![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 23, 2021, 7:19 PM IST
ಚಿಕ್ಕಮಗಳೂರು: ನಾಲೆ ಒಡೆದು ಪ್ರವಾಹದಂತೆ ನೀರು ನುಗ್ಗಿ ಜಲಾವೃತವಾಗಿದ್ದ ಮನೆಯೊಂದರಲ್ಲಿ ಸಿಕ್ಕಿದ್ದ 9ಜನರನ್ನು ರಕ್ಷಿಸಿದ ಘಟನೆ ಎನ್.ಆರ್.ಪುರ ತಾಲೂಕಿನ ಶೆಟ್ಟಿಕೊಪ್ಪದಲ್ಲಿ ಶುಕ್ರವಾರ ನಡೆದಿದೆ .
ಏಕಾಏಕಿ ನಾಲೆ ಒಡೆದು ನೀರು ನುಗ್ಗಿದ್ದರಿಂದ ಮನೆಯಲ್ಲಿದ್ದ ಜನ ಆತಂಕಕ್ಕೆ ಒಳಗಾಗಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸ್, ಅಗ್ನಿಶಾಮಕದಳ, ಅರಣ್ಯ ಹಾಗೂ ಕಂದಾಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ 5 ಮಹಿಳೆಯರು, 3 ಪುರುಷರು ಹಾಗೂ 4 ತಿಂಗಳ ಮಗುವನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಎಂ.ಎಚ್.ಅಕ್ಷಯ್ ತಿಳಿಸಿದ್ದಾರೆ .
ನದಿಯಂತೆ ನೀರು ಉಕ್ಕಿ ಹರಿಯುತ್ತಿದ್ದು,ಹಗ್ಗದ ನೆರವಿನಿಂದ ಒಬ್ಬರ ಕೈ ಹಿಡಿದು ಒಬ್ಬರು ಹೊರಬಂದರಲ್ಲದೆ , ಭಾರೀ ಗಾತ್ರದ ಮರವೊಂದು ಬಿದ್ದಿದ್ದು ಅದಕ್ಕೆ ಹಗ್ಗವನ್ನು ಕಟ್ಟಿ ಜನರನ್ನು ಕರೆ ತರಲಾಗಿದ್ದು ಈ ಕಾರ್ಯಾಚರಣೆಯಲ್ಲಿ ಸ್ಥಳೀಯರು ಕೈಜೋಡಿಸಿದ್ದಾರೆ.
ಇದನ್ನೂ ಓದಿ :ಭೂಕುಸಿತ ಸಾಧ್ಯತೆ : ಚಾರ್ಮಾಡಿ ಘಾಟಿ ವಾಹನ ಸಂಚಾರ ಸಂಜೆ 7ರಿಂದ ಬೆಳೆಗ್ಗೆ 6ರವರೆಗೆ ಬಂದ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.