ಮಣಿಪಾಲ ಉದಯವಾಣಿ ಕಚೇರಿಗೆ ಸಿಎಂ ಬೊಮ್ಮಾಯಿ ಭೇಟಿ

ಉದಯವಾಣಿ ಎಲ್ಲರ ಮನೆಯ, ಮನದ ಮಾತಾಗಿದೆ

Team Udayavani, Apr 11, 2022, 9:31 PM IST

1-dsdsdsad

ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆ ಮಣಿಪಾಲದ ಉದಯವಾಣಿ ಪ್ರಧಾನ ಕಚೇರಿಗೆ ಭೇಟಿ ನೀಡಿದರು.

ಅತಿಥಿ ಸಂಪಾದಕರಾಗಿ ಆಗಮಿಸಿದ ಸಿಎಂ ಸಮಾರಂಭವನ್ನುದ್ದೇಶಿಸಿ ಮಾತನಾಡಿ, ಉದಯವಾಣಿ ಈ ಭಾಗದ ಜನರ ಧ್ವನಿಯಾಗಿದೆ. ಕರಾವಳಿ ಕರ್ನಾಟಕದಿಂದ ಪ್ರಾರಂಭವಾಗಿ ಇಡೀ ಕರ್ನಾಟಕವನ್ನು ವ್ಯಾಪಿಸಿದೆ. ಎಲ್ಲರ ಮನೆಯ ಮಾತಾಗಿದೆ, ಮನದ ಮಾತಾಗಿದೆ ಎಂದರು.

ಪತ್ರಿಕೆಯ ವೈಶಿಷ್ಟ್ಯತೆಯ ಗುಟ್ಟು ವೈಶಿಷ್ಟ್ಯ ಸಂಪಾದಿಸಬೇಕು, ನಾನು ಪತ್ರಿಕೆ ನಡೆಸುತ್ತಿಲ್ಲ.ಆದರೆ ನಾನೊಬ್ಬ ಒಳ್ಳೆಯ ಓದುಗ, ಉದಯವಾಣಿ ವಸ್ತು ನಿಷ್ಠ ವರದಿ ನೀಡುತ್ತದೆ, ಈಗ ಹಲವಾರು ಪತ್ರಿಕೆಗಳಿವೆ. ಓದುಗರಿಗೆ ಬಹಳ ಆಯ್ಕೆಗಳಿವೆ. ಓದುಗ ವಿಶ್ವಾಸ ಉಳಿಸಿಕೊಂಡ ಪತ್ರಿಕೆ ಯ ಮೇಲೆ ಅವಲೋಕನ ಮಾಡಬಹುದಾಗಿದೆ. ಉದಯವಾಣಿ ವರದಿಗಳಲ್ಲಿ ಪರ ವಿರೋಧವಿಲ್ಲದ ವರದಿಗಳನ್ನು ಕಾಣಬಹುದಾಗಿದೆ ಎಂದರು.

ವಿಭಿನ್ನ ವಿಶ್ಲೇಷಣೆ ಸತ್ಯವನ್ನು ಹೇಳಬೇಕು, ವಸ್ತು ನಿಷ್ಠವಾಗಿರಬೇಕು, ಅತ್ಯಂತ ಅಮೂಲ್ಯವಾಗಿ ಹೊರ ಹೊಮ್ಮಿದ ಪತ್ರಿಕೆ ಉದಯವಾಣಿ. ೫೦ ವರ್ಷ ಪತ್ರಿಕೆ ಯಶಸ್ವಿಯಾಗಿ ನಡೆಸುವುದು ಸುಲಭದ ಮಾತಲ್ಲ.ನಿಮ್ಮದೇ ಆದ ಛಾಪನ್ನು ಪತ್ರಿಕಾ ರಂಗದಲ್ಲಿ ಮೂಡಿಸಿದ್ದೀರಿ ಎಂದರು.

ರಾಷ್ಟ್ರ ಮೆಚ್ಚಿದ ಬನ್ನಂಜೆ ಗೋವಿಂದ ಆಚಾರ್ಯ ಅಂತಹ ತತ್ವಜ್ಞಾನಿಗಳು ಇಲ್ಲಿ ಸಂಪಾದಕರಾಗಿ ಕೆಲಸ ಮಾಡಿದ್ದು ಪತ್ರಿಕೆಯ ಗುಣಮಟ್ಟ ತೋರಿಸುತ್ತದೆ ಎಂದರು.

ಉದಯವಾಣಿ ಸುದ್ದಿಕೊಡುವ ಮಾಧ್ಯಮ ಅಲ್ಲ ಮಾರ್ಗದರ್ಶನ ಮಾಡುವ ಮಾಧ್ಯಮ. ನಾನು ಉದಯವಾಣಿಯ ವರದಿಗಳನ್ನು ನೋಡಿ ಹಲವು ನಿರ್ಣಯಗಳನ್ನು ಕೈಗೊಂಡಿದ್ದೇನೆ ಎಂದರು.

ರಾಜಕಾರಣಿ ಮಾಧ್ಯಮ ಇಲ್ಲದೆ ಬೆಳೆಯಲು ಸಾಧ್ಯವಿಲ್ಲ, ಅಂತೆಯೇ ಮಾಧ್ಯಮಕ್ಕೂ ರಾಜಕಾರಣಿಗಳ ಅವಶ್ಯಕತೆ ಇದೆ. ನಮಗೆ ಅವಿನಾಭಾವ ಸಂಬಂಧ ಇದೆ. ಟೀಕೆ ಮಾಡಿದಾಗ ಸಮನಾಗಿ ತೆಗೆದುಕೊಂಡು ಹೋಗಬೇಕು. ನಾವು ಹೇಳಿದ್ದನ್ನ ಪ್ರಕಟ ಮಾಡಿ ನಮ್ಮ ಅಭಿಪ್ರಾಯ ಜನರಿಗೆ ತಲುಪಿಸುವ ಕಾರ್ಯ ಆಗಬೇಕು, ಹಾಗಾದಾಗ ಆರೋಗ್ಯಕರವಾದ ಸಮಾಜ ನಿರ್ಮಾಣ ಆಗುತ್ತದೆ. ಉದಯವಾಣಿಯಿಂದ ಕರ್ನಾಟಕದ ಉದಯವಾಗಲಿ ಎಂದರು.

ಉದಯವಾಣಿ ಸಂಸ್ಥೆಯ ಪರವಾಗಿ ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಕಾರ್ಯನಿರ್ವಾಹಕ ಅಧ್ಯಕ್ಷ ಟಿ.ಸತೀಶ್ ಪೈ, ತರಂಗ ವಾರಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಎಸ್ . ಪೈ, ಮಣಿಪಾಲ ಟೆಕ್ನಾಲಜಿಸ್‌ ಲಿ. ಕಾರ್ಯನಿರ್ವಾಹಕ ಅಧ್ಯಕ್ಷ ಟಿ.ಗೌತಮ್‌ ಪೈ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ನ ಸಿಇಒ& ಎಂಡಿ ವಿನೋದ್ ಕುಮಾರ್, ಸಂಪಾದಕರಾದ ಅರವಿಂದ ನಾವಡ ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.

ಸಿಎಂ ಜತೆಯಲ್ಲಿ ಸಚಿವರಾದ ಸುನಿಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮ ರಾವ್ ಸೇರಿ ಹಿರಿಯ ಅಧಿಕಾರಿಗಳು ಆಗಮಿಸಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.