ಬರಿಗಾಲಲ್ಲೇ ಏಕಾಂಗಿಯಾಗಿ ಮತಯಾಚನೆಗೆ ಹೊರಟ ನಿಡುವಾಳೆ ಕ್ಷೇತ್ರದ ಚುನಾವಣಾ ಅಭ್ಯರ್ಥಿ
Team Udayavani, Dec 19, 2020, 8:19 PM IST
ಕೊಟ್ಟಿಗೆಹಾರ: ಚುನಾವಣೆ ಮುಗಿಯುವವರೆಗೆ ಚಪ್ಪಲಿ ಹಾಕುವುದಿಲ್ಲ ಎಂದು ಹರಕೆ ಹೊತ್ತು ಬರಿಗಾಲಲ್ಲೇ ಏಕಾಂಗಿಯಾಗಿ ಮತಯಾಚನೆ ಮಾಡುವ ಮೂಲಕ ನಿಡುವಾಳೆ ಕ್ಷೇತ್ರದ ಚುನಾವಣಾ ಅಭ್ಯರ್ಥಿಯೊಬ್ಬರು ಗಮನ ಸೆಳೆದಿದ್ದಾರೆ.
ಅರೆಕೊಡಿಗೆ ಸಮೀಪದ ಸುಕ್ಲುಮಕ್ಕಿಯ ನವೀನ್ ಹಾವಳಿ ಅವರು ನಿಡುವಾಳೆ ಕ್ಷೇತ್ರದಲ್ಲಿ ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದು, ನಾಮಪತ್ರ ಸಲ್ಲಿಸುವ ಮೂರು ತಿಂಗಳ ಮೊದಲೇ ಮಂಗಳೂರಿನ ದೇವಸ್ಥಾನವೊಂದರಲ್ಲಿ ಚುನಾವಣೆ ಮುಗಿಯುವವರೆಗೆ ಚಪ್ಪಲಿ ಹಾಕುವುದಿಲ್ಲ ಎಂದು ಹರಕೆ ಹೊತ್ತಿದ್ದಾರೆ. ಹಾಗಾಗಿ, ಬರಿಗಾಲಿನಲ್ಲಿ ಏಕಾಂಗಿಯಾಗಿ ಮತಯಾಚನೆ ಮಾಡುತ್ತಿದ್ದಾರೆ.
ಚಪ್ಪಲಿ ಚಿಹ್ನೆಯನ್ನೇ ಚುನಾವಣೆಗೆ ಆರಿಸಿಕೊಂಡಿರುವ ಅವರು, ಚಿಕ್ಕ ಚಪ್ಪಲಿಯನ್ನು ತನ್ನ ಬ್ಯಾಗಿಗೆ ಹಾಕಿಕೊಂಡು ಮನೆ ಮನೆಗೆ ತೆರಳಿ ಚಪ್ಪಲಿ ಗುರುತಿಗೆ ಮತ ನೀಡುವಂತೆ ಮತಯಾಚಿಸುತ್ತಿದ್ದಾರೆ.
ಇದನ್ನೂ ಓದಿ:ವಿ.ಪರಿಷತ್ ನಲ್ಲಿ ನಡೆದ ಘಟನೆಯಿಂದ ಪ್ರಜಾಪ್ರಭುತ್ವ ವ್ಯವಸ್ಥೆ ತಲೆತಗ್ಗಿಸುವಂತಾಗಿದೆ: ಕಾಗೇರಿ
ಮತಯಾಚನೆ ಮಾಡುವಾಗ ಬೆಂಬಲಿಗರನ್ನು ಕರೆದುಕೊಂಡು ಹೋಗದೆ ಏಕಾಂಗಿಯಾಗಿ ಮತಯಾಚನೆ ಮಾಡುತ್ತಿದ್ದಾರೆ. ಮತಯಾಚಿಸಲು ಹೋದ ಪ್ರತಿ ಮನೆಯಿಂದ ಒಂದು ಹಿಡಿ ಅಕ್ಕಿಯನ್ನು ಪಡೆಯುತ್ತಿದ್ದು, ಆ ಅಕ್ಕಿಯಿಂದಲೇ ಅನ್ನ ಮಾಡಿಕೊಂಡು ಊಟ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.