ಆಂಧ್ರ CM ಪೋಸ್ಟರ್‌ ಹರಿದ ನಾಯಿ ಮೇಲೆಯೇ ಕೇಸ್‌ !


Team Udayavani, Apr 13, 2023, 7:25 PM IST

street dog

ವಿಜಯವಾಡ: ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ. ಎಸ್‌. ಜಗನ್‌ ಮೋಹನ್‌ ರೆಡ್ಡಿ ಅವರ ಪೋಸ್ಟರ್‌ ಹರಿದ ಕಾರಣಕ್ಕೆ ನಾಯಿಯೊಂದರ ಮೇಲೆಯೇ ಕೇಸ್‌ ಹಾಕಿದ ಅಪರೂಪದ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಮನೆಯೊಂದರ ಗೋಡೆಯ ಮೇಲೆ ಅಂಟಿಸಿದ್ದ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ. ಎಸ್‌. ಜಗನ್‌ ಮೋಹನ್‌ ರೆಡ್ಡಿ ಅವರ ಪೋಸ್ಟರ್‌ ಒಂದನ್ನು ನಾಯಿ ತನ್ನ ಬಾಯಿಯಿಂದ ಕಚ್ಚಿ ಹರಿದಿತ್ತು. ಈ ಪೋಸ್ಟರ್‌ ಮೇಲೆ ʻಜಗನಣ್ಣ ಮಾ ಭವಿಷ್ಯತುʼ (ಜಗನ್‌ ಆಣ್ಣ ನಮ್ಮ ಭವಿಷ್ಯ) ಎಂದು ಬರೆಯಲಾಗಿತ್ತು.

ನಾಯಿಯೊಂದು ಈ ಪೋಸ್ಟರ್‌ ಅನ್ನು ಬಾಯಿಯಿಂದ ಕಚ್ಚಿ ಹರಿಯುತ್ತಿರುವುದನ್ನು ಯಾರೋ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟಿದ್ದರು. ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದೂ ಅಲ್ಲದೇ ಭಾರೀ ಟ್ರೋಲ್‌ ಕೂಡಾ ಆಗಿತ್ತು.

ಹೀಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಯಿ ಮೇಲೆಯೇ ಕೇಸ್‌ ದಾಖಲಾಗಿದೆ. “ತೆಲುಗು ದೇಶಂ ಪಕ್ಷ”ದ ಕಾರ್ಯಕರ್ತೆಯಾಗಿರುವ ದಾಸರಿ ಉದಯಶ್ರೀ ಎಂಬ ಮಹಿಳೆಯೊಬ್ಬರು ವಿಜಯವಾಡ ಪೋಲಿಸ್‌ ಠಾಣೆಯಲ್ಲಿ ನಾಯಿ ಮೇಲೆಯೇ ದೂರು ನೀಡಿದ್ದಾರೆ ಎನ್ನಲಾಗಿದೆ.

ದೂರು ನೀಡಿದ ಬಳಿಕ ಮಾತನಾಡಿದ ದಾಸರಿ ಉದಯಶ್ರೀ,ʼಜಗನ್‌ ಅವರ ಪಕ್ಷವು 151 ಸ್ಥಾನಗಳನ್ನು ಗೆದ್ದಿದೆ. ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅತ್ಯಂತ ಗೌರವಯುತ ಸ್ಥಾನದಲ್ಲಿದ್ದಾರೆ. ಈ ಪ್ರಕರಣದ ಬೆನ್ನಿಗಿರುವವರನ್ನು ಮತ್ತು ನಾಯಿಯನ್ನು ತಕ್ಷಣ ಬಂಧಿಸಬೇಕುʼ ಎಂದು ಅವರು ಹೇಳಿದ್ದಾರೆ.

 

ಇದಕ್ಕೆ ಪ್ರತಿಕೃಯಿಸಿರುವ ಕೆಲವರು, ಜಗನ್‌ ಅವರನ್ನು ವಗ್ಯ ಮಾಡುವುದಕ್ಕಾಗಿಯೇ ಪ್ರತಿಪಕ್ಷದವರು ದಾಸರಿ ಮೂಲಕ ಇದನ್ನು ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿViral Video: ಮೊಮ್ಮಗನ ಮದುವೆಯಲ್ಲಿ 96 ವರ್ಷದ ಅಜ್ಜನ ಭರ್ಜರಿ ನೃತ್ಯ: ಫಿದಾ ಆದ ನೆಟ್ಟಿಗರು

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.