ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?


Team Udayavani, Apr 2, 2023, 4:08 PM IST

b-l-santhosh

ಗಂಗಾವತಿ: ಕಾರ್ಯಕ್ರಮದ ಪರವಾನಿಗೆಯ ಅವಧಿ ಮುಗಿದರೂ ಭಾಷಣ ಮುಂದುವರಿಸಿದ ಬಿಜೆಪಿ ರಾಷ್ಟ್ರೀಯ ಮುಖಂಡ ಬಿ. ಎಲ್ .ಸಂತೋಷ್ ಅವರ ಭಾಷಣಕ್ಕೆ ಚುನಾವಣಾ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಬಿ.ಎಲ್. ಸಂತೋಷ ಅವರು ಭಾಷಣವನ್ನು ಮೊಟಕುಗೊಳಿಸಿದ ಘಟನೆ ಗಂಗಾವತಿ ತಾಲೂಕಿನ ಮರಳಿ ಹತ್ತಿರ ಇರುವ ಖಾಸಗಿ ರೆಸಾರ್ಟ್ ಹೊಟೇಲ್ ನಲ್ಲಿ ರವಿವಾರ ಮಧ್ಯಾಹ್ನ ಜರುಗಿದೆ.

ಬಿಜೆಪಿ ಡಿಜಿಟಲ್ ಮಾಧ್ಯಮ ಕಾರ್ಯಕರ್ತರ ಬಳ್ಳಾರಿ ವಿಭಾಗೀಯ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಮುಖಂಡ ಬಿ .ಎಲ್. ಸಂತೋಷ ಅವರು ಮಾತನಾಡುವ ಸಂದರ್ಭದಲ್ಲಿ ಚುನಾವಣಾ ಸೆಕ್ಟರ್ ಅಧಿಕಾರಿಗಳಾದ ಗುರಪ್ಪ ನಾಯಕ ಮತ್ತು ಗುರುವಿನ ಗೌಡ ನಾಯಕ ಹಾಗೂ ಗ್ರಾಮೀಣ ಸಿಪಿಐ ಮಂಜುನಾಥ್ ಅವರು ವೇದಿಕೆಯ ಮೇಲೆ ಹತ್ತಿ ಕಾರ್ಯಕ್ರಮಕ್ಕೆ ಪರವಾನಿಗೆ ಪಡೆದ ಅವಧಿ ಮುಕ್ತಾಯವಾಗಿದ್ದು ಭಾಷಣ ನಿಲ್ಲಿಸುವಂತೆ ಸೂಚಿಸಿದರು ಇದಕ್ಕೆ ವೇದಿಕೆ ಮೇಲಿದ್ದ ಕೆಲ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು .

ಈ ಸಂದರ್ಭದಲ್ಲಿ ಬಿ. ಎಲ್ .ಸಂತೋಷ್‌ ಮಾತನಾಡಿ ಚುನಾವಣಾ ಅಧಿಕಾರಿಗಳು ತಮ್ಮ ಕರ್ತವ್ಯ ತಾವು ಮಾಡುತ್ತಿದ್ದಾರೆ. ಈಗಾಗಲೇ ಕಾರ್ಯಕರ್ತರಿಗೆ ನಾನು ಎಲ್ಲವನ್ನು ಹೇಳಿದ್ದೇನೆ. ನನ್ನ ಭಾಷಣವನ್ನು ಮುಗಿಸುತ್ತೇನೆ. ಒಂದು ವೇಳೆ ಅವಧಿ ಮುಗಿದರು ಭಾಷಣ ಮಾಡಿದ ಆರೋಪದಲ್ಲಿ ನನ್ನ ಮೇಲೆ ಅಧಿಕಾರಿಗಳು ಕೇಸನ್ನು ಹಾಕಿಕೊಳ್ಳಬಹುದು ಎಂದರು.

ನಂತರ ಅಧಿಕಾರಿಗಳು ಯಾವುದೇ ನೋಟಿಸನ್ನು ನೀಡದೆ ಎಚ್ಚರಿಕೆಯನ್ನು ನೀಡಿ ಅಲ್ಲಿಂದ ತೆರಳಿದರು.

ಬಿಜೆಪಿ ಬಳ್ಳಾರಿ ವಿಭಾಗದ ಬಳ್ಳಾರಿ,ವಿಜಯನಗರ,ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಬಿಜೆಪಿ ಸೋಶಿಯಲ್ ಡಿಜಿಟಲ್ ಮೀಡಿಯಾ ಕಾರ್ಯಕರ್ತರ ಸಮ್ಮೇಳನವನ್ನು ತಾಲೂಕಿನ ಮರಳಿ ಹತ್ತಿರದ ರಾಜ್ ಕೌಂಟಿ ರೆಸಾರ್ಟ್ ನಲ್ಲಿ ಬೆಳ್ಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ 2ಗಂಟೆಯ ವರೆಗೆ ಚುನಾವಣಾ ಅಧಿಕಾರಿಗಳಿಂದ ಪರವಾನಿಗೆ ಪಡೆದು ಆಯೋಜಿಸಲಾಗಿತ್ತು.

ಬಿ.ಎಲ್. ಸಂಸಂತೋಷ ಅವರು ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದರಿಂದ ಕಾರ್ಯಕ್ರಮ ಕೊನೆಗೊಳ್ಳುವ ಅವಧಿ ಮುಗಿದು ೧೦ ನಿಮಿಷಗಳಾಗಿದ್ದರಿಂದ ಚುನಾವಣಾ ಸೆಕ್ಟರ್ ಅಧಿಕಾರಿಗಳಾದ ಗುರ್ರಪ್ಪ ನಾಯಕ,ಗುರುವಿನಗೌಡ ನಾಯಕ ಮತ್ತು ಗ್ರಾಮೀಣ ಸಿಪಿಐ ಮಂಜುನಾಥ ಕಾರ್ಯಕ್ರಮದ ವೇದಿಕೆಗೆ ಆಗಮಿಸಿ ನಿಗದಿ ಅವಧಿ ಮುಕ್ತವಾಗಿ ೧೦ ನಿಮಿಷಗಳಾಗಿದ್ದು ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿದ ಘಟನೆ ಜರುಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.