![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 9, 2021, 6:46 PM IST
ಪಣಜಿ: ಗೋವಾಕ್ಕೆ ಚಾರ್ಟರ್ ವಿಮಾನಗಳು ಆರಂಭಗೊಳ್ಳುವ ಮೂಲಕ ಗೋವಾ ಪ್ರಸಕ್ತ ವರ್ಷ ಉತ್ತಮ ಪ್ರವಾಸಿ ಋತುವನ್ನು ಹೊಂದಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ರಾಜ್ಯದಲ್ಲಿ ಎಲ್ಲಾ ಪ್ರವಾಸೋದ್ಯಮ ಸಂಬಂಧಿತ ವ್ಯವಹಾರಗಳ ಸುರಕ್ಷತೆಗಾಗಿ ಕೋವಿಡ್ ಸಂಬಂಧಿತ ಎಲ್ಲಾ ಪ್ರೊಟೊಕಾಲ್ಗಳನ್ನು ಅನುಸರಿಸಬೇಕು. ಬೀಚ್ಗಳಲ್ಲಿ ಬಾರ್ ಮತ್ತು ರೆಸ್ಟೊರೆಂಟ್ ಮಾಲೀಕರು ಸರಕಾರದ ಎಲ್ಲ ಮಾರ್ಗಸೂಚಿಗಳನ್ನು ಅನುಸರಿಸಬೇಕು ಮತ್ತು ಅವರು ತಮ್ಮ ವ್ಯಾಪಾರವನ್ನು ಪುನರಾರಂಭಿಸಬೇಕು ಎಂದು ಮುಖ್ಯಮಂತ್ರಿ ಸಾವಂತ್ ಸೂಚನೆ ನೀಡಿದ್ದಾರೆ.
ಕೋವಿಡ್ ಬಳಿಕ ಗೋವಾ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ಬಿದ್ದಿತ್ತು, ಇದೀಗ ಸರಕಾರ ಕಠಿಣ ನಿಯಮಗಳನ್ನು ಒಂದೊಂದಾಗಿ ಸಡಿಲಿಸುತ್ತಾ ಬಂದಿರುವ ಹಿನ್ನಲೆಯಲ್ಲಿ ಪ್ರವಾಸೋಧ್ಯಮ ಮತ್ತೆ ಚಿಗುರಲು ಆರಂಭವಾಗಿದೆ .
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.