![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 19, 2022, 7:10 PM IST
ಬೆಂಗಳೂರು : ಕರ್ನಾಟಕದಲ್ಲಿ ಇಂದು ಹೊಸ ಕೋವಿಡ್ ಪ್ರಕರಣಗಳು 40 ಸಾವಿರದ ಗಡಿ ದಾಟಿದ್ದು, ನೈಟ್ ಕರ್ಫ್ಯೂ ಹಿಂಪಡೆಯುವ ಕುರಿತು ಅನುಮಾನ ಮೂಡಿಸಿದೆ.
ರಾಜ್ಯದಲ್ಲಿ ಇಂದು ಒಟ್ಟು 40,499 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 24,135 ಪ್ರಕರಣಗಳ ವರದಿಯಾಗಿದೆ.
ರಾಜ್ಯದ ಪಾಸಿಟಿವಿಟಿ ದರ 18.80% ಆಗಿದ್ದು, 23,209 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 2,67,650 ಸಕ್ರಿಯ ಪ್ರಕರಣಗಲಿದ್ದು,ಬೆಂಗಳೂರಿನಲ್ಲಿ ಅತೀ ಹೆಚ್ಚು 1ಲಕ್ಷದ 84 ಸಾವಿರ ಪ್ರಕರಣಗಳು ಇವೆ ರಾಜ್ಯದಲ್ಲಿ ಇಂದು 21 ಸೋಂಕಿತರು ಸಾವನ್ನಪ್ಪಿದ್ದು, ಆ ಪೈಕಿ 05 ಮಂದಿ ಬೆಂಗಳೂರಿನವರಾಗಿದ್ದಾರೆ.ಇಂದು 2,15,312 ಮಂದಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.