![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 14, 2021, 8:39 PM IST
ಚಿತ್ರದುರ್ಗ: ‘ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪಚುನಾವಣೆ ಬಿಜೆಪಿ ಸರಕಾರದ ವಿರುದ್ಧ ಜನರಿಗೆ ಕೋಪ, ತಾಪ ತೀರಿಸಿಕೊಳ್ಳಲು ಅವಕಾಶ ನೀಡಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಯುವಕರು, ರೈತರು, ವರ್ತಕರಿಗೆ ಬಿಜೆಪಿ ಆಡಳಿತದಲ್ಲಿ ಅನ್ಯಾಯ ಆಗಿದೆ. ಬಿಜೆಪಿಯ ಜನವಿರೋಧಿ ನೀತಿಯಿಂದ ಜನ ಭ್ರಮನಿರಸನಗೊಂಡಿದ್ದಾರೆ. ಬೆಲೆ ಏರಿಕೆ, ಪೆಟ್ರೋಲ್, ಡೀಸೆಲೆ ದರ ಗಗನಕ್ಕೇರಿದೆ.ಹೊಸ ಸಿಎಂ ಬಂದ ಬಳಿಕವೂ ಏನೂ ಬದಲಾವಣೆ ಆಗಿಲ್ಲ’ ಎಂದರು. ಎರಡೂ ಕಡೆ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
‘ಸಿದ್ಧರಾಮಯ್ಯಗೆ ಉಪಚುನಾವಣೆ ಗೆಲುವು ಬೇಕಿಲ್ಲ’ ಎಂದ ಸಚಿವ ಶ್ರೀರಾಮುಲು ಅವರಿಗೆ ತಿರುಗೇಟು ನೀಡಿ, ‘ಯಾರೋ ಕೆಲವರು ಮನಸ್ವೇಚ್ಛೆಯಿಂದ ತಲೆ ಕೆಟ್ಟ ಹಾಗೆ ಮಾತಾಡುತ್ತಾರೆ’ ಎಂದರು.
ಕಾಂಗ್ರೆಸ್ಸಿನ ಒಳಜಗಳದ ಬಗ್ಗೆ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸದೆ ಹೊರಟರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.