ಉಷಾ ಮಂಗೇಶ್ಕರ್ ಗೆ ಕರೆ ಮಾಡಿ ಸಾಂತ್ವನ ಹೇಳಿದ ಸಿಎಂ ಬೊಮ್ಮಾಯಿ


Team Udayavani, Feb 6, 2022, 5:59 PM IST

cm-bomm

ಬೆಂಗಳೂರು: ಭಾರತ ರತ್ನ, ಪ್ರಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನ ಹೊಂದಿದ ಹಿನ್ನೆಲೆಯಲ್ಲಿ  ಅವರ ಕುಟುಂಬಕ್ಕೆ ದೂರವಾಣಿ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಲತಾ ಸಹೋದರಿ ಉಷಾ ಮಂಗೇಶ್ಕರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ, ಲತಾ ಮಂಗೇಶ್ಕರ್ ಅವರು ಭಾರತದ ನೈಟಿಂಗೇಲ್ ,ಹಲವು ತಲೆಮಾರುಗಳ ಜನರ ಉಸಿರಿನ ಜೊತೆ ಅವರು ಜೀವಂತವಾಗಿರುತ್ತಾರೆ. ದೇಶದ ಜನರ ಮನಸಿನಲ್ಲಿ ಲತಾ ಮಂಗೇಶ್ಕರ್ ವಿಶೇಷ ಸ್ಥಾನ ಪಡೆದಿದ್ದಾರೆ. ಅಂಥ ಮಹಾನ್ ಗಾಯಕಿ ಯನ್ನು ನಾವು ಕಳೆದುಕೊಂಡಿದ್ದೇವೆ. ಕರ್ನಾಟಕದಲ್ಲಿ ಲತಾ ನಿಧನದ ಹಿನ್ನೆಲೆಯಲ್ಲಿ ಶೋಕಾಚರಣೆಗೆ ಆದೇಶಿಸಲಾಗಿದೆ ಎಂದು ದೂರವಾಣಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಲತಾ ಮಂಗೇಶ್ಕರ್ ಅವರ ಗೌರವಾರ್ಥ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ

ಟಾಪ್ ನ್ಯೂಸ್

Theft Case; ಬ್ಯಾಟರಿ, ಕಾಂಪೌಂಡ್‌ ಗೇಟ್‌ಗಳ ಕಳವು: ಆರೋಪಿಯ ಬಂಧನ

Theft Case; ಬ್ಯಾಟರಿ, ಕಾಂಪೌಂಡ್‌ ಗೇಟ್‌ಗಳ ಕಳವು: ಆರೋಪಿಯ ಬಂಧನ

Bantwal ಮಾರ್ನಬೈಲು: ಸ್ಕೂಟರ್‌ ಢಿಕ್ಕಿಯಾಗಿ ಪಾದಚಾರಿಗೆ ಗಾಯ

Bantwal ಮಾರ್ನಬೈಲು: ಸ್ಕೂಟರ್‌ ಢಿಕ್ಕಿಯಾಗಿ ಪಾದಚಾರಿಗೆ ಗಾಯ

Kundapura ಕುಸಿದು ಬಿದ್ದು ವ್ಯಕ್ತಿ ಸಾವು

Kundapura ಕುಸಿದು ಬಿದ್ದು ವ್ಯಕ್ತಿ ಸಾವು

Udupi ಅಪರಿಚಿತನಿಂದ ಮಹಿಳೆಗೆ ವಂಚನೆ

Udupi ಅಪರಿಚಿತನಿಂದ ಮಹಿಳೆಗೆ ವಂಚನೆ

Puttur ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆr

Puttur ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

army

Kashmir ಎನ್‌ಕೌಂಟರ್‌: ಹತ ಉಗ್ರರ ಸಂಖ್ಯೆ 8ಕ್ಕೆ ಏರಿಕೆ ; ಇಬ್ಬರು ಯೋಧರು ಹುತಾತ್ಮ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

Sanganna-Kardi

BJPಯಲ್ಲಿ ಆರೆಸ್ಸೆಸ್‌ ಮಾತು ನಡೆಯಲ್ಲ: ಸಂಗಣ್ಣ ಕರಡಿ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Theft Case; ಬ್ಯಾಟರಿ, ಕಾಂಪೌಂಡ್‌ ಗೇಟ್‌ಗಳ ಕಳವು: ಆರೋಪಿಯ ಬಂಧನ

Theft Case; ಬ್ಯಾಟರಿ, ಕಾಂಪೌಂಡ್‌ ಗೇಟ್‌ಗಳ ಕಳವು: ಆರೋಪಿಯ ಬಂಧನ

Bantwal ಮಾರ್ನಬೈಲು: ಸ್ಕೂಟರ್‌ ಢಿಕ್ಕಿಯಾಗಿ ಪಾದಚಾರಿಗೆ ಗಾಯ

Bantwal ಮಾರ್ನಬೈಲು: ಸ್ಕೂಟರ್‌ ಢಿಕ್ಕಿಯಾಗಿ ಪಾದಚಾರಿಗೆ ಗಾಯ

Kundapura ಕುಸಿದು ಬಿದ್ದು ವ್ಯಕ್ತಿ ಸಾವು

Kundapura ಕುಸಿದು ಬಿದ್ದು ವ್ಯಕ್ತಿ ಸಾವು

Udupi ಅಪರಿಚಿತನಿಂದ ಮಹಿಳೆಗೆ ವಂಚನೆ

Udupi ಅಪರಿಚಿತನಿಂದ ಮಹಿಳೆಗೆ ವಂಚನೆ

Puttur ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆr

Puttur ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.