ಭಟ್ಕಳ: ಜಾಲಿಯಲ್ಲಿ 20 ಸ್ಥಾನಗಳಲ್ಲಿ 13 ಜನ ಪಕ್ಷೇತರರೇ ಆಯ್ಕೆ
Team Udayavani, Dec 30, 2021, 2:59 PM IST
ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ನ 20 ಸ್ಥಾನಗಳಿಗೆ ಒಟ್ಟೂ 13 ಜನ ಪಕ್ಷೇತರರೇ ಆಯ್ಕೆಯಾಗಿದ್ದು ಕಳೆದ ಬಾರಿಯಂತೆ ಈ ಬಾರಿಯೂ ಪಕ್ಷೇತರರೇ ಮೇಲುಗೈ ಸಾಧಿಸಿದಂತಾಗಿದೆ. ಒಟ್ಟೂ 20 ಸ್ಥಾನಗಳಲ್ಲಿ 4 ಕಾಂಗ್ರೆಸ್, 3 ಬಿಜೆಪಿ. ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು 13 ಪಕ್ಷೇತರರಲ್ಲಿ 12 ಜನ ಪಕ್ಷೇತರರು ತಂಝೀಮ್ ಬೆಂಬಲಿತ ಪಕ್ಷೇತರರಾಗಿದ್ದಾರೆ.
ವಾರ್ಡ ನಂ.1ರಲ್ಲಿ ಈಶ್ವರ ಮೊಗೇರ (ಕಾಂಗ್ರೆಸ್-315), 2ರಲ್ಲಿ ಪದ್ಮಾವತಿ ಸುಬ್ರಾಯ ನಾಯ್ಕ (ಬಿ.ಜೆ.ಪಿ-184), 3ರಲ್ಲಿ ರಮೇಶ ಮಾದೇವ ನಾಯ್ಕ (ಕಾಂಗ್ರೆಸ್-511), 4ರಲ್ಲಿ ಶಹಿನಾ ಶೇಖ್ (ಕಾಂಗ್ರೆಸ್-170) 5ರಲ್ಲಿ ಇಕ್ಕೇರಿ ಫರ್ಹಾನಾ (ಪಕ್ಷೇತರ-ಅವಿರೋಧ) 6ರಲ್ಲಿ ಮಿಸ್ಬಾವುಲ್ ಹಕ್ ಶೇಖ್ ಉಮರ್ (ಪಕ್ಷೇತರ-187), 7ರಲ್ಲಿ ಇರ್ಷಾದ್ ಬಾನು (ಪಕ್ಷೇತರ-ಅವಿರೋಧ), 8ರಲ್ಲಿ ಲೀಲಾವತಿ ಗಜಾನನ ಆಚಾರಿ (ಬಿ.ಜೆ.ಪಿ-400), 9ರಲ್ಲಿ ದಯಾನಂದ ನಾಯ್ಕ (ಬಿ.ಜೆ.ಪಿ.-212), 10ರಲ್ಲಿ ನಾಗರಾಜ ನಾಯ್ಕ (ಪಕ್ಷೇತರ-311), 11ರಲ್ಲಿ ರಮೇಶ ಈರಯ್ಯ ಗೊಂಡ (ಕಾಂಗ್ರೆಸ್-411), 12ರಲ್ಲಿ ಸೈಯದ್ ಇಮ್ರಾನ್ ಅಹಮ್ಮದ್ ಲಂಕಾ (ಪಕ್ಷೇತರ-ಅವಿರೋಧ), 13ರಲ್ಲಿ ಖತೀಬ ಫಾತಿಮಾ ತನಿಮ್ (ಪಕ್ಷೇತರ-ಅವಿರೋಧ), 14ರಲ್ಲಿ ಮೊಮಿನ್ ಶೈನಾಜ್ ಬೇಗಂ (ಪಕ್ಷೇತರ-256), 15ರಲ್ಲಿ ಮುನೀರ್ ಅಹಮ್ಮದ್ (ಪಕ್ಷೇತರ_ಅವಿರೋಧ), 16ರಲ್ಲಿ ಖಾಜಿಯಾ ಅಪ್ಸಾ (ಪಕ್ಷೇತರ-ಅವಿರೋಧ), 17ರಲ್ಲಿ ಬಿಬಿ ಶಮೀಮ್ (ಪಕ್ಷೇತರ-ಅವಿರೋಧ), 18ರಲ್ಲಿ ವಸೀಮ್ ಅಹಮ್ಮದ್ ಮನೆಗಾರ್ (ಪಕ್ಷೇತರ-209), 19ರಲ್ಲಿ ಮಹಮ್ಮದ್ ತೌಫೀಕ್ ಬ್ಯಾರಿ (ಪಕ್ಷೇತರ-333), 20ರಲ್ಲಿ ಇರ್ಫಾನ್ ಅಹಮ್ಮದ್ (ಪಕ್ಷೇತರ-419) ಆಯ್ಕೆಯಾದವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?
Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.