ಉತ್ತರಪ್ರದೇಶ: ಸಚಿವ ಧರಂ ಸಿಂಗ್ ಬಿಜೆಪಿಗೆ ರಾಜೀನಾಮೆ, 7 ಶಾಸಕರು ಗುಡ್ ಬೈ
ಉತ್ತರಪ್ರದೇಶದಲ್ಲಿ ಕ್ಯಾಬಿನೆಟ್ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮೊದಲಿಗೆ ರಾಜೀನಾಮೆ ನೀಡಿದ್ದರು.
Team Udayavani, Jan 13, 2022, 3:17 PM IST
![ಉತ್ತರಪ್ರದೇಶ: ಸಚಿವ ಧರಂ ಸಿಂಗ್ ಬಿಜೆಪಿಗೆ ರಾಜೀನಾಮೆ, ಒಂಬತ್ತು ಶಾಸಕರು ಗುಡ್ ಬೈ](https://www.udayavani.com/wp-content/uploads/2022/01/Dharam-620x334.jpg)
![ಉತ್ತರಪ್ರದೇಶ: ಸಚಿವ ಧರಂ ಸಿಂಗ್ ಬಿಜೆಪಿಗೆ ರಾಜೀನಾಮೆ, ಒಂಬತ್ತು ಶಾಸಕರು ಗುಡ್ ಬೈ](https://www.udayavani.com/wp-content/uploads/2022/01/Dharam-620x334.jpg)
ಲಕ್ನೋ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಘಟಾನುಘಟಿ ಸಚಿವರು, ಹಾಲಿ ಶಾಸಕರು ಗುಡ್ ಬೈ ಹೇಳುತ್ತಿರುವುದು ದೊಡ್ಡ ಆಘಾತ ತಂದಿದೆ.
ಇದನ್ನೂ ಓದಿ:ಸೋಂಕಿತರು 7 ದಿನ ಪೂರೈಸಿದರೆ ಮುಕ್ತ : ನೆಗೆಟಿವ್ ವರದಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ
ಗುರುವಾರ(ಜನವರಿ 13) ಸಚಿವ ಧರಂ ಸಿಂಗ್ ಸೈನಿ ಅವರು ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಉತ್ತರಪ್ರದೇಶ ಸರ್ಕಾರ ಮೂವರು ಸಚಿವರು ರಾಜೀನಾಮೆ ನೀಡಿದಂತಾಗಿದೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರ ತಮಗೆ ನೀಡಿದ್ದ ನಿವಾಸ ಮತ್ತು ಭದ್ರತೆಯನ್ನು ತೊರೆದಿದ್ದರು. ಈ ಸಂದರ್ಭದಲ್ಲಿ ಸೈನಿ ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿ ಹಬ್ಬಿತ್ತು.
ಉತ್ತರಪ್ರದೇಶದಲ್ಲಿ ಕ್ಯಾಬಿನೆಟ್ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮೊದಲಿಗೆ ರಾಜೀನಾಮೆ ನೀಡಿದ್ದರು. ಈ ಸಂದರ್ಭದಲ್ಲಿ ಇನ್ನಷ್ಟು ಮಂದಿ ಸಚಿವರು, ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದ್ದರು.
ದಲಿತರು, ಹಿಂದುಳಿದ ವರ್ಗ, ರೈತರನ್ನು ನಿರ್ಲಕ್ಷಿಸಿದ್ದು, ಈ ಹಿನ್ನೆಲೆಯಲ್ಲಿ ತಾನು ಬಿಜೆಪಿಗೆ ರಾಜೀನಾಮೆ ನೀಡಿರುವುದಾಗಿ ಸ್ವಾಮಿ ಪ್ರಸಾದ್ ತಿಳಿಸಿದ್ದರು. ಈಗಾಗಲೇ ಬಿಜೆಪಿ ಶಾಸಕರಾದ ಬ್ರಜೇಶ್ ಪ್ರಜಾಪತಿ, ರೋಶನ್ ಲಾಲ್ ವರ್ಮಾ, ಭಗ್ವತಿ ಸಾಗರ್, ಮುಖೇಶ್ ವರ್ಮಾ, ವಿನಯ್ ಸಾಂಖ್ಯ ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದಾರೆ.
ಉತ್ತರಪ್ರದೇಶದಲ್ಲಿ ಒಟ್ಟು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಫೆಬ್ರುವರಿ 10ರಿಂದ ಮೊದಲ ಹಂತದ ಚುನಾವಣೆ ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಹೊರಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![15-monalisa](https://www.udayavani.com/wp-content/uploads/2025/02/15-monalisa-150x90.jpg)
![15-monalisa](https://www.udayavani.com/wp-content/uploads/2025/02/15-monalisa-150x90.jpg)
![15-monalisa](https://www.udayavani.com/wp-content/uploads/2025/02/15-monalisa-150x90.jpg)
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
![Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!](https://www.udayavani.com/wp-content/uploads/2025/02/crime-12-150x82.jpg)
![Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!](https://www.udayavani.com/wp-content/uploads/2025/02/crime-12-150x82.jpg)
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
![Mother-in-law gives HIV injection to daughter-in-law for not giving much dowry](https://www.udayavani.com/wp-content/uploads/2025/02/HIV-150x82.jpg)
![Mother-in-law gives HIV injection to daughter-in-law for not giving much dowry](https://www.udayavani.com/wp-content/uploads/2025/02/HIV-150x82.jpg)
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
![Valentine’s Day: Young woman orders 100 pizzas for old boyfriend: But there’s a twist](https://www.udayavani.com/wp-content/uploads/2025/02/pizza-150x82.jpg)
![Valentine’s Day: Young woman orders 100 pizzas for old boyfriend: But there’s a twist](https://www.udayavani.com/wp-content/uploads/2025/02/pizza-150x82.jpg)
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
![delhi](https://www.udayavani.com/wp-content/uploads/2025/02/delhi-7-150x82.jpg)
![delhi](https://www.udayavani.com/wp-content/uploads/2025/02/delhi-7-150x82.jpg)
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?