ಬಾಲಕನ ಪುಸ್ತಕ ಪ್ರೀತಿಗೆ ಉಡುಗೊರೆ!


Team Udayavani, Dec 26, 2022, 6:55 AM IST

ಬಾಲಕನ ಪುಸ್ತಕ ಪ್ರೀತಿಗೆ ಉಡುಗೊರೆ!

ಈಗಿನ ಕಾಲದಲ್ಲಿ ಮಕ್ಕಳು ಕೈಯಲ್ಲಿ ಪುಸ್ತಕ ಹಿಡಿಯುವುದಕ್ಕಿಂತ ಮೊಬೈಲ್‌ ಹಿಡಿಯುವುದೇ ಹೆಚ್ಚು.

ಅದರಲ್ಲೂ ಪಠ್ಯಕ್ರಮ ಹೊರತಾದ ಪುಸ್ತಕಗಳನ್ನು ಓದುವುದೇ ಅಪರೂಪ. ಪರಿಸ್ಥಿತಿ ಹೀಗಿರುವಾಗ ಪುಸ್ತಕ ಕೊಳ್ಳಲು ಹಣ ಕೊರೊತೆಯಾದಾಗ ಪುಸ್ತಕದ ಅಂಗಡಿಯವರು ಹಿಂದೆ-ಮುಂದೆ ಆಲೋಚಿಸದೇ ಆ ಪುಸ್ತಕವನ್ನು ಬಾಲಕನ ಕೈಗಿಟ್ಟು, ಆತನ ಕಣ್ಣುಗಳಲ್ಲಿ ಹೊಳಪು ಮೂಡಿಸಿದ ಘಟನೆ ವರದಿಯಾಗಿದೆ.

ಬಾಲಕನೊಬ್ಬ ತನ್ನ ನೆಚ್ಚಿನ ಮಂಗಾ ಕಾಮಿಕ್‌, “ಡ್ರ್ಯಾಗನ್‌ ಬಾಲ್‌ ಜೆಡ್‌’ ಖರೀದಿಸಲು ಪುಸ್ತಕದಂಗಡಿಗೆ ಹೋಗಿದ್ದಾನೆ. ಪುಸ್ತದ ಬೆಲೆ 699 ರೂ. ಇದ್ದು, ಆದರೆ ಆತನ ಜೇಬಿನಲ್ಲಿ 400 ರೂ. ಮಾತ್ರ ಇತ್ತು. ಇದನ್ನು ತಿಳಿದ ಪುಸ್ತಕದ ಮಾಲೀಕ, ಬಾಲಕನ ಬಳಿ ಇದ್ದ 400 ರೂ. ಮಾತ್ರವೇ ಪಡೆದು, ಪುಸ್ತಕವನ್ನು ಆತನಿಗೆ ನೀಡಿದ್ದಾರೆ. ಇದರಿಂದ ಬಾಲಕ ಹರ್ಷಿತನಾಗಿ ಮನೆಗೆ ತೆರಳಿದ್ದಾನೆ.

ಈ ಘಟನೆಯನ್ನು ಟ್ವಿಟರ್‌ನಲ್ಲಿ “ವಾಕಿಂಗ್‌ ಬುಕ್‌ಫೇರ್’ ಹಂಚಿಕೊಂಡಿದೆ. ಪುಸ್ತಕ ಮಾಲೀಕರ ಪ್ರತಿಕ್ರಿಯೆಗೆ ಅನೇಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

1-wqewewq

Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!

Ujjain: ಮಹಾಕಾಲ್‌ ಮಹಾಲೋಕ್‌ ಆವರಣದಲ್ಲಿ ಹುಟ್ಟುಹಬ್ಬ ಆಚರಣೆ-10 ಸಿಬಂದಿ ಅಮಾನತು

Ujjain: ಮಹಾಕಾಲ್‌ ಮಹಾಲೋಕ್‌ ಆವರಣದಲ್ಲಿ ಹುಟ್ಟುಹಬ್ಬ ಆಚರಣೆ-10 ಸಿಬಂದಿ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.