![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 20, 2023, 8:05 AM IST
ಭುವನೇಶ್ವರ: ಹೀರೋ ಇಂಟರ್ ಕಾಂಟಿನೆಂಟಲ್ ಕಪ್ ವಿಜೇತ ಭಾರತದ ಫುಟ್ಬಾಲ್ ತಂಡಕ್ಕೆ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಒಂದು ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ. ಇದೇ ವೇಳೆ ಚಾಂಪಿಯನ್ ತಂಡ 20 ಲಕ್ಷ ರೂ. ಮೊತ್ತವನ್ನು ಬಾಲಾಸೋರ್ ರೈಲು ದುರಂತದ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದೆ.
ರವಿವಾರ ಇಲ್ಲಿನ “ಕಳಿಂಗ ಸ್ಟೇಡಿ ಯಂ’ನಲ್ಲಿ ನಡೆದ ಫೈನಲ್ ಹಣಾ ಹಣಿಯಲ್ಲಿ ಭಾರತ ತಂಡ 2-0 ಗೋಲುಗಳಿಂದ ಲೆಬನಾನ್ಗೆ ಸೋಲುಣಿಸಿತ್ತು. ನಾಯಕ ಸುನೀಲ್ ಚೆಟ್ರಿ ಮತ್ತು ಲಾಲಿಯಂಜೂಲ ಚಂಗೆ ಭಾರತದ ಗೋಲುವೀರರಾಗಿದ್ದರು.
“ವಿಜೇತ ಭಾರತ ಫುಟ್ಬಾಲ್ ತಂಡಕ್ಕೆ ಅಭಿನಂದನೆಗಳು. ನಮ್ಮ ರಾಜ್ಯದ ಆತಿಥ್ಯದಲ್ಲಿ ನಡೆದ ಪಂದ್ಯಾ ವಳಿ ಇದೆಂಬುದು ಹೆಮ್ಮೆಯ ಸಂಗತಿ. ಒಡಿಶಾದಲ್ಲಿ ಇನ್ನೂ ಹೆಚ್ಚಿನ ಕ್ರೀಡಾಕೂಟಗಳನ್ನು ಆಯೋಜಿ ಸುವುದು, ತನ್ಮೂಲಕ ನಮ್ಮ ರಾಜ್ಯ ಭಾರತದ ಕ್ರೀಡಾ ಪ್ರಗತಿಯಲ್ಲಿ ಹೆಗ್ಗುರುತಾಗಿ ಕಾಣಿಸಿಕೊಳ್ಳುವುದು ನಮ್ಮ ಯೋಜನೆ’ ಎಂಬುದಾಗಿ ಸಮಾ
ರೋಪ ಸಮಾರಂಭದಲ್ಲಿ ನವೀನ್ ಪಟ್ನಾಯಕ್ ಹೇಳಿದರು. ಪಂದ್ಯಾವಳಿ ಯನ್ನು ಯಶಸ್ವಿಯಾಗಿ ಸಂಘಟಿಸಿದ ಒಡಿಶಾ ಸರಕಾರಕ್ಕೆ ಅಖೀಲ ಭಾರತ ಫುಟ್ಬಾಲ್ ಫೆಡರೇಶನ್ ಅಧ್ಯಕ್ಷ ಕಲ್ಯಾಣ್ ಚೌಬೆ ಕೃತಜ್ಞತೆ ಸಲ್ಲಿಸಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.