Channapatna: ಮಹಿಳಾ ಕರಕುಶಲಕರ್ಮಿಗೆ ಪಿಎಂ ವಿಶ್ವಕರ್ಮ ಪ್ರಮಾಣಪತ್ರ


Team Udayavani, Sep 17, 2023, 11:34 PM IST

vish
ರಾಮನಗರ: ಇಪ್ಪತ್ತು ವರ್ಷಗಳಿಂದ ಬೊಂಬೆ ತಯಾರಿ ಉದ್ಯಮದಲ್ಲಿ ತೊಡಗಿಸಿ­ಕೊಂಡಿದ್ದ ಮಹಿಳಾ ಕರಕುಶಲಕರ್ಮಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಪಿ.ಎಂ.ವಿಶ್ವಕರ್ಮ ಪ್ರಮಾಣಪತ್ರಕ್ಕೆ ಭಾಜನರಾಗಿದ್ದಾರೆ.

ನಮ್ಮ ದೇಶದ ಪುರಾತನ ಕುಶಲ ಕಲೆಯನ್ನು ಉತ್ತೇಜಿಸುವ ಹಾಗೂ ಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕೇಂದ್ರ ಸರಕಾರ ಜಾರಿಗೆ ತಂದಿರುವ ಪಿಎಂ ವಿಶ್ವಕರ್ಮ ಯೋಜನೆಯ ಅಂಗವಾಗಿ, ಹೊಸದಿಲ್ಲಿಯಲ್ಲಿ ರವಿವಾರ ವಿಶ್ವಕರ್ಮ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಚನ್ನಪಟ್ಟಣ ತಾಲೂಕಿನ ಬೊಂಬೆ ತಯಾರಿಕೆಯಲ್ಲಿ ಕಾರ್ಯ­ನಿರ್ವಹಿಸುತ್ತಿರುವ ಮಹಿಳೆ ಶಾಲಿನಿ ಕರ್ನಾಟಕದಿಂದ ಪಿ.ಎಂ.ವಿಶ್ವಕರ್ಮ ಪ್ರಮಾಣ­ಪತ್ರ ಪಡೆದುಕೊಂಡಿದ್ದಾರೆ.

ಸಣ್ಣ ಆಟಿಕೆಗಳಿಂದ ಹಿಡಿದು ರಾಮ, ಸೀತೆ ವಿಗ್ರಹದ ವರೆಗೆ ವಿವಿಧ ಬೊಂಬೆಗಳನ್ನು ಅತ್ಯಂತ ಆಕರ್ಷಕವಾಗಿ ತಯಾರಿಸುವ ಕಲೆಯನ್ನು ಹೊಂದಿರುವ ಶಾಲಿನಿ, ಚನ್ನಪಟ್ಟಣದ ಆನಂದಪುರ ನಿವಾಸಿಯಾಗಿದ್ದು, ಇವರ ತಂದೆ, ತಾಯಿಯೂ ಕುಶಲಕರ್ಮಿಗಳಾಗಿದ್ದರು.
ನಗರದ ವಿವಿಧ ಬೊಂಬೆ ತಯಾರಿಕಾ ಘಟಕಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು, ಪ್ರಸ್ತುತ ಹಳೇ ಡೇರಾದಲ್ಲಿ ಇಶಾ ಎಂಬ ಬೊಂಬೆ ತಯಾರಿಕಾ ಘಟಕದಲ್ಲಿ ಕುಶಲ ಕರ್ಮಿಯಾಗಿ ಕೆಲಸ ಮಾಡುತ್ತಿದ್ದಾರೆ.

ಮಹಿಳೆಯನ್ನು ಗುರುತಿಸಿದ್ದು ಹೇಗೆ?
ಎಲೆ ಮರೆ­ಕಾಯಿಯಂತಿದ್ದ ಶಾಲಿನಿ ಬೊಂಬೆ ತಯಾರಿಕಾ ಘಟಕದಲ್ಲಿ ಪರಿಣಿತ ಕುಶಲಕರ್ಮಿಯಾಗಿದ್ದು, ಇವರ ಕಾರ್ಯವನ್ನು ಗುರುತಿಸಿದ ಮೆಹದವಿಯಾ ವೆಲ್‌ಫೇರ್‌ ಟ್ರಸ್ಟ್‌ ಎಂಬ ಕುಶಲಕರ್ಮಿಗಳ ಹಿತಾಸಕ್ತಿಗಾಗಿ ಕಾರ್ಯ­ನಿರ್ವಹಿಸುವ ಸ್ವಯಂ ಸೇವಾ ಸಂಸ್ಥೆಯೊಂದು, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಮಾಣ ಪತ್ರ ಕಾರ್ಯಕ್ರಮಕ್ಕೆ ಮಹಿಳೆ­ಯನ್ನು ಶಿಫಾರಸು ಮಾಡಿದೆ. ಕಾರ್ಯಕ್ರಮದ ಆಯೋಜಕರು ಮಹಿಳೆಯ ಎಲ್ಲ ದಾಖಲೆಗಳನ್ನು ಸಂಗ್ರಹಿಸಿ ಶಾಲಿನಿ ಅವರಿಗೆ ಪ್ರಧಾನಿ ಮೋದಿ ಅವರಿಂದ ಪ್ರಮಾಣ ಪತ್ರ ಕೊಡಿಸಿದ್ದಾರೆ.

1 ಲಕ್ಷ ರೂ. ನೆರವು
ಪ್ರಧಾನಮಂತ್ರಿಗಳಿಂದ ಪ್ರಮಾಣ ಪತ್ರ ಸ್ವೀಕರಿಸಿರುವ ಶಾಲಿನಿಗೆ ಸ್ವಂತ ಉದ್ಯೋಗ ಕೈಗೊಳ್ಳಲು ಕೇಂದ್ರ ಸರಕಾರದಿಂದ 1 ಲಕ್ಷ ರೂ. ಹಣಕಾಸಿನ ನೆರವನ್ನು ಅವರ ಖಾತೆಗೆ ನೇರನಗದು ವರ್ಗಾವಣೆ ಮೂಲಕ ನೀಡಲಾಗಿದೆ. ಇನ್ನೂ ಹೆಚ್ಚಿನ ನೆರವು ನೀಡುವ ಭರವಸೆ ಸಿಕ್ಕಿದೆ.

ಟಾಪ್ ನ್ಯೂಸ್

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.