Ola Electric Scooter: ಮುಜುಕೋ ಸಜಾ ದೆ ಓಲಾ ನೇ…ಶೋರೂಂ ಎದುರು ಗ್ರಾಹಕನ ಪ್ರತಿಭಟನೆ!

ಕುತೂಹಲದ ಸಂಗತಿ ಎಂಬಂತೆ ಈ ವ್ಯಕ್ತಿ ಆ ಹಾಡನ್ನು ಬದಲಾಯಿಸಿ ಹಾಡುವ ಮೂಲಕ ಗಮನಸೆಳೆದಿದ್ದ

Team Udayavani, Aug 20, 2024, 1:02 PM IST

Ola Electric Scooter: ಮುಜುಕೋ ಸಜಾ ದೆ ಓಲಾ ನೇ…ಶೋರೂಂ ಎದುರು ಗ್ರಾಹಕನ ಪ್ರತಿಭಟನೆ!

ರಾಯ್‌ ಪುರ್(ಚತ್ತೀಸ್‌ ಗಢ): ಚತ್ತೀಸ್‌ ಗಢದ ವ್ಯಕ್ತಿಯೊಬ್ಬರು ಓಲಾ ಶೋರೂಂನಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್‌ ಅನ್ನು ಖರೀದಿಸಿದ್ದರು. ಆದರೆ ಸ್ಕೂಟರ್‌ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ತಾಂತ್ರಿಕ ದೋಷದ ಪರಿಹಾರಕ್ಕಾಗಿ ಶೋರೂಂ ಅನ್ನು ಸಂಪರ್ಕಿಸಿದಾಗ ಸಮರ್ಪಕ ಪರಿಹಾರ ನೀಡಲು ವಿಫಲವಾಗಿತ್ತು. ಇದರಿಂದ ಬೇಸತ್ತ ವ್ಯಕ್ತಿ ಯಾರೂ ಊಹಿಸದ ರೀತಿಯಲ್ಲಿ ಶೋರೂಂ ಮುಂಭಾಗ ಪ್ರತಿಭಟನೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ!

ವಿಶಿಷ್ಟ ಪ್ರತಿಭಟನೆ:

ಕೆಂಪು ಬಣ್ಣದ ತನ್ನ ಎಲೆಕ್ಟ್ರಿಕ್‌ ಸ್ಕೂಟರ್‌ ನ ಹ್ಯಾಂಡಲ್‌ ಗೆ ಹೂವಿನ ಹಾರ ಹಾಕಿ, ಅದನ್ನು ತಳ್ಳುವ ಗಾಡಿಯಲ್ಲಿ ಇಟ್ಟು ಓಲಾ ಶೋರೂಂ ಮುಂಭಾಗದಲ್ಲಿ ಇಟ್ಟು, ಮೈಕ್‌ ನಲ್ಲಿ ಸಲ್ಮಾನ್‌ ಖಾನ್‌ ನಟನೆಯ ತಡಪ್‌, ತಡಪ್‌ ಕೇ ಹಾಡನ್ನು ಹಾಡತೊಡಗಿದ್ದ. ಕುತೂಹಲದ ಸಂಗತಿ ಎಂಬಂತೆ ಈ ವ್ಯಕ್ತಿ ಆ ಹಾಡನ್ನು ಬದಲಾಯಿಸಿ ಹಾಡುವ ಮೂಲಕ ಗಮನಸೆಳೆದಿದ್ದ!

ವಿಡಿಯೋದಲ್ಲಿ ಓಲಾ ಸ್ಕೂಟರ್‌ ಖರೀದಿಸಿದ ಗ್ರಾಹಕ, “ ತಡಪ್‌, ತಡಪ್‌ ಕೆ ಇಸ್‌ ದಿಲ್‌ ಸೇ ಆಹ್‌ ನಿಕಲ್‌ ತಿ ರಹಿ…ಮುಜುಕೋ ಸಜಾ ದೆ ಓಲಾ ನೇ, ಐಸಾ ಕ್ಯಾ ಗುನಾ ಕಿಯಾ, ತೋ ಲುಟ್‌ ಗಯೇ, ಹಾ ಲುಟ್‌ ಗಯೇ ಹಮ್‌ ಓಲಾ ಲೇಕರ್‌ ರೇ” ಎಂದು ಮೈಕ್‌ ನಲ್ಲಿ ಹಾಡಿ ಓಲಾ ವಿರುದ್ಧ ತನ್ನ ಆಕ್ರೋಶ ಹೊರಹಾಕಿರುವುದಾಗಿ ವರದಿ ತಿಳಿಸಿದೆ.

 

View this post on Instagram

 

A post shared by Bhilai.sahar (@bhilai.sahar)

ಈ ವಿಡಿಯೋವನ್ನು ಇನ್ಸ್ಟಾಗ್ರಾಮ್‌ ನಲ್ಲಿ ಶೇರ್‌ ಮಾಡಿಕೊಂಡಿದ್ದು, ಲಕ್ಷಾಂತರ ವೀಕ್ಷಣೆ ಪಡೆದಿದ್ದು, ಹಲವು ಮಂದಿ ಗ್ರಾಹಕನ ವಿಶಿಷ್ಟ ರೀತಿಯ ಪ್ರತಿಭಟನೆ ಗೆಬೆಂಬಲ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Frog Leg: ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆ… ಕಂಗಾಲಾದ ಗ್ರಾಹಕ, ವಿಡಿಯೋ ವೈರಲ್

Frog Leg: ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆ… ಕಂಗಾಲಾದ ಗ್ರಾಹಕ, ವಿಡಿಯೋ ವೈರಲ್

ಅಕ್ರಮ ಮದ್ಯದ ನಾಶದ ವೇಳೆಯೇ ಬಾಟಲಿ ದೋಚಿದ ಮದ್ಯಪ್ರಿಯರು, ಪೊಲೀಸರು ತಬ್ಬಿಬ್ಬು!

ಅಕ್ರಮ ಮದ್ಯದ ನಾಶದ ವೇಳೆಯೇ ಬಾಟಲಿ ದೋಚಿದ ಮದ್ಯಪ್ರಿಯರು, ಪೊಲೀಸರು ತಬ್ಬಿಬ್ಬು!

baby 2

Rare case; ಅವಳಿ ಮಕ್ಕಳಿಗೆ ಜನ್ಮ ನೀಡಿದ ರಕ್ತ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆ

ID Card ಇಲ್ಲದೇ ರೂಂ ಕೊಡಲ್ಲ ಎಂದ ಮ್ಯಾನೇಜರ್‌ ಗೆ ಹಿಗ್ಗಾಮುಗ್ಗಾ ಥಳಿತ: ನಾಲ್ವರ ಬಂಧನ

ID Card ಇಲ್ಲದೇ ರೂಂ ಕೊಡಲ್ಲ ಎಂದ ಮ್ಯಾನೇಜರ್‌ ಗೆ ಹಿಗ್ಗಾಮುಗ್ಗಾ ಥಳಿತ: ನಾಲ್ವರ ಬಂಧನ

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.