CM Siddaramaiah ವಿಚ್ಛಿದ್ರಕಾರಿ ಶಕ್ತಿಗಳ ನಾಶಕ್ಕೆ ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ


Team Udayavani, Sep 15, 2024, 11:56 PM IST

CM Siddaramaiah ವಿಚ್ಛಿದ್ರಕಾರಿ ಶಕ್ತಿಗಳ ನಾಶಕ್ಕೆ ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ

ಬೆಂಗಳೂರು: ಏಕತೆ ನೆಪದಲ್ಲಿ ಸಮಾಜ ವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಛಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧ ಮುಂಭಾಗ ರವಿವಾರ ಅಂತಾ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ನಿರ್ಮಿಸಲಾಗಿದ್ದ ಮಾನವ ಸರಪಳಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ವಿಧ್ವಂಸಕಾರಿ ಶಕ್ತಿಗಳು ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವ ಮತ್ತು ಸಂವಿಧಾನವನ್ನು ಕಿತ್ತುಹಾಕುವ ಬಹುತ್ವದ ವಿರೋಧಿಗಳಾಗಿವೆ. ಹಾಗಾಗಿ ಯಾವುದೇ ಕಾರಣಕ್ಕೂ ಈ ಶಕ್ತಿಗಳು ಪ್ರಬಲವಾಗಲು ಬಿಡಬಾರದು ಎಂದರು.

ಅಸಮಾನತೆ ತೊಡೆದು ಹಾಕುವವರೆಗೂ ದೇಶಕ್ಕೆ ಸಿಕ್ಕ ಸ್ವಾತಂತ್ರÂಕ್ಕೆ ಅರ್ಥ ಇರುವುದಿಲ್ಲ. ದೇಶದ ಸಂಪತ್ತು ಎಲ್ಲರಿಗೂ ಹಂಚಿಕೆ ಆಗಬೇಕುಎನ್ನುವುದು ಪ್ರಜಾಪ್ರಭುತ್ವದ ಆಶಯ. ನಾವೇನೋ ಸಮಾನತೆ ಸಾಧಿಸಿ ಬಿಟ್ಟಿದ್ದೇವೆ ಅಂತ ನಾನು ಹೇಳುವುದಿಲ್ಲ. ಆದರೆ ಎಲ್ಲ ಜಾತಿ-ಧರ್ಮ, ವರ್ಗಗಳಿಗೂ ಅನುಕೂಲವಾಗುವಂತೆ ಗ್ಯಾರಂಟಿಗಳನ್ನು ರೂಪಿಸಿ,ಸಮಸಮಾಜ ನಿರ್ಮಾಣದತ್ತ ಪ್ರಾಮಾಣಿಕ ಪ್ರಯತ್ನವನ್ನಂತೂ ಮಾಡುತ್ತಿ ದ್ದೇವೆ. ಆದರೆ ಕೆಲವು ವಿಧ್ವಂಸಕ ಶಕ್ತಿಗಳು ಬಡವರ ಪರವಾಗಿರುವ ಈ ಯೋಜನೆಗಳನ್ನು ವಿರೋಧಿಸುತ್ತಿವೆ. ಏಕತೆ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸವಾಗೆತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದರು.

ಟಾಪ್ ನ್ಯೂಸ್

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.