![7-belthangady](https://www.udayavani.com/wp-content/uploads/2024/06/7-belthangady-415x249.jpg)
Lok Sabha Election Result 2024: ಬಿಹಾರದಲ್ಲಿ ಮೋದಿ, ನಿತೀಶ್ ಮೋಡಿ, NDAಗೆ ಮೇಲುಗೈ
Team Udayavani, Jun 4, 2024, 4:00 PM IST
![Lok Sabha Election Result 2024: ಬಿಹಾರದಲ್ಲಿ ಮೋದಿ, ನಿತೀಶ್ ಮೋಡಿ, NDAಗೆ ಮೇಲುಗೈ](https://www.udayavani.com/wp-content/uploads/2024/06/Nitish-620x375.jpg)
ಪಾಟ್ನಾ: ಒಡಿಶಾ ಲೋಕಸಭಾ ಚುನಾವಣೆಯ 40 ಕ್ಷೇತ್ರಗಳ ಮತ ಎಣಿಕೆ ಮುಂದುವರಿದಿದ್ದು, ಅತೀ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ನಾಲ್ಕನೇ ಅತೀ ದೊಡ್ಡ ರಾಜ್ಯವಾಗಿದೆ. ಏಪ್ರಿಲ್ 19ರಿಂದ ಜೂನ್ 1ರವರೆಗಿನ ಏಳು ಹಂತದ ಚುನಾವಣೆಯಲ್ಲಿ ಮತದಾನ ನಡೆದಿತ್ತು.
ಇದನ್ನೂ ಓದಿ:Kalaburagi; ಎಐಸಿಸಿ ಅಧ್ಯಕ್ಷರ ತವರಿನಲ್ಲಿ ಮತ್ತೆ ಕೈ ಹಿಡಿದ ಮತದಾರ: ಖರ್ಗೆ ಅಳಿಯ ಸಂಸತ್ ಗೆ
ಭಾರತೀಯ ಜನತಾ ಪಕ್ಷ ನೇತೃತ್ವದ ಎನ್ ಡಿಎ ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದಂತೆ ಈ ಬಾರಿ ಹ್ಯಾಟ್ರಿಕ್ ಗೆಲುವು ಸಾಧಿಸುವ ನಿರೀಕ್ಷೆ ಹೊಂದಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜೆಡಿಯು 16, ಎಲ್ ಜೆಪಿ 6 ಹಾಗೂ ಕಾಂಗ್ರೆಸ್ 01 ಕ್ಷೇತ್ರದಲ್ಲಿ ಜಯ ಗಳಿಸಿತ್ತು.
ಒಟ್ಟು 40 ಕ್ಷೇತ್ರಗಳಲ್ಲಿ ಈ ಬಾರಿ ಜೆಡಿಯು 14 ಸ್ಥಾನಗಳಲ್ಲಿ, ಬಿಜೆಪಿ 12, ಎಲ್ ಜೆಪಿ ಆರ್ ವಿ 05, ಆರ್ ಜೆಡಿ 4, ಕಾಂಗ್ರೆಸ್ 2, ಸಿಪಿಐ(ಎಂಎಲ್) 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚಿರಾಗ್ ಪಾಸ್ವಾನ್ ಮತ್ತು ಜಿತಿನ್ ರಾಮ್ ಮಾಂಜಿ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
![7-belthangady](https://www.udayavani.com/wp-content/uploads/2024/06/7-belthangady-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?](https://www.udayavani.com/wp-content/uploads/2024/06/ice-creme-2-150x84.jpg)
DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?
![Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ](https://www.udayavani.com/wp-content/uploads/2024/06/dehi-150x84.jpg)
Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ
![1-eeweqewqewqewqe](https://www.udayavani.com/wp-content/uploads/2024/06/1-eeweqewqewqewqe-150x95.jpg)
45,000 ಜೀವಪ್ರಭೇದ ಅಳಿವಿನಂಚಿಗೆ: ಕಳೆದ ವರ್ಷಕ್ಕಿಂತ ಸಾವಿರ ಹೆಚ್ಚಳ
![stalin](https://www.udayavani.com/wp-content/uploads/2024/06/stalin-150x90.jpg)
Bengaluru ಸನಿಹ ಏರ್ಪೋರ್ಟ್: ತಮಿಳುನಾಡು ಹೊಸ ಕ್ಯಾತೆ
![1-amesen](https://www.udayavani.com/wp-content/uploads/2024/06/1-amesen-150x102.jpg)
India ಹಿಂದೂ ರಾಷ್ಟ್ರವಲ್ಲ ಇದಕ್ಕೆ ಫಲಿತಾಂಶ ಸಾಕ್ಷಿ:ಅಮರ್ತ್ಯ ಸೇನ್
MUST WATCH
ಹೊಸ ಸೇರ್ಪಡೆ
![7-belthangady](https://www.udayavani.com/wp-content/uploads/2024/06/7-belthangady-150x90.jpg)
Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು
![Rohit Sharma backs Virat kohli in T20 World Cup](https://www.udayavani.com/wp-content/uploads/2024/06/ro-ko-150x83.jpg)
T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?
![Udupi: ಜೂನ್ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ](https://www.udayavani.com/wp-content/uploads/2024/06/Malpe-4-150x86.jpg)
Udupi: ಜೂನ್ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ
![DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?](https://www.udayavani.com/wp-content/uploads/2024/06/ice-creme-2-150x84.jpg)
DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?
![Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್](https://www.udayavani.com/wp-content/uploads/2024/06/sandal-1-150x83.jpg)
Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.