ಡೈಲಿ ಡೋಸ್‌: ಬಸ್‌ನೊಳಗೆ ಹೋಗಿ ಕುಳಿತುಕೊಳ್ಳಲು ಬಾಗಿಲು ಓಕೆ, ಕಿಟಕಿಗೇಕೆ ಟೀಕೆ?


Team Udayavani, Mar 14, 2023, 7:33 AM IST

politition cartoon

ಊರಿಗೆ ಇರುವ ಒಂದೇ ಬಸ್‌ ನಲ್ಲಿ ಕುಳಿತು ಹೋಗಲಿಕ್ಕೆ ಏನು ಮಾಡಬೇಕು? ಬಸ್ಸಿನ ಸಮಯಕ್ಕಿಂತ ಅರ್ಧಗಂಟೆ ಮೊದಲೇ ಹೋಗಿ ಕಾಯಬೇಕು.”ಅರ್ಧ ಗಂಟೆ ಸಾಕೇ? ಇರು ವುದು 30 ಸೀಟುಗಳು. ಜನ ಹೆಚ್ಚಿದ್ದರೆ? ಕನಿಷ್ಠ ಒಂದು ಗಂಟೆ ಮೊದಲು ಬೇಡವೇ?
ಒಂದು ಗಂಟೆ ಮೊದಲೇ ನಿಲ್ದಾಣಕ್ಕೆ ಆತ ಬಂದ. ಬಸ್ಸು ಬಂದೇ ಇಲ್ಲ, ನಿಲ್ದಾಣದ ತುಂಬಾ ಜನ.

ಒಬ್ಬನಿಗೆ ಕೇಳಿದರೆ, ನಿಮಗಿಂತ ಐದು ನಿಮಿಷ ಮೊದಲು ಬಂದೆ ಎಂದ. ಮತ್ತೂಬ್ಬ ಅರ್ಧ ಗಂಟೆ ಎಂದ. ಅಷ್ಟರಲ್ಲಿ ಬಸ್ಸು ಬಂದೇ ಬಿಟ್ಟಿತು. ನಿರ್ವಾಹಕ ಬಾಗಿಲು ತೆಗೆದನಷ್ಟೇ. ಎಲ್ಲರೂ ಒಳನುಗ್ಗ ತೊಡಗಿದರು.

ಹಿಂದೆ ಇದ್ದ ಒಬ್ಬ, “ರೀ, ನಾನು ಎರಡು ಗಂಟೆ ಮೊದಲೇ ಬಂದಿದ್ದೇನೆ. ಅಲ್ಲಿ ನೋಡಿ, ಈಗ ಬಂದವ ಹೇಗೆ ನುಗ್ತಾ ಇದ್ದಾನೆ’ ಎಂದು ಬೊಬ್ಬೆ ಹಾಕಿದ. ಮತ್ತಷ್ಟು ಜನ ಧ್ವನಿ ಸೇರಿಸಿದ್ದಷ್ಟೇ ಅಲ್ಲ, ಅವನನ್ನು ಹಿಡಿದೆಳೆಯತೊಡಗಿದರು.

ಪರಸ್ಪರ ಗದ್ದಲದ ಗೂಡಾಯಿತು. ಒಳನುಗ್ಗಲು ಯತ್ನಿಸಿದವನೂ “ನೋಡಿ, ನೀವೂ ಹೋಗಿ, ನನಗೆ ಹೋಗಬೇಡಿ’ ಎನ್ನೋದಿಕ್ಕೆ ನೀವ್ಯಾರು ಎಂದು ಅಬ್ಬರಿಸಿದ. ಅದಕ್ಕೆ ಮತ್ತೂಬ್ಬ “ನೀನು ಈಗ ಬಂದವ, ನಮ್ಮ ಹಿಂದೆ ಬಾ’ ಎಂದ. ಅದಕ್ಕೆ ಆತ “ಎಷ್ಟು ಹೊತ್ತಿಗೆ ಬಂದಿದ್ದೀರಿ ಅನ್ನೋದು ಮುಖ್ಯವಲ್ಲ, ಸೀಟು ಹಿಡಿಯೋದಷ್ಟೇ ಮುಖ್ಯ” ಎಂದು ಮತ್ತೆ ನುಗ್ಗಿದ.

ಅಂತೂ ನೂಕು ನುಗ್ಗಲು ದಾಟಿ ಒಳ ನುಗ್ಗಿ ದಂಗಾದ. ಎಲ್ಲ ಆಸನಗಳೂ ಭರ್ತಿಯಾಗಿವೆ ! ಬಸ್ಸಿನ ಒಳನುಗ್ಗಲಿಕ್ಕೆ ಬಾಗಿಲೇ ಏಕೆ ಬೇಕು? ಕಿಟಕಿ ಇಲ್ಲವೇ? ಎಂದು ಸೀಟಿನಲ್ಲಿ ಕುಳಿತವನೊಬ್ಬ ಕೇಳಿದ.

ಅಂದ ಹಾಗೆ, ಮುಂಬರುವ ವಿಧಾನಸಭೆ ಚುನಾ ವಣೆಗೆ ಟಿಕೆಟ್‌ ಆಕಾಂಕ್ಷಿಗಳ ಹೋರಾಟ ಪಕ್ಷಗಳಲ್ಲಿ ಸಿಕ್ಕಾಪಟ್ಟೆ ನಡೆಯುತ್ತಿದೆ. ನಮಗೊಂದು, ನಮ್ಮವರಿಗೆ ಇನ್ನೊಂದು ಎನ್ನುವ ಹಾಗೆ. ಬಾಗಿಲ ಮೂಲಕ ಯಾರು? ಕಿಟಕಿ ಮೂಲಕ ಇನ್ಯಾರು? ಕೆಲವೇ ದಿನಗಳಲ್ಲಿ ಸಿನೆಮಾ ಬಿಡುಗಡೆ !

~ಡಾ. ಗಣಪತಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.