![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 17, 2023, 7:48 AM IST
ಬೆಂಗಳೂರು: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ಬೆನ್ನಲ್ಲೇ ಎಲ್ಲ ಸಚಿವರು ಮತ್ತು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳ ಆಪ್ತ ಶಾಖೆ, ಸಲಹೆಗಾರರ ಆಪ್ತ ಶಾಖೆ, ಸಚಿವರ ಸ್ಥಾನಮಾನ ಹೊಂದಿರುವ ಪ್ರಾಧಿಕಾರಗಳ ಆಪ್ತಶಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಿಬಂದಿಯನ್ನು ಕಾರ್ಯಮುಕ್ತಗೊಳಿಸಿ ಮಂಗಳವಾರ ಸರಕಾರ ಆದೇಶ ಹೊರಡಿಸಿದೆ.
ಉದ್ದೇಶಿತ ಶಾಖೆಗಳಲ್ಲಿ ಒಪ್ಪಂದದ ಮೇರೆಗೆ ಅಥವಾ ಗುತ್ತಿಗೆ ಆಧಾರದ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ನೌಕರರನ್ನು ತತ್ಕ್ಷಣದಿಂದ ಜಾರಿಗೆ ಬರುವಂತೆ ಕಾರ್ಯಮುಕ್ತಗೊಳಿಸಲಾಗಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.