![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 24, 2021, 9:00 PM IST
ನವದೆಹಲಿ: ಮೇ 1ರಿಂದ 18-45ರ ನಡುವಿನವರಿಗೂ ಲಸಿಕೆ ಕಲ್ಪಿಸುವ 3ನೇ ಹಂತದ ಲಸಿಕೆ ಕಾರ್ಯಕ್ರಮಕ್ಕೆ ಭಾರತ ಸಜ್ಜಾಗಿದ್ದು, ಈ ಕುರಿತು ಕೇಂದ್ರ ಸರ್ಕಾರ ಶನಿವಾರ ಮಾರ್ಗಸೂಚಿ ಪ್ರಕಟಿಸಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, “ಲಸಿಕೆ ಪಡೆದುಕೊಳ್ಳುವವರ ಯೋಗ್ಯ ಮತ್ತು ಸಮಯೋಚಿತ ದತ್ತಾಂಶಗಳನ್ನು ಅಪ್ಲೋಡ್ ಮಾಡಬೇಕು. ಯಾವುದೇ ದತ್ತಾಂಶ ದೋಷ, ಇಡೀ ವ್ಯವಸ್ಥೆಯ ಸಮಗ್ರತೆಗೆ ಧಕ್ಕೆ ತರಬಹುದು’ ಎಂದು ರಾಜ್ಯ ಸರ್ಕಾರ, ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರಧಾನವಾಗಿ ಸೂಚಿಸಿದರು.
ಮಾರ್ಗಸೂಚಿ ಹೈಲೈಟ್ಸ್
– 18-45ರ ವಯೋಮಾನದವರು ಕೇವಲ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳುವಂತೆ ಜಾಗೃತಿ ಮೂಡಿಸುವುದು.
– ಡಿಆರ್ಡಿಒ, ಸಿಎಸ್ಐಆರ್ ಏಜೆನ್ಸಿಗಳ ಮೂಲಕ ಬಯಲು ಆಸ್ಪತ್ರೆಯ ಸೌಲಭ್ಯ ಹೆಚ್ಚಿಸಿಕೊಳ್ಳುವುದು.
– ಮಾನವ ಸಂಪನ್ಮೂಲ ಅಧಿಕಾರಿಗಳನ್ನು ನಿಯೋಜಿಸಿ ಶುಶ್ರೂಷೆ ಮೇಲೆ ಮತ್ತಷ್ಟು ನಿಗಾ ಇಡುವುದು.
– ಹೆಚ್ಚುವರಿ ಆ್ಯಂಬುಲೆನ್ಸ್ ಸೇವೆಗೆ ಕ್ರಮ ಕೈಗೊಳ್ಳುವುದು.
– ಬೆಡ್ಗಳ ಹಂಚಿಕೆಗಾಗಿ ಕಾಲ್ ಸೆಂಟರ್ ಆಧಾರಿತ ಸೇವೆಯನ್ನು ಕೇಂದ್ರೀಕೃತಗೊಳಿಸುವುದು.
– ಬೆಡ್ಗಳ ಸಮಯೋಜಿತ ಲಭ್ಯವಿರುವಿಕೆಯ ಕುರಿತು ದಾಖಲೆ ಕಾಪಾಡಿಕೊಳ್ಳುವುದು.
ಇದನ್ನೂ ಓದಿ :ರೈಲ್ವೆ ಇಲಾಖೆಗೆ ಕೋವಿಡಾಘಾತ : 93 ಸಾವಿರ ಸಿಬ್ಬಂದಿಗೆ ಮಹಾಮಾರಿ ಸೋಂಕು
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.