ಪ್ಯಾಂಗಾಂಗ್ ಸರೋವರ ಪ್ರದೇಶದಲ್ಲಿ ಸೇತುವೆ; 1962ರಲ್ಲೇ ಚೀನಾ ಅಕ್ರಮವಾಗಿ ಭೂಕಬಳಿಕೆ: ಕೇಂದ್ರ

ಚೀನಾ ನೂತನವಾಗಿ ನಿರ್ಮಿಸುತ್ತಿರುವ ಸೇತುವೆ ಕುರಿತು ಕೇಳಿದ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.

Team Udayavani, Feb 5, 2022, 11:40 AM IST

ಪ್ಯಾಂಗಾಂಗ್ ಸರೋವರ ಪ್ರದೇಶದಲ್ಲಿ ಸೇತುವೆ; 1962ರಲ್ಲೇ ಚೀನಾ ಅಕ್ರಮವಾಗಿ ಭೂಕಬಳಿಕೆ: ಕೇಂದ್ರ

ನವದೆಹಲಿ:1962ರಿಂದಲೇ ಚೀನಾ ಪ್ಯಾಂಗಾಂಗ್ ಸರೋವರ ಪ್ರದೇಶದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡ ಜಾಗದಲ್ಲಿ ಸೇತುವೆ ನಿರ್ಮಾಣ ಕಾರ್ಯವನ್ನು ಮುಂದುವರಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಖಾತೆ ಸಚಿವ ವಿ.ಮುರಳೀಧರನ್ ಲೋಕಸಭೆಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಹಿಂದೂ-ಮುಸ್ಲಿಂ ಭಾವೈಕ್ಯತೆಯ ಕೊಂಡಿ, ಕನ್ನಡದ ಕಬೀರ ಇಬ್ರಾಹಿಂ ಸುತಾರ

ಶುಕ್ರವಾರ(ಫೆ.04) ಲೋಕಸಭಾ ಬಜೆಟ್ ಕಲಾಪದಲ್ಲಿ ಮಾತನಾಡಿದ ಅವರು, ಚೀನಾದ ಅಕ್ರಮ ಭೂಕಬಳಿಕೆಯನ್ನು ಯಾವತ್ತೂ ಭಾರತ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದರು. ಪ್ಯಾಂಗಾಂಗ್ ಸರೋವರ ಪ್ರದೇಶದಲ್ಲಿ ಚೀನಾ ನೂತನವಾಗಿ ನಿರ್ಮಿಸುತ್ತಿರುವ ಸೇತುವೆ ಕುರಿತು ಕೇಳಿದ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.

ಪ್ಯಾಂಗಾಂಗ್ ಸರೋವರ ಪ್ರದೇಶದಲ್ಲಿ ಚೀನಾ ಸೇತುವೆ ನಿರ್ಮಾಣ ಮಾಡುತ್ತಿರುವುದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. 1962ರಿಂದಲೇ ಚೀನಾ ಅಕ್ರಮವಾಗಿ ಈ ಭೂಪ್ರದೇಶವನ್ನು ವಶಪಡಿಸಿಕೊಂಡಿದ್ದು, ಅಲ್ಲಿ ಸೇತುವೆ ನಿರ್ಮಿಸುವುದನ್ನು ಮುಂದುವರಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಜಮ್ಮುಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗವಾಗಿದೆ. ಭಾರತದ ಸಾರ್ವಭೌಮತ್ವವನ್ನು ಇತರ ದೇಶಗಳು ಗೌರವಿಸುತ್ತದೆ ಎಂಬುದನ್ನು ಭಾರತ ನಿರೀಕ್ಷಿಸುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Hubballi: ಅಪರಿಚಿತ ವಾಹನ ಡಿಕ್ಕಿ… ದ್ವಿಚಕ್ರ ವಾಹನ ಸವಾರರ ದೇಹಗಳು ಛಿದ್ರ

Hubballi: ಭೀಕರ ಅಪಘಾತ… ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಮೃತ್ಯು, ದೇಹಗಳು ಛಿದ್ರ

11

BBK11: ಬಿಗ್‌ಬಾಸ್‌ಗೆ ಕಿಚ್ಚ ವಿದಾಯ.. ಟ್ವೀಟ್‌ ಮಾಡಿ ಎಲ್ಲ ಗೊಂದಲಕ್ಕೆ ತೆರೆ ಎಳೆದ ಸುದೀಪ್

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dream

Research: ಮನುಷ್ಯ ಕನಸಲ್ಲೂ ಸಂವಹನ ನಡೆಸಬಲ್ಲ: ವಿಜ್ಞಾನಿಗಳು

THAD

Missile Force: ಇಸ್ರೇಲ್‌ಗೆ ಈಗ ಅಮೆರಿಕದ “ಥಾಡ್‌’ ನಿಯಂತ್ರಕದ ಬಲ

nobel-award

Nobel Award: ಅಮೆರಿಕದ ಮೂವರು ಪ್ರಾಧ್ಯಾಪಕರಿಗೆ ಒಲಿದ ಅರ್ಥಶಾಸ್ತ್ರ ನೊಬೆಲ್‌

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

ISREL-3

Israel; 9/11 ಮಾದರಿ ದಾಳಿ ಯೋಜಿಸಿದ್ದ ಹಮಾಸ್‌

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

6

Basroor: ಹೊಂಡಮಯ ಸಟ್ವಾಡಿ ಸರ್ಕಲ್‌- ಕೋಣಿ ರಸ್ತೆ

5

karkala ತಾಲೂಕು ಪಂಚಾಯತ್ ಹಳೆಯ ಕಟ್ಟಡವೀಗ ಪಾಳು ಬಂಗಲೆ!

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.