ಲಸಿಕೆ ಸ್ವೀಕಾರದಲ್ಲಿ ಕರಾವಳಿಯೇ ನಂ.1: ಉಡುಪಿ, ದ.ಕ., ಉ.ಕ. ಮೇಲುಗೈ


Team Udayavani, Feb 1, 2021, 7:10 AM IST

ಲಸಿಕೆ ಸ್ವೀಕಾರದಲ್ಲಿ ಕರಾವಳಿಯೇ ನಂ.1: ಉಡುಪಿ, ದ.ಕ., ಉ.ಕ. ಮೇಲುಗೈ

ಬೆಂಗಳೂರು: ಕೊರೊನಾ ಲಸಿಕೆ ವಿತರಣೆ ಪ್ರಕ್ರಿಯೆ ಆರಂಭವಾದಾಗ ಮೊದಲಿಗೆ ಹಿಂದೇಟು ಹಾಕಿದ್ದ ಕರಾವಳಿ ಭಾಗದ ಆರೋಗ್ಯ ಕಾರ್ಯಕರ್ತರು ಸದ್ಯ ರಾಜ್ಯದಲ್ಲಿಯೇ ಲಸಿಕೆ ಸ್ವೀಕಾರದಲ್ಲಿ ಮುಂಚೂಣಿಯಲ್ಲಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಹ್ವಾನಿತರ ಪೈಕಿ ಶೇ. 60 ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ.

ಉತ್ತರ ಕರ್ನಾಟಕದ 14, ದಕ್ಷಿಣ ಕರ್ನಾಟಕದ 10, ಮಲೆನಾಡಿನ 3 ಜಿಲ್ಲೆಗಳಲ್ಲಿ ಆಹ್ವಾನಿತ ಇಬ್ಬರಲ್ಲಿ ಒಬ್ಬರಂತೆ ಲಸಿಕೆ ಪಡೆದಿದ್ದಾರೆ. ಇಲ್ಲಿ ಶೇ. 51ರಷ್ಟು ಗುರಿಸಾಧನೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಶೇ. 46ರಷ್ಟು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಶೇ. 39ರಷ್ಟು ಲಸಿಕೆ ಪ್ರಕ್ರಿಯೆ ಗುರಿ ಸಾಧನೆಯಾಗಿದೆ.

ಮತ್ತೂಮ್ಮೆ ಅವಕಾಶ
ಮೊದಲ ಹಂತದ ಲಸಿಕೆ ವಿತರಣೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಸದ್ಯದಲ್ಲೇ ಎರಡನೇ ಹಂತ ಆರಂಭವಾಗುವ ಸಾಧ್ಯತೆಗಳಿವೆ. ನಾನಾ ಕಾರಣಗಳಿಂದ ಲಸಿಕೆ ಪಡೆಯದೆ ಇದ್ದ ಆರೋಗ್ಯ ಕಾರ್ಯಕರ್ತರಿಗೆ ಮತ್ತೂಮ್ಮೆ ಅವಕಾಶ ಮಾಡಿಕೊಡುವ ಮೂಲಕ ಮುಂಚೂಣಿ ಹೋರಾಟಗಾರರನ್ನು ಬಲಪಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ದೇಶಾದ್ಯಂತ ಲಸಿಕೆ ಅಭಿಯಾನ ಆರಂಭವಾಗಿ 15 ದಿನಗಳು ಕಳೆದಿವೆ. 6,11,907 ಕಾರ್ಯಕರ್ತರನ್ನು ಲಸಿಕೆ ಅಭಿಯಾನಕ್ಕೆ ಆಹ್ವಾನಿಸಿದ್ದು, ಈ ಪೈಕಿ 3,13,639 ಕಾರ್ಯಕರ್ತರು ಮಾತ್ರ ಆಗಮಿಸಿ ಲಸಿಕೆ ಪಡೆದಿದ್ದಾರೆ. ಶೇ. 51ರಷ್ಟು ಮಾತ್ರ ಗುರಿಸಾಧನೆಯಾಗಿದೆ.

ಒಂದೆಡೆ ರಾಜ್ಯವು ಲಸಿಕೆ ಪಡೆದವರ ಸಂಖ್ಯೆಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಮತ್ತೂದೆಡೆ ಲಸಿಕೆ ಪ್ರಕ್ರಿಯೆ ಗುರಿ ಸಾಧನೆಯಲ್ಲಿ ಸಮಾಧಾನಕರ ಸ್ಥಿತಿಯಲ್ಲಿದೆ.

ಲಸಿಕೆ ಪಡೆದವರ ಕಿವಿಮಾತು
ಈಗಾಗಲೇ ಲಸಿಕೆ ಪಡೆದಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಜಾವೇದ್‌ ಅಖ್ತರ್‌, ಇಲಾಖೆಯ ಆಯುಕ್ತ ಪಂಕಜ್‌ಕುಮಾರ್‌ ಪಾಂಡೆ, ನಿರ್ದೇಶಕ ಓಂಪ್ರಕಾಶ್‌ ಪಾಟೀಲ್‌, ಉಪ ನಿರ್ದೇಶಕ ಡಾ| ಪಿ. ರಜನಿ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ| ಅರುಂಧತಿ ಚಂದ್ರಶೇಖರ್‌ ಲಸಿಕೆಯಿಂದ ದೂರ ಉಳಿದವರಿಗೆ ಈ ಕಿವಿಮಾತುಗಳನ್ನು ಹೇಳಿದ್ದಾರೆ.

– ಗೌರವ ಸಲ್ಲಿಸುವ ನಿಟ್ಟಿನಲ್ಲಿ ಸರಕಾರ ಆರೋಗ್ಯ ಕಾರ್ಯಕರ್ತರಿಗೆ ಮೊದಲು ಲಸಿಕೆ ನೀಡಿದೆ. ಈ ಗೌರವ, ಲಭಿಸಿದ ಅವಕಾಶವನ್ನು ತಿರಸ್ಕರಿಸದಿರೋಣ.

– ಲಸಿಕೆಯಿಂದ ಅನಾಹುತ ಸಂಭವಿಸಿಲ್ಲ. ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಪಡೆದಾಗ ತುಸು ಜ್ವರ, ಮೈಕೈ ನೋವು ಸಾಮಾನ್ಯ ಎಂಬ ವೈಜ್ಞಾನಿಕ ಅರಿವು ನಿಮಗಿರಬೇಕು.

– ಮುಂದಿನ ಹಂತದಲ್ಲಿ ಸಾರ್ವಜನಿಕರಿಗೆ ಲಸಿಕೆ ನೀಡಲಾಗುತ್ತದೆ. ಈ ಕಾರ್ಯಕ್ಕೂ ಮುನ್ನ ನಾವೆಲ್ಲ ಲಸಿಕೆ ಪಡೆದು ಸಿದ್ಧರಾಗೋಣ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.