![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 11, 2022, 7:34 PM IST
ನವದೆಹಲಿ : ತಾಂತ್ರಿಕ ದೋಷದಿಂದಾಗಿ ಪಾಕಿಸ್ಥಾನಕ್ಕೆ ಆಕಸ್ಮಿಕ ಕ್ಷಿಪಣಿ ಉಡಾವಣೆ ಯಾಗಿದೆ ಎಂದು ಭಾರತದ ರಕ್ಷಣಾ ಸಚಿವಾಲಯ ಶುಕ್ರವಾರ ಹೇಳಿದ್ದು,ಈ ಘಟನೆಯು ತೀವ್ರವಾಗಿ ವಿಷಾದನೀಯವಾಗಿದೆ ಎಂದಿದೆ.
ಭಾರತದಿಂದ ಉಡಾವಣೆಗೊಂಡ ಅತಿವೇಗದ ಕ್ಷಿಪಣಿ ಪಾಕಿಸ್ಥಾನದ ವಾಯುಪ್ರದೇಶವನ್ನು ಪ್ರವೇಶಿಸಿ ಖನೇವಾಲ್ ಜಿಲ್ಲೆಯ ಮಿಯಾನ್ ಚನ್ನು ಬಳಿ ಬಿದ್ದಿದೆ ಎಂದು ಪಾಕಿಸ್ಥಾನ ಸೇನೆ ಗುರುವಾರ ತಿಳಿಸಿತ್ತು.
ಭಾರತ ಸರ್ಕಾರವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ಉನ್ನತ ಮಟ್ಟದ ನ್ಯಾಯಾಲಯದ ವಿಚಾರಣೆಗೆ ಆದೇಶಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಮಾರ್ಚ್ 9 ರಂದು, ವಾಡಿಕೆಯ ನಿರ್ವಹಣೆಯ ಸಂದರ್ಭದಲ್ಲಿ, ತಾಂತ್ರಿಕ ದೋಷವು ಆಕಸ್ಮಿಕವಾಗಿ ಕ್ಷಿಪಣಿಯನ್ನು ಹಾರಿಸಲು ಕಾರಣವಾಯಿತು, ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.