
ಯುಪಿಯಲ್ಲಿ ಮುಂದುವರಿದ ಬುಲ್ಡೋಜರ್ ದಾಳಿ; ಅನ್ಸಾರಿ ಪುತ್ರನ ಐಶಾರಾಮಿ ಮನೆ ನೆಲಸಮ
Team Udayavani, Mar 3, 2023, 10:13 PM IST

ಲಕ್ನೋ : ಜೈಲಿನಲ್ಲಿರುವ ದರೋಡೆಕೋರ-ರಾಜಕಾರಣಿ ಮುಖ್ತಾರ್ ಅನ್ಸಾರಿಯ ಪುತ್ರ, ಜೈಲಿನಲ್ಲಿರುವ ಶಾಸಕ ಅಬ್ಬಾಸ್ ಅನ್ಸಾರಿ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಬುಲ್ಡೋಜರ್ ಕ್ರಮವನ್ನು ಪ್ರಾರಂಭಿಸಿದ್ದಾರೆ. ಮೌ ಜಿಲ್ಲೆಯ ಜಹಾಂಗೀರಾಬಾದ್ನಲ್ಲಿ ಅಧಿಕಾರಿಗಳು ಎರಡು ಅಂತಸ್ತಿನ ಮನೆಯನ್ನು ಕೆಡವಿದ್ದಾರೆ. ಮುಖ್ತಾರ್ ಅನ್ಸಾರಿಯ ಮಕ್ಕಳಾದ ಅಬ್ಬಾಸ್ ಅನ್ಸಾರಿ ಮತ್ತು ಉಮರ್ ಅನ್ಸಾರಿ ಅವರ ಹೆಸರಿನಲ್ಲಿ ಮನೆ ಇತ್ತು.
ಅಬ್ಬಾಸ್ ಮತ್ತು ಉಮರ್ ಅನ್ಸಾರಿ ಅವರು ಎರಡು ಅಂತಸ್ತಿನ ಮನೆಯನ್ನು ನಿರ್ಮಿಸಲು ಅಗತ್ಯ ಅನುಮೋದನೆಯನ್ನು ಪಡೆದಿಲ್ಲ ಮತ್ತು ಅದರ ನಕ್ಷೆಯನ್ನು ಅಂಗೀಕರಿಸಲಿಲ್ಲ ಎಂಬ ಆರೋಪದ ನಂತರ ಈ ಕ್ರಮವನ್ನು ಪ್ರಾರಂಭಿಸಲಾಗಿದೆ.
ಎರಡಂತಸ್ತಿನ ಮನೆಯನ್ನು ಕೆಡವಲು ಸಿಟಿ ಮ್ಯಾಜಿಸ್ಟ್ರೇಟ್ ಆದೇಶ ಹೊರಡಿಸಿದ್ದರು. ಬಳಿಕ ಶುಕ್ರವಾರ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬಂದಿ ಹಾಗೂ ಇತರೆ ಅಧಿಕಾರಿಗಳು ಐಶಾರಾಮಿ ಮನೆಯನ್ನು ನೆಲಸಮಗೊಳಿಸಿದ್ದಾರೆ.
ಮೌ ಶಾಸಕ ಅಬ್ಬಾಸ್ ಅನ್ಸಾರಿ ಕಳೆದ ಮೂರು ತಿಂಗಳಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಿನಲ್ಲಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.