![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Jan 21, 2022, 8:04 PM IST
ಬೆಂಗಳೂರು : ಕರ್ನಾಟಕದಲ್ಲಿ ಇಂದೂ (ಶುಕ್ರವಾರ) ಹೊಸ ಕೋವಿಡ್ ಪ್ರಕರಣಗಳು 50 ಸಾವಿರದ ಗಡಿಗೆ ಬಂದು ನಿಂತಿದ್ದು, ವಾರಾಂತ್ಯದ ಲಾಕ್ ಡೌನ್ ಹಿಂಪಡೆದ ಬೆನ್ನಲ್ಲೇ ಈ ಅಂಕಿ ಅಂಶಗಳು ಲಭ್ಯವಾಗಿದೆ.
ರಾಜ್ಯದಲ್ಲಿ ಇಂದು ಒಟ್ಟು 48,049 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 29,068 ಪ್ರಕರಣಗಳ ವರದಿಯಾಗಿದೆ.
ಇದನ್ನೂ ಓದಿ : ಕೋವಿಡ್ ಮಹತ್ವದ ಸಭೆ: ವೀಕೆಂಡ್ ಕರ್ಫ್ಯೂ ತೆರವು, ನೈಟ್ ಕರ್ಫ್ಯೂ ಮುಂದುವರಿಕೆ
ರಾಜ್ಯದ ಪಾಸಿಟಿವಿಟಿ ದರ 19.23% ಆಗಿದ್ದು, 18,115 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ3,23,143 ಸಕ್ರಿಯ ಪ್ರಕರಣಗಳಿದ್ದು,ಬೆಂಗಳೂರಿನಲ್ಲಿ ಅತೀ ಹೆಚ್ಚು 2 ಲಕ್ಷದ 23 ಸಾವಿರ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 22 ಸೋಂಕಿತರು ಸಾವನ್ನಪ್ಪಿದ್ದು, ಆ ಪೈಕಿ 06 ಮಂದಿ ಬೆಂಗಳೂರಿನವರಾಗಿದ್ದಾರೆ.ಇಂದು 2,49,832 ಮಂದಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.