ರಾಜ್ಯದಲ್ಲಿ ನಿಲ್ಲದ ಕೋವಿಡ್‌ ಅಟ್ಟಹಾಸ; ಒಂದೇ ದಿನ 1839 ಹೊಸ ಪ್ರಕರಣಗಳು


Team Udayavani, Jul 4, 2020, 9:15 PM IST

ರಾಜ್ಯದಲ್ಲಿ ನಿಲ್ಲದ ಕೋವಿಡ್‌ ಅಟ್ಟಹಾಸ; ಒಂದೇ ದಿನ 1839 ಹೊಸ ಪ್ರಕರಣಗಳು

ಬೆಂಗಳೂರು : ಕೋವಿಡ್‌ ಸೋಂಕಿತ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವ ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿರುವುದು ಇನ್ನಷ್ಟು ಆತಂಕ ಸೃಷ್ಟಿಮಾಡುತ್ತಿದೆ.

ಒಂದೇ ದಿನ ರಾಜ್ಯದಲ್ಲಿ 1839 ಹೊಸ ಪ್ರಕರಣ ದಾಖಲಾಗಿದ್ದು, 42 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 1172 ಮಂದಿ ಸೋಂಕಿತರು ಪತ್ತೆಯಾಗಿದ್ದು, 24 ಸಾವು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ 226 ಮಂದಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಆರೋಗ್ಯ ಇಲಾಖೆ ನೀಡಿದ ವರದಿಯ ಪ್ರಕಾರ ರಾಜ್ಯದಲ್ಲಿ ಅತಿಹೆಚ್ಚು ಕೋವಿಡ್‌ ಪ್ರಕರಣ ಕಂಡು ಬಂದಿದೆ. ಅದರ ಜತೆಗೆ ಬೆಂಗಳೂರು ಇನ್ನಷ್ಟು ಅಪಾಯದಲ್ಲಿದೆ ಎಂಬುದು ಸ್ಪಷ್ಟವಾಗುತ್ತಿದೆ.

1839 ಹೊಸ ಪ್ರಕರಣ ಸೇರಿ ರಾಜ್ಯದಲ್ಲಿ ಒಟ್ಟು 21549 ಜನರಲ್ಲಿ ಸೋಂಕು ಪತ್ತೆಯಾಗಿದೆ. ಶನಿವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ 439 ಮಂದಿ ಸೇರಿದಂತೆ ಈವರೆಗೆ 9244 ಮಂದಿ ಗುಣಮುಖರಾಗಿ ಮನೆಗೆ ಹೋಗಿದ್ದಾರೆ. 11966 ಸೋಂಕಿತರಿಗೆ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೋವಿಡ್‌ ಮಹಾಮಾರಿಗೆ ರಾಜ್ಯದಲ್ಲಿ 335 ಮಂದಿ ಸಾವನ್ನಪ್ಪಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ 1172, ದಕ್ಷಿಣ ಕನ್ನಡದಲ್ಲಿ 75, ಬಳ್ಳಾರಿಯಲ್ಲಿ 73, ಬೀದರ್‌ನಲ್ಲಿ 51, ಧಾರವಾಡದಲ್ಲಿ 45 ಹಾಗೂ ರಾಯಚೂರಿನಲ್ಲಿ 41, ಮೈಸೂರಿನಲ್ಲಿ 38, ಕಲಬುರಗಿ ಹಾಗೂ ವಿಜಯಪುರದಲ್ಲಿ ತಲಾ 37 ಪ್ರಕರಣ ಸೇರಿ ರಾಜ್ಯದಲ್ಲಿ 1893 ಪ್ರಕರಣ ದಾಖಲಾಗಿದೆ.

ಬೆಂಗಳೂರು ನಗರದಲ್ಲಿ 195, ಕಲಬುರಗಿಯಲ್ಲಿ 46, ದಕ್ಷಿಣ ಕನ್ನಡದಲ್ಲಿ 26, ಬಳ್ಳಾರಿಯಲ್ಲಿ 20 ಸೇರಿ 439 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಎಚ್ಚರಿಕೆ ಗಂಟೆ
ಒಂದೇ ದಿನ 42 ಮಂದಿ ಸಾವನ್ನಪ್ಪಿರುವುದು ರಾಜ್ಯದಲ್ಲಿ ಎಲ್ಲ ರೀತಿಯಿಂದಲೂ ಎಚ್ಚರಿಕೆ ಗಂಟೆ ಭಾರಿಸಿದಂತಿದೆ. ಬೆಂಗಳೂರಿನ 24, ಧಾರವಾಡದ 3, ಬೀದರ್‌ನ 6, ಕಲಬುರಗಿಯ 3, ದಕ್ಷಿಣ ಕನ್ನಡದಲ್ಲಿ 4, ಹಾಸನ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ತಲಾ 1 ಸಾವು ಸಂಭವಿಸಿದೆ. ಕೋವಿಡ್‌ ಸತ್ತವರಲ್ಲಿ ಬಹುತೇಕರು 50 ವರ್ಷ ಮೇಲ್ಪಟ್ಟವರಾಗಿದ್ದಾರೆ. 9 ಮಂದಿ ಮಾತ್ರ 50ವರ್ಷಕ್ಕಿಂತ ಕಡಿಮೆ ಪ್ರಾಯದವರಾಗಿದ್ದಾರೆ. ಕೋವಿಡ್‌ ಲಕ್ಷಣ ಇಲ್ಲದ ಇಬ್ಬರು ಸಾವನ್ನಪ್ಪಿರುವುದು ಇನ್ನಷ್ಟು ಆತಂಕ ಸೃಷ್ಟಿಮಾಡಿದೆ. ಸತ್ತವರಲ್ಲಿ 26 ಪುರುಷರು ಹಾಗೂ 16 ಮಹಿಳೆಯರು ಸೇರಿದ್ದಾರೆ.

 

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

1-aa-nama

By election; 3 ಕ್ಷೇತ್ರ 83 ನಾಮಪತ್ರ

1-aaree

MUDA Case: ಸಿಎಂ ಸಿದ್ದರಾಮಯ್ಯ ಪತ್ನಿ 3 ತಾಸು ಲೋಕಾ ವಿಚಾರಣೆ

Agri

Rain ;ಹಿಂಗಾರು ಮಳೆಗೆ ರಾಜ್ಯದ 1 ಲಕ್ಷ ಹೆಕ್ಟೇರ್‌ ಬೆಳೆ ನಾಶ

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.