24 ಗಂಟೆಯಲ್ಲಿ ದ್ವೀಪರಾಷ್ಟ್ರ ಲಂಕಾಕ್ಕೆ ಭಾರತದಿಂದ 76,000 ಟನ್ ಇಂಧನ ಪೂರೈಕೆ

ಶ್ರೀಲಂಕಾದಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸ ರಾಜೀನಾಮೆ ನೀಡಬೇಕೆಂದು ತೀವ್ರ ಪ್ರತಿಭಟನೆ ನಡೆಯುತ್ತಿದೆ.

Team Udayavani, Apr 7, 2022, 10:40 AM IST

24 ಗಂಟೆಯಲ್ಲಿ ದ್ವೀಪರಾಷ್ಟ್ರ ಲಂಕಾಕ್ಕೆ ಭಾರತದಿಂದ 76,000 ಟನ್ ಇಂಧನ ಪೂರೈಕೆ

ನವದೆಹಲಿ: ದ್ವೀಪರಾಷ್ಟ್ರ ಶ್ರೀಲಂಕಾ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ನಡುವೆಯೇ ಭಾರತ ಕೊಲಂಬೋಗೆ ಇಂಧನ ಪೂರೈಕೆ ಮಾಡಿದ್ದು, ಇದರಿಂದಾಗಿ ಲಂಕಾದ ದೇಶೀಯ ಆರ್ಥಿಕ ಸ್ಥಿತಿ ಸ್ಥಿರವಾಗಿರಿಸಲು ನೆರವಾಗಲಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಲಡಾಖ್ ಬಳಿಯ ಭಾರತೀಯ ವಿದ್ಯುತ್ ರವಾನೆ ಕೇಂದ್ರಗಳನ್ನು ಗುರಿಯಾಗಿಸಿದ ಚೀನಾ ಹ್ಯಾಕರ್ ಗಳು!

ಭಾರತದ ಕಳೆದ 24ಗಂಟೆಗಳ ಅವಧಿಯಲ್ಲಿ 36,000 ಮೆಟ್ರಿಕ್ ಟನ್ ಪೆಟ್ರೋಲ್, 40,000 ಮೆಟ್ರಿಕ್ ಟನ್ ಗಳಷ್ಟು ಡೀಸೆಲ್ ಅನ್ನು ಶ್ರೀಲಂಕಾಕ್ಕೆ ಸರಬರಾಜು ಮಾಡಿದೆ. ಭಾರತ ಒಂದೇ ದಿನದಲ್ಲಿ 76,000 ಟನ್ ಇಂಧನವನ್ನು ಪೂರೈಕೆ ಮಾಡಿದೆ. ಈವರೆಗೆ ಭಾರತ ಶ್ರೀಲಂಕಾಕ್ಕೆ ಒಟ್ಟು 2,70,000 ಟನ್ ಗಳಷ್ಟು ಇಂಧನ ಸರಬರಾಜು ಮಾಡಿರುವುದಾಗಿ ವರದಿ ವಿವರಿಸಿದೆ.

ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸ ರಾಜೀನಾಮೆ ನೀಡಬೇಕೆಂದು ತೀವ್ರ ಪ್ರತಿಭಟನೆ ನಡೆಯುತ್ತಿದೆ. ಮತ್ತೊಂದೆಡೆ ರಾಜಕೀಯ ಅಸ್ಥಿರತೆ, ಆಹಾರ ಕೊರತೆಯಿಂದ ಜನರು ಪರದಾಡುವಂತಾಗಿದೆ.

ದ್ವೀಪರಾಷ್ಟ್ರ ಶ್ರಿಲಂಕಾದಲ್ಲಿ 22 ಮಿಲಿಯನ್ ಜನರು ತೀವ್ರ ಆಹಾರ ಕೊರತೆ, ಇಂಧನ ಹಾಗೂ ಅಗತ್ಯ ವಸ್ತುಗಳ ಕೊರತೆಯನ್ನು ಎದುರಿಸುತ್ತಿದ್ದಾರೆ. ಲಂಕಾದಲ್ಲಿ ಹಾಲು, ಅಕ್ಕಿ, ಸಕ್ಕರೆ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. 1948ರಲ್ಲಿ ಸ್ವತಂತ್ರಗೊಂಡ ನಂತರ ಶ್ರೀಲಂಕಾದಲ್ಲಿ ಇದೇ ಮೊದಲ ಬಾರಿ ತೀವ್ರ ಆರ್ಥಿಕ ಬಿಕ್ಕಟ್ಟು, ಆಹಾರ ಕೊರತೆ ಎದುರಿಸುವಂತಾಗಿದೆ ಎಂದು ವರದಿ ವಿವರಿಸಿದೆ.

ಆರ್ಥಿಕ ಮುಗ್ಗಟ್ಟಿನಿಂದ ಕಂಗೆಟ್ಟಿದ್ದರು ಕೂಡಾ ಶ್ರೀಲಂಕಾ ಸರ್ಕಾರ ಬಹುಮತ ಕಳೆದುಕೊಂಡಿದ್ದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂದು ಗೋಟಬಯ ರಾಜಪಕ್ಸ ಪಟ್ಟು ಹಿಡಿದಿರುವ ಪರಿಣಾಮ ರಾಜಕೀಯ ಅಸ್ಥಿರತೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

army

Kashmir;ಕುಲ್ಗಾಮ್‌ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.