Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌, ನಿಫ್ಟಿ ದಾಖಲೆ ಏರಿಕೆ; ವಹಿವಾಟು ಅಂತ್ಯ

ಗ್ಯಾಸ್‌, ಟೆಲಿಕಮ್‌ ಕ್ಷೇತ್ರದ ಷೇರುಗಳು ಶೇ.2ರಷ್ಟು ಲಾಭಗಳಿಸಿದೆ.

Team Udayavani, Jun 26, 2024, 5:08 PM IST

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌, ನಿಫ್ಟಿ ದಾಖಲೆ  ಏರಿಕೆ; ವಹಿವಾಟು ಅಂತ್ಯ

ಮುಂಬೈ: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಬುಧವಾರ(ಜೂನ್‌ 26)ವೂ ಕೂಡಾ ಬರೋಬ್ಬರಿ 600ಕ್ಕೂ ಅಧಿಕ ಅಂಕಗಳ ಏರಿಕೆಯೊಂದಿಗೆ ದಾಖಲೆ ಮಟ್ಟದಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.

ಇದನ್ನೂ ಓದಿ:ದರ್ಶನ್‌ ಆಡಿದ ತಮಾಷೆಯ ಮಾತುಗಳಿಂದಲೇ ಶುರುವಾಯಿತೇ ತರುಣ್‌ – ಸೋನಲ್‌ ಪ್ರೇಮ್‌ ಕಹಾನಿ?

ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 620.73 ಅಂಕಗಳಷ್ಟು ಜಿಗಿತ ಕಂಡಿದ್ದು, 78,674.25 ಅಂಕಗಳ ದಾಖಲೆ ಮಟ್ಟದಲ್ಲಿ ದಿನಾಂತ್ಯದ ವಹಿವಾಟು ಅಂತ್ಯಕಂಡಿದೆ. ಅದೇ ರೀತಿ ಎನ್‌ ಎಸ್‌ ಇ ನಿಫ್ಟಿ ಕೂಡಾ 147.50 ಅಂಕಗಳ ಏರಿಕೆಯೊಂದಿಗೆ 23,868 ಅಂಕಗಳ ದಾಖಲೆಯ ಗಡಿ ತಲುಪಿದೆ.

ಸೂಚ್ಯಂಕ, ನಿಫ್ಟಿ ಏರಿಕೆಯ ಪರಿಣಾಮ ರಿಲಯನ್ಸ್‌ ಇಂಡಸ್ಟ್ರೀಸ್‌, ಆಲ್ಟ್ರಾಟೆಕ್‌ ಸಿಮೆಂಟ್‌, ಭಾರ್ತಿ ಏರ್‌ ಟೆಲ್‌, ಐಸಿಐಸಿಐ ಬ್ಯಾಂಕ್‌ ಮತ್ತು ಗ್ರಾಸಿಂ ಇಂಡಸ್ಟ್ರೀಸ್‌ ಷೇರುಗಳು ಲಾಭಗಳಿಸಿದೆ.

ಮತ್ತೊಂದೆಡೆ ಅಪೋಲೊ ಆಸ್ಪತ್ರೆ, ಬಜಾಜ್‌ ಆಟೋ, ಮಹೀಂದ್ರಾ & ಮಹೀಂದ್ರಾ, ಟಾಟಾ ಸ್ಟೀಲ್‌ ಮತ್ತು ಹಿಂಡಲ್ಕೋ ಇಂಡಸ್ಟ್ರೀಸ್‌ ಷೇರುಗಳು ನಷ್ಟ ಕಂಡಿದೆ. ಬ್ಯಾಂಕ್‌, ಆಯಲ್‌, ಗ್ಯಾಸ್‌, ಟೆಲಿಕಮ್‌ ಕ್ಷೇತ್ರದ ಷೇರುಗಳು ಶೇ.2ರಷ್ಟು ಲಾಭಗಳಿಸಿದೆ.

ಮಂಗಳವಾರ (ಜೂನ್‌ 25) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಮೊದಲ ಬಾರಿಗೆ 78,000 ಅಂಕಗಳ ಗಡಿ ದಾಟಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ನಿಫ್ಟಿ ಕೂಡಾ ದಾಖಲೆ ಮಟ್ಟಕ್ಕೆ ತಲುಪಿತ್ತು.

ಟಾಪ್ ನ್ಯೂಸ್

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

Stock Market: ಸಾರ್ವಕಾಲಿಕ ಹೊಸ ದಾಖಲೆ-79,000 ಅಂಕ ದಾಟಿದ ಸಂವೇದಿ ಸೂಚ್ಯಂಕ

Stock Market: ಸಾರ್ವಕಾಲಿಕ ಹೊಸ ದಾಖಲೆ-79,000 ಅಂಕ ದಾಟಿದ ಸಂವೇದಿ ಸೂಚ್ಯಂಕ

Invest Karnataka: ಇನ್ವೆಸ್ಟ್ ಕರ್ನಾಟಕ- ಜಪಾನ್‌ನಲ್ಲಿ ರೋಡ್‌ ಶೋ

Invest Karnataka: ಇನ್ವೆಸ್ಟ್ ಕರ್ನಾಟಕ- ಜಪಾನ್‌ನಲ್ಲಿ ರೋಡ್‌ ಶೋ

Green Vehicle Expo: ಜೂ.28ರಿಂದ ಅಂತಾರಾಷ್ಟ್ರೀಯ ಗ್ರೀನ್‌ ವೆಹಿಕಲ್‌ ಎಕ್ಸ್‌ಪೋ

Green Vehicle Expo: ಜೂ.28ರಿಂದ ಅಂತಾರಾಷ್ಟ್ರೀಯ ಗ್ರೀನ್‌ ವೆಹಿಕಲ್‌ ಎಕ್ಸ್‌ಪೋ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.