ಶೀಘ್ರ ದರ್ಶನ್ ನಟನೆಯ ”ಕ್ರಾಂತಿ” ಸ್ಟ್ರೀಮ್ ಮಾಡಲಿರುವ ಪ್ರೈಮ್ ವಿಡಿಯೋ


Team Udayavani, Feb 20, 2023, 2:45 PM IST

thumb-4

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರ ಕನ್ನಡ ಆಕ್ಷನ್ ಸಿನಿಮಾ ಕ್ರಾಂತಿ ಯನ್ನು ಫೆಬ್ರವರಿ 23 ರಿಂದ ಜಾಗತಿಕ ಸ್ಟ್ರೀಮಿಂಗ್‌ ಮಾಡುವುದಾಗಿ ಪ್ರೈಮ್ ವಿಡಿಯೋ ಸೋಮವಾರ ಘೋಷಿಸಿದೆ. ರಚಿತಾ ರಾಮ್ ಅವರು ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ವಿ. ಹರಿಕೃಷ್ಣ ನಿರ್ದೇಶನದ ಸಿನಿಮಾದಲ್ಲಿ  ರಚಿತಾ ರಾಮ್, ಡಾ. ವಿ ರವಿಚಂದ್ರನ್‌, ತರುಣ್‌ ಅರೋರಾ ಮತ್ತು ಸುಮಲತಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಭಾರತ ಮತ್ತು 240 ಕ್ಕೂ ಹೆಚ್ಚು ದೇಶಗಳು ಹಾಗೂ ಪ್ರದೇಶಗಳಲ್ಲಿ  ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂನಲ್ಲಿ ವಿಶ್ವಾದ್ಯಂತ ಫೆಬ್ರವರಿ 23 ರಿಂದ ಆಕ್ಷನ್‌ ಸಿನಿಮಾವನ್ನು ವೀಕ್ಷಿಸಬಹುದಾಗಿದೆ.

ಇತ್ತೀಚಿನ ಮತ್ತು ಎಕ್ಸ್‌ಕ್ಲೂಸಿವ್ ಸಿನಿಮಾಗಳು, ಟಿವಿ ಶೋಗಳು, ಸ್ಟಾಂಡ್ ಅಪ್‌ ಕಾಮಿಡಿ, ಅಮೆಜಾನ್ ಒರಿಜಿನಲ್ಸ್‌, ಜಾಹೀರಾತು ರಹಿತ ಸಂಗೀತ ಅಮೆಜಾನ್‌ ಪ್ರೈಮ್ ಮ್ಯೂಸಿಕ್‌ ಮೂಲಕ, ಭಾರತದ ಅತಿದೊಡ್ಡ ಉತ್ಪನ್ನಗಳ ಸಂಗ್ರಹದ ಮೇಲೆ ಉಚಿತ ತ್ವರಿತ ಡೆಲಿವರಿ, ಅಗ್ರ ಡೀಲ್‌ಗಳಿಗೆ ಅವಧಿಗೂ ಮೊದಲೇ ಆಕ್ಸೆಸ್‌, ಪ್ರೈಮ್ ರೀಡಿಂಗ್ ಜೊತೆಗೆ ಅನಿಯಮಿತ ರೀಡಿಂಗ್‌, ಪ್ರೈಮ್ ಗೇಮಿಂಗ್‌ ಜೊತೆಗೆ ಮೊಬೈಲ್ ಗೇಮಿಂಗ್ ಕಂಟೆಂಟ್‌ ಎಲ್ಲವೂ ವಾರ್ಷಿಕ 1499 ರ ಸದಸ್ಯತ್ವದಲ್ಲಿ ಲಭ್ಯವಿದೆ. ವರ್ಷಕ್ಕೆ ರೂ. 599 ರಲ್ಲಿ ಪ್ರೈಮ್ ವಿಡಿಯೋ ಮೊಬೈಲ್ ಎಡಿಶನ್ ಅನ್ನು ಗ್ರಾಹಕರು ಖರೀದಿ ಮಾಡಬಹುದು. ಇದು ಏಕ ಬಳಕೆಯ, ಮೊಬೈಲ್‌ ಮಾತ್ರ ವಾರ್ಷಿಕ ಪ್ಲಾನ್ ಆಗಿದ್ದು, ಪ್ರೈಮ್ ವಿಡಿಯೋದ ಇಡೀ ಕ್ಯಾಟಲಾಗ್‌ ಜೊತೆಗೆ ಅಧಿಕ ಗುಣಮಟ್ಟದ ಮನರಂಜನೆ ಮತ್ತು ಲೈವ್ ಸ್ಪೋರ್ಟ್ಸ್‌ ಅನ್ನು ನೀಡಲಿದೆ.

ಟಾಪ್ ನ್ಯೂಸ್

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

Transfer of 23 IAS officers including five District Collectors

IAS transfer; ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ

4-punjalkatte

Ajilamogaru: ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jigar

Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

belagBelagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

Belagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Jigar

Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.