ಚಿಕ್ಕಮಗಳೂರು: ಪತಿ ಆತ್ಮಹತ್ಯೆ, ಮನನೊಂದು ಪತ್ನಿಯೂ ನೇಣಿಗೆ ಶರಣು
ಅನೈತಿಕ ಸಂಬಂಧದಿಂದ ಪತಿಯ ಕೊಲೆ ಆರೋಪ
Team Udayavani, Mar 6, 2023, 2:34 PM IST
ಚಿಕ್ಕಮಗಳೂರು: ವಿಷ ಸೇವಿಸಿ ಪತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಮನನೊಂದು ಪತ್ನಿಯೂ ಸಾವಿಗೆ ಶರಣಾದ ಘಟನೆ ಮೂಡಿಗೆರೆ ತಾಲೂಕಿನ ಉಗ್ಗೆಹಳ್ಳಿಯಲ್ಲಿ ನಡೆದಿದೆ.
ಅನೈತಿಕ ಸಂಬಂಧದಿಂದ ಪತಿಯ ಕೊಲೆ ಎಂದು ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಪತ್ನಿ ನೇಣಿಗೆ ಶರಣಾಗಿದ್ದಾರೆ.
ಜಗದೀಶ್ (34) ಎರಡು ದಿನದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಜಗದೀಶ್ ಆತ್ಮಹತ್ಯೆಗೆ ಪತ್ನಿ ನೇತ್ರಾವತಿ ಕಾರಣ ಎಂದು ಕುಟುಂಬ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿತ್ತು. ಭಾನುವಾರ ಮನೆಯಿಂದ ನಾಪತ್ತೆಯಾಗಿದ್ದ ನೇತ್ರಾವತಿ ಸಮೀಪದ ಕಾಫಿ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಭಾರೀ ಮಳೆಗೆ ಮನೆ ಮುಂದೆಯೇ ಭೂಮಿ ಕುಸಿದು ಮನೆ ಗೋಡೆ ಬಿರುಕು
Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ
Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ
Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ
Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ
MUST WATCH
ಹೊಸ ಸೇರ್ಪಡೆ
Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.