![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 17, 2021, 9:00 PM IST
ನವದೆಹಲಿ: ಜಗತ್ತಿನ ನಂ.1 “ಕಲುಷಿತ ರಾಜಧಾನಿ’ ಎಂಬ ಕುಖ್ಯಾತಿಗೆ ನವದೆಹಲಿ ಪಾತ್ರವಾಗಿದೆ. ಸತತ 3ನೇ ಬಾರಿಗೆ ರಾಷ್ಟ್ರಧಾನಿ ಈ ಅಪಖ್ಯಾತಿ ಲಭಿಸಿದೆ.
ಐಕ್ಯೂಏರ್ ಎಂಬ ಸ್ವಿಜರ್ಲೆಂಡ್ ನ ಸಂಸ್ಥೆ ವಿಶ್ವ ವಾಯು ಗುಣಮಟ್ಟ ಸೂಚ್ಯಂಕ ಬಿಡುಗಡೆ ಮಾಡಿದ್ದು, ರಾಷ್ಟ್ರ ರಾಜಧಾನಿ ಸುತ್ತಮುತ್ತಲಿನ ಕೂಳೆ ಸುಡುವಿಕೆಯೇ ವಾಯು ಮಾಲಿನ್ಯಕ್ಕೆ ಪ್ರಮುಖ ಕಾರಣ ಎಂದು ಹೇಳಿದೆ.
“2019ಕ್ಕೆ ಹೋಲಿಸಿದರೆ 2020ರಲ್ಲಿ ದೆಹಲಿಯ ವಾಯು ಗುಣಮಟ್ಟದಲ್ಲಿ ಶೇ.15ರಷ್ಟು ಸುಧಾರಣೆ ಕಂಡಿದೆ. ಇದರ ಹೊರತಾಗಿಯೂ, ಜಗತ್ತಿನ 10 ಮಾಲಿನ್ಯ ನಗರಿಗಳಲ್ಲಿ ನವದೆಹಲಿಯೂ ಒಂದಾಗಿದೆ ಮತ್ತು ಜಗತ್ತಿನ ನಂ.1 ಮಾಲಿನ್ಯಯುಕ್ತ ರಾಜಧಾನಿ ಇದಾಗಿದೆ’ ಎಂದು ಸಂಸ್ಥೆ ಹೇಳಿದೆ.
ಇದನ್ನೂ ಓದಿ :ಪಾಳುಬಿದ್ದ ಕಂಟೋನ್ಮೆಂಟ್ ರೈಲು ನಿಲ್ದಾಣಕ್ಕೆ ಹೊಸ ಕಳೆ
ವಾಯುಮಾಲಿನ್ಯ ವಿಚಾರದಲ್ಲಿ ಭಾರತವೂ ಹಿಂದುಳಿದಿಲ್ಲ. ವಿಶ್ವದ 106 ರಾಷ್ಟ್ರಗಳ ಪೈಕಿ ಅತಿಕಳಪೆ ಗಾಳಿ ಗುಣಮಟ್ಟ ಹೊಂದಿದ 3ನೇ ರಾಷ್ಟ್ರ ಭಾರತವಾಗಿದೆ!
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.