ಶೃಂಗಸಭೆಯಲ್ಲಿ ಘೋಷಿಸಿದರು. ಜುಲೈಯಲ್ಲಿ ಮೊದಲ ಬಾರಿಗೆ “ಆರೋಗ್ಯ ಮೈತ್ರಿ ಕ್ಯೂಬ್‌’ ಅನ್ನು ಮ್ಯಾನ್ಮಾರ್‌ ಅಧಿಕಾರಿಗಳಿಗೆ ಪ್ರದರ್ಶಿಸ ಲಾಯಿತು. ಈ ಕ್ಯೂಬ್‌ಗಳನ್ನು ಮ್ಯಾನ್ಮಾರ್‌ಗೆ ಭಾರತ ದೇಣಿಗೆ ನೀಡಿದೆ. ಇದೇ ವೇಳೆ ಶ್ರೀಲಂಕಾಕ್ಕೆ ಒಂದು ಕ್ಯೂಬ್‌ ನೀಡಲು ಸಿದ್ಧತೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.