![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 28, 2020, 6:47 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 37 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 56 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ 454 ಪ್ರಕರಣಗಳು ಸಕ್ರಿಯವಾಗಿವೆ.
ಜಿಲ್ಲೆಯಲ್ಲಿ ಒಟ್ಟು 2224 ಮಂದಿಗೆ ಸೋಂಕು ತಗುಲಿತ್ತು. ಇವರಲ್ಲಿ 1726 ಮಂದಿ ಗುಣಮುಖರಾಗಿದ್ದಾರೆ. 44 ಮಂದಿ ಮೃತಪಟ್ಟಿದ್ದಾರೆ. 20 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 172 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. ಒಟ್ಟು 136 ಮಂದಿ ಹೋಂ ಐಸೋಲೇಷನ್ಗೊಳಗಾಗಿ ಗುಣಮುಖರಾಗಿದ್ದಾರೆ.
ಶುಕ್ರವಾರ 491 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಇದರಲ್ಲಿ ಆರ್ಟಿಪಿಸಿಆರ್ ವಿಧಾನದಲ್ಲಿ 396 ಮಾದರಿಗಳನ್ನೂ, ರ್ಯಾಪಿಡ್ ಆಂಟಿಜೆನ್ ಮಾದರಿಯಲ್ಲಿ 95 ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಆರ್ಟಿಪಿಸಿಆರ್ ವಿಧಾನದಲ್ಲಿ 32, ರ್ಯಾಟ್ನಲ್ಲಿ 4 ಪಾಸಿಟಿವ್ ಫಲಿತಾಂಶ ಬಂದಿವೆ.
ಚಾಮರಾಜನಗರ ತಾಲೂಕಿನಿಂದ 16, ಗುಂಡ್ಲುಪೇಟೆ ತಾಲೂಕಿನಿಂದ 06, ಕೊಳ್ಳೇಗಾಲ ತಾಲೂಕಿನಿಂದ 4, ಯಳಂದೂರು ತಾಲೂಕಿನಿಂದ 9, ಹನೂರು ತಾಲೂಕಿನಿಂದ 2 ಪ್ರಕರಣಗಳು ಇಂದು ವರದಿಯಾಗಿವೆ.
ಇಂದಿನ ಪ್ರಕರಣಗಳು -37
ಇಂದು ಗುಣಮುಖ -56
ಒಟ್ಟು ಗುಣಮುಖ -1726
ಇಂದಿನ ಸಾವು -00
ಒಟ್ಟು ಸಾವು -44
ಸಕ್ರಿಯ ಪ್ರಕರಣಗಳು -454
ಒಟ್ಟು ಸೋಂಕಿತರು -2224
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.