2023 Parliament Breach Case ಹೊಗೆ ಬಾಂಬ್‌ಗೆ “ಕಾಸೊವೊ’ ಸ್ಫೂರ್ತಿ

ಕರ್ನಾಟಕದ ಮನೋರಂಜನ್‌ ಮತ್ತು ಸಹಚರರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

Team Udayavani, Jun 12, 2024, 10:51 PM IST

2023 Parliament Breach Case ಹೊಗೆ ಬಾಂಬ್‌ಗೆ “ಕಾಸೊವೊ’ ಸ್ಫೂರ್ತಿ

ಹೊಸದಿಲ್ಲಿ: ಕಳೆದ ವರ್ಷದ ಸಂಸತ್ತಿನ ಹೊಗೆ ಬಾಂಬ್‌ ಪ್ರಕರಣದ ಪ್ರಮುಖ ಆರೋಪಿ, ಕರ್ನಾಟಕದ ಡಿ. ಮನೋರಂಜನ್‌ ಕ್ಯೂಬಾದ ಕ್ರಾಂತಿಕಾರಿ ಚೆ ಗುವೇರಾ ಅವರಿಂದ ಪ್ರಭಾವಿತ ನಾಗಿದ್ದ. ಲೋಕಸಭೆಯಲ್ಲಿ ಹೊಗೆ ಬಾಂಬ್‌ ಎಸೆಯುವ ನಿರ್ಧಾರವು 2018ರಲ್ಲಿ ಕಾಸೊವೊ ಸಂಸತ್ತಿನಲ್ಲಿ ವಿಪಕ್ಷ ನಾಯಕರು ಅಶ್ರುವಾಯು ಶೆಲ್‌ ಸಿಡಿಸಿದ ಘಟನೆಯಿಂದ ಪ್ರೇರಿತವಾಗಿದೆ ಎಂದು ದಿಲ್ಲಿ ಪೊಲೀಸರು ಸಲ್ಲಿಸಿರುವ ಚಾರ್ಜ್‌ ಶೀಟ್‌ನಲ್ಲಿ ತಿಳಿಸಲಾಗಿದೆ.

ಕಾಸೊವೊ ಸಂಸತ್‌ ಘಟನೆಯ ರೀತಿಯಲ್ಲೇ ಲೋಕಸಭೆಯಲ್ಲಿ ಹೊಗೆ ಬಾಂಬ್‌ ಸ್ಫೋಟಿಸಿ ರಾಷ್ಟ್ರದ ಗಮನ ಸೆಳೆಯುವ ಮತ್ತು ಪ್ರಚಾರ ಪಡೆಯುವ ಹುನ್ನಾರವನ್ನು ಡಿ.ಮನೋರಂಜನ್‌ ಮತ್ತು ಆತನ ಸಹಚರರು ನಡೆಸಿದ್ದರು.

ಈ ಆರೋಪಿಗಳಿಗೆ ಯಾವುದೇ ಸಂಘಟನೆಯ ಬೆಂಬಲ ಇರುವುದು ಅಥವಾ ಸಂಸತ್‌ ದಾಳಿ ನಡೆಸುವ ಯಾವುದೇ ಬೃಹತ್‌ ಸಂಚಿನ ಭಾಗವಾಗಿದ್ದಿರುವುದು ತನಿಖೆ ವೇಳೆ ಪತ್ತೆಯಾಗಿಲ್ಲ. ಲೋಕಸಭೆಯಲ್ಲಿ ಹೊಗೆ ಬಾಂಬ್‌ ಎಸೆದ ಬಳಿಕ ಏನು ಮಾಡಬೇಕು ಎಂಬ ಬಗ್ಗೆ ಅವರ ಬಳಿ ಯಾವುದೇ ಯೋಜನೆಗಳು ಇರಲಿಲ್ಲ. ಹಾಗಿದ್ದೂ ಈ ಘಟನೆಯ ಎಲ್ಲ ಆರೋಪಿಗಳ ವಿರುದ್ಧ ಯುಎಪಿಎ ಅಡಿ ಕೇಸ್‌ ದಾಖಲಿಸಲಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ.

ಲಡಾಖ್‌ ಡೈರೀಸ್‌ ಬರೆಯುತ್ತಿದ್ದ: ಈ ಗುಂಪಿಗೆ ಯಾವುದೇ ವಿದೇಶಗಳ ಸಂಪರ್ಕ ಇರುವುದು ಇದುವರೆಗೂ ಸಾಬೀತಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಭೇಟಿಯಾದ ಗುಂಪೊಂದು, ರಾಷ್ಟ್ರದ ಗಮನ ಸೆಳೆದು ಪ್ರಚಾರ ಕ್ಕಾಗಿ ನಡೆಸಿದ ಕೃತ್ಯವಾಗಿದೆ. ಹೀಗೆ ಮಾಡುವು ದರಿಂದ, ಸರ್ಕಾರ ಬೀಳುವ ಮಟ್ಟಿಗೆ ಪರಿಣಾ ಮ ಬೀರಬಹುದು ಎಂದು ಅಂದಾಜಿಸಿದ್ದರು. ಚೆ ಗುವೆರಾರ ಮೋಟರ್‌ಸೈಕಲ್‌ ಡೈರೀಸ್‌ ರೀತಿಯಲ್ಲೇ ಆರೋಪಿ ಮನೋರಂಜನ್‌ ಲಡಾಖ್‌ ಡೈರೀಸ್‌ ಬರೆಯುತ್ತಿದ್ದ ಎಂದು ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ.

ಆರೋಪಪಟ್ಟಿಯಲ್ಲಿ ಏನಿದೆ?
-ಹೊಗೆ ಬಾಂಬ್‌ ಆರೋಪಿಗಳಿಗೆ ವಿದೇಶ ಸಂಪರ್ಕ ಪತ್ತೆಯಾಗಿಲ್ಲ
– ದೇಶದ ಗಮನ ಸೆಳೆಯುವುದೇ ಇವರ ಉದ್ದೇಶವಾಗಿತ್ತು
– ಚೆ ಗುವೆರಾ ಮೋಟಾರ್‌ಸೈಕಲ್‌ ಡೈರೀಸ್‌ ರೀತಿ ಮನೋರಂಜನ್‌ ಲಡಾಖ್‌ ಡೈರೀಸ್‌ ಬರೆಯುತ್ತಿದ್ದ
– ಈತನ ನಾಯಕತ್ವಕ್ಕೆ ಉಳಿದ ಆರೋಪಿಗಳೂ ಸೈ ಎಂದಿದ್ದರು

 

ಟಾಪ್ ನ್ಯೂಸ್

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

18

B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ ಚಾರ್ಜ್‌ಶೀಟ್‌

17

ಜೈಲಿನಲ್ಲಿ ಕೆಲ ಹೊತ್ತು ಟಿವಿ ವೀಕ್ಷಿಸಿದ ದರ್ಶನ್‌?ಕ್ರೀಡಾ ಚಾನೆಲ್‌,ಹಿಂದಿ ಸಿನಿಮಾ ವೀಕ್ಷಣೆ

1-eeweqewqewqewqe

45,000 ಜೀವಪ್ರಭೇದ ಅಳಿವಿನಂಚಿಗೆ: ಕಳೆದ ವರ್ಷಕ್ಕಿಂತ ಸಾವಿರ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeweqewqewqewqe

45,000 ಜೀವಪ್ರಭೇದ ಅಳಿವಿನಂಚಿಗೆ: ಕಳೆದ ವರ್ಷಕ್ಕಿಂತ ಸಾವಿರ ಹೆಚ್ಚಳ

stalin

Bengaluru ಸನಿಹ ಏರ್‌ಪೋರ್ಟ್‌: ತಮಿಳುನಾಡು ಹೊಸ ಕ್ಯಾತೆ

1-amesen

India ಹಿಂದೂ ರಾಷ್ಟ್ರವಲ್ಲ ಇದಕ್ಕೆ ಫ‌ಲಿತಾಂಶ ಸಾಕ್ಷಿ:ಅಮರ್ತ್ಯ ಸೇನ್‌

1-aru

PEN Pinter Prize; ಅರುಂಧತಿ ರಾಯ್‌ಗೆ ‘ಪೆನ್‌ ಪಿಂಟರ್‌’ ಗರಿ

6-asdsad

Parliament ರಾಷ್ಟ್ರಪತಿ ಭಾಷಣದಲ್ಲೂ ಎಮರ್ಜೆನ್ಸಿ!

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

18

B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.