Karnataka: ಸರ್ಕಾರಿ ನೌಕರರಿಗೆ ಕಂಪ್ಯೂಟರ್‌ ಪರೀಕ್ಷೆ ತೇರ್ಗಡೆ ಕಡ್ಡಾಯ


Team Udayavani, Jun 18, 2023, 7:52 AM IST

GOVT EMPLOYEEES

ಚಿಕ್ಕಬಳ್ಳಾಪುರ: ಸರ್ಕಾರಿ ನೌಕರರೇ ಗಮನಿಸಿ! ವರ್ಷಾಂತ್ಯದಲ್ಲಿ ಕಂಪ್ಯೂಟರ್‌ ಪರೀಕ್ಷೆಯಲ್ಲಿ ಕಡ್ಡಾಯವಾಗಿ ತೇರ್ಗಡೆ ಹೊಂದಲೇ ಬೇಕು. ಇಲ್ಲದೇ ಇದ್ದರೆ, ಪದೋನ್ನತಿ, ವೇತನ ಬಡ್ತಿ ಇಲ್ಲ. ಹೀಗೆಂದು ರಾಜ್ಯ ಇ-ಆಡಳಿತ ಕಚೇರಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ.

ತ್ವರಿತಗತಿಯಲ್ಲಿ ಸಾರ್ವಜನಿಕ ಸೇವೆಗೆ ಸರ್ಕಾರಿ ನೌಕರರು, ಅಧಿಕಾರಿಗಳು ಒಗ್ಗಿಕೊಳ್ಳುವ ನಿಟ್ಟಿನಲ್ಲಿ ಇ-ಆಡಳಿತಕ್ಕೆ ಒತ್ತು ಕೊಡುತ್ತಿರುವ ರಾಜ್ಯ ಸರ್ಕಾರ ಇದೀಗ ಸರ್ಕಾರಿ ಸೇವೆ ಸೇರಿ ಕಂಪ್ಯೂಟರ್‌ ಕಲಿಯದ ಸುಮಾರು 2ಲಕ್ಷಕ್ಕೂ ಅಧಿಕ ಸರ್ಕಾರಿ ಅಧಿಕಾರಿಗಳಿಗೆ, ನೌಕರರು, ವಿವಿಧ ನಿಗಮ ಮಂಡಳಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಸೂಚನೆಯನ್ನು ಪಾಲಿಸಲೇಬೇಕಾಗಿದೆ.

ಈಗಾಗಲೇ ಹಲವು ಬಾರಿ ಕಂಪ್ಯೂಟರ್‌ ಪರೀಕ್ಷೆ ಉತ್ತೀರ್ಣರಾಗಲು ಅವಕಾಶ ನೀಡಲಾಗಿತ್ತು. ಪರೀಕ್ಷೆ ಉತ್ತೀರ್ಣರಾಗದವರಿಗೆ ಈ ವರ್ಷದ ಕೊನೆಯ ವರೆಗೆ ಅಂತಿಮ ಅವಕಾಶ ಕೊಡಲಾಗಿದೆ.

ನೊಂದಣಿಗೆ ಸಂಪರ್ಕಿಸಿ:
ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳದಿರುವ ಅಧಿಕಾರಿ, ನೌಕರರುಗಳು https://clt.karnataka.gov.in ಹಾಗೂ ನಿಗಮ ಮಂಡಳಿಗಳ ನೌಕರರು https://mnkclt.clt.karnataka.gov.in   ವೆಬ್‌ಸೈಟ್‌ನಲ್ಲಿ ತಮ್ಮ ವಿವರಗಳನ್ನು ನೋಂದಾಯಿಸಿ ಪರೀಕ್ಷೆಯನ್ನು ತೆಗೆದುಕೊಳ್ಳುವಂತೆ ಕೋರಲಾಗಿದೆ. ಅಲ್ಲದೇ ಆಯಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಇಲಾಖೆಯ ಅಧಿಕಾರಿಗಳು ತಮ್ಮ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳುವಂತೆ ಮಾಹಿತಿ ನೀಡುವಂತೆ ಯೋಜನಾ ನಿರ್ದೇಶಕರು ಸೂಚಿಸಿದ್ದಾರೆ.

ಉತ್ತೀರ್ಣ ಆಗದಿದ್ದರೆ ಬಡ್ತಿ ಮುಂಬಡ್ತಿ, ವೇತನ ಬಡ್ತಿ ಇಲ್ಲ!
2023ರ ಡಿಸೆಂಬರ್‌ 31 ರೊಳಗೆ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ, ಹಾಗೂ ವಾರ್ಷಿಕ ವೇತನ ಬಡ್ತಿ ಮತ್ತಿತರ ಭತ್ಯಗಳನ್ನು ಪಡೆಯಲು ಅರ್ನಹರಾಗಿರುತ್ತಾರೆ. ಆದ್ದರಿಂದ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇರುವ ಸರ್ಕಾರಿ ನೌಕರರು ಕೂಡಲೇ ಪರೀಕ್ಷೆ ತೆರೆದುಕೊಂಡು ಉತ್ತೀರ್ಣರಾಗಬೇಕೆಂದು ರಾಜ್ಯ ಸರ್ಕಾರದ ಇ-ಆಡಳಿತ ಕೇಂದ್ರದ ಸಾಮರ್ಥ್ಯ ಸಂಘಟನೆಯ ಯೋಜನಾ ನಿರ್ದೇಶಕರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.