ಚೆನ್ನೈ: ಮದ್ರಾಸ್ ಐಐಟಿ ಆವರಣದಲ್ಲಿ ಉಪನ್ಯಾಸಕರ ಸುಟ್ಟ ದೇಹ ಪತ್ತೆ, ಪ್ರಕರಣ ದಾಖಲು

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Team Udayavani, Jul 2, 2021, 9:56 AM IST

ಚೆನ್ನೈ: ಮದ್ರಾಸ್ ಐಐಟಿ ಆವರಣದಲ್ಲಿ ಉಪನ್ಯಾಸಕರ ಸುಟ್ಟ ದೇಹ ಪತ್ತೆ, ಪ್ರಕರಣ ದಾಖಲು

ಚೆನ್ನೈ:ಮದ್ರಾಸ್ ನ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ ಆವರಣದಲ್ಲಿ ಉಪನ್ಯಾಸಕರ ಸುಟ್ಟ ದೇಹ ಗುರುವಾರ(ಜುಲೈ 01) ಪತ್ತೆಯಾಗಿದೆ. ಹಾಕಿ ಮೈದಾನದ ಸಮೀಪ ಶವ ಪತ್ತೆಯಾಗಿದ್ದು, ಐಐಟಿಯ ಕ್ರೀಡಾ ಅಧಿಕಾರಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಮಂಗಳಪದವು ಬಳಿ ಕಾಲೇಜು ಬಸ್-ಬೈಕ್ ನಡುವೆ ಭೀಕರ ಅಪಘಾತ:ನಾಲ್ವರಿಗೆ ಗಾಯ, ತಪ್ಪಿದ ಭಾರೀ ಅನಾಹುತ

ಮೃತ ವ್ಯಕ್ತಿಯನ್ನು ಉನ್ನಿಕೃಷ್ಣನ್ ನಾಯರ್ (30ವರ್ಷ) ಎಂದು ಗುರುತಿಸಲಾಗಿದೆ. ಅವರು 2021ರ ಏಪ್ರಿಲ್ ನಲ್ಲಿ ಬಿ.ಟೆಕ್ ಪೂರ್ಣಗೊಳಿಸಿದ ನಂತರ ಮದ್ರಾಸ್ ಐಐಟಿಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಮತ್ತು ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ವರದಿ ವಿವರಿಸಿದೆ.

ನಾಯರ್ ಗುರುವಾರ ಬೆಳಗ್ಗೆ ಕೇರಳದಿಂದ ಕ್ಯಾಂಪಸ್ ಗೆ ಮರಳಿದ್ದರು ಎಂದು ವರದಿಯಾಗಿದೆ. ಕೆಲವು ವಿದ್ಯಾರ್ಥಿಗಳು ಕ್ರೀಡಾಭ್ಯಾಸ ನಡೆಸಲು ಹಾಕಿ ಮೈದಾನಕ್ಕೆ ಬಂದ ಸಂದರ್ಭದಲ್ಲಿ ಸುಟ್ಟುಹೋದ ಶವ ಪತ್ತೆಯಾಗಿತ್ತು ಎಂದು ವರದಿ ತಿಳಿಸಿದೆ. ನಂತರ ವಿದ್ಯಾರ್ಥಿಗಳು ಕ್ರೀಡಾ ಅಧಿಕಾರಿ ಗಮನಕ್ಕೆ ತಂದಿರುವುದಾಗಿ ವರದಿ ಹೇಳಿದೆ.

ಕೊಟ್ಟೂರ್ಪುರಂ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರಾಯಪೆಟ್ಟಾ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ನಾಯರ್ ವಾಸವಾಗಿದ್ದ ರೂಂನಲ್ಲಿ 11 ಪುಟಗಳ ಸೂಸೈಡ್ ನೋಟ್ ಸಿಕ್ಕಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.