![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 18, 2022, 11:57 AM IST
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ಗೆ ದಿನಗಣನೆ ಆರಂಭವಾಗಿದ್ದು, ಮಾ.4 ರಂದು ಆಯವ್ಯಯ ಮಂಡನೆ ಮಾಡಲಿದ್ದಾರೆ. ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಸಚಿವ ಸಂಪುಟ ಸಭೆ ನಡೆದ ಬಳಿಕ ಬಜೆಟ್ ಅಧಿವೇಶನಕ್ಜೆ ಮುಹೂರ್ತ ನಿಗದಿ ಮಾಡಲಾಗಿದೆ.
2023 ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ಎದುರಾಗಲಿದೆ. ಹೀಗಾಗಿ ಬೊಮ್ಮಾಯಿ ಅವರ ಈ ಬಜೆಟ್ ಮೇಕೆ ಎಲ್ಲರ ನಿರೀಕ್ಷೆ ಇದೆ. ಜನಪ್ರಿಯ ಬಜೆಟ್ ಮಂಡನೆಗೆ ಸರಕಾರ ತಯಾರಿ ನಡೆಸಿದೆ ಎಂದು ಹೇಳಲಾಗುತ್ತಿದೆ.
ಆದರೆ ಹಣಕಾಸು ಇಲಾಖೆ ಮೂಲಗಳ ಪ್ರಕಾರ ರಾಜ್ಯ ಸರಕಾರದ ಖಜಾನೆ ಸಂಪನ್ನವಾಗಿಲ್ಲ. ಕಳೆದ ವರ್ಷ ಮೂವತ್ತು ಸಾವಿರ ಕೋಟಿ ರೂ. ಸಾಲವನ್ಬು ಕೇಂದ್ರ ಸರಕಾರದಿಂದ ಪಡೆಯಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರಾಜಸ್ವ ಸಂಗ್ರಹ ನಿರೀಕ್ಷಿತ ಪ್ರಮಾಣದಲ್ಲಿ ಇಲ್ಲ. ಕಳೆದ ವರ್ಷವೇ ರಾಜಸ್ವ ಕೊರತೆ ನೀಗಿಸುವುದಕ್ಕೆ ಮಾಡಿದ ಪ್ರಯತ್ನ ಯಶಸ್ವಿಯಾಗಿಲ್ಲ. ಹೀಗಾಗಿ ಬೊಮ್ಮಾಯಿ ಹಗ್ಗದ ಮೇಲೆ ನಡಿಗೆ ಮಾಡಬೇಕಾದ ಸನ್ನಿವೇಶ ನಿರ್ಮಾಣವಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.