ರಾಷ್ಟ್ರೀಯ ಪಕ್ಷಗಳನ್ನು ನಂಬಬೇಡಿ: H.D ದೇವೇಗೌಡರ ಮನವಿ


Team Udayavani, Apr 26, 2023, 7:39 AM IST

devegouda

ಮೈಸೂರು: ರಾಜ್ಯದ ನೀರಾವರಿ ಯೋಜನೆಗಾಗಿ ಕೈ ನಡುಗುತ್ತಿದ್ದರೂ ರಾಜ್ಯಸಭೆಯಲ್ಲಿ ಹೋರಾಟ ಮಾಡಿದ ನನ್ನ ಕೈಯನ್ನು ಹಿಡಿದ ಪ್ರಧಾನಮಂತ್ರಿ ತಮಿಳುನಾಡಿನಲ್ಲಿ ಅತೀ ಹೆಚ್ಚು ಸಂಸದರು ಹೊಂದಿರುವುದರಿಂದ ನಾನು ನಿಮಗೆ ಸಹಾಯ ಮಾಡಲು ಸಾಧ್ಯವಿಲ್ಲ. ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡಿ ಎಂದು ತಿಳಿಸಿದ್ದರೆಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ನೆನಪುಗಳನ್ನು ಮೆಲುಕು ಹಾಕಿದರು.

ಕೆ.ಆರ್‌. ನಗರ ವಿಧಾನಸಭಾ ವ್ಯಾಪ್ತಿಯ ಸಾಲಿಗ್ರಾಮ ತಾಲೂಕಿನ ಮಿಲೇì, ಸಾಲಿಗ್ರಾಮ, ಹೊಸೂರು ಗ್ರಾಮಗಳಲ್ಲಿ ಚುನಾವಣ ಪ್ರಚಾರ ನಡೆಸಿ ಮಾತನಾಡಿದರು. ರಾಷ್ಟ್ರೀಯ ಪಕ್ಷಗಳು ಎಂದಿಗೂ ರಾಜ್ಯಕ್ಕೆ ಅನುಕೂಲ ಮಾಡದೇ ಮಲತಾಯಿ ಧೋರಣೆ ಅನುಸರಿಸಿದವು. ಎಂದಿಗೂ ಅವನ್ನು ನಂಬಬೇಡಿ ಎಂದರು.

ರಾಜ್ಯದಲ್ಲಿ ಮಹಿಳಾ ಮೀಸಲಾತಿ, ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಕೊಟ್ಟಿದ್ದರಲ್ಲಿ ನಮ್ಮ ಕೊಡುಗೆ ಇದೆ. ಈ ರಾಜ್ಯದಲ್ಲಿ ಪರಿಶಿಷ್ಟ ಪಂಗಡ, ಮುಸ್ಲಿಂ ಸಮುದಾಯ, ಮಹಿಳೆಯರು ಸ್ಥಳೀಯ ಸಂಸ್ಥೆಯಲ್ಲಿ ಮೀಸಲಾತಿ ಪಡೆದಿದ್ದರೆ ಅದಕ್ಕೆ ನಾನು ಕಾರಣ ಎಂಬುದನ್ನು ಮರೆಯದಿರಿ ಎಂದು ಮನವಿ ಮಾಡಿದರು.

ಕ್ಷೇತ್ರದ ಬಹುತೇಕ ಬರಡು ಭೂಮಿಗೆ ನೀರೊದಗಿಸುವ ಹಾರಂಗಿ ನಾಲೆಯನ್ನು ನಿರ್ಮಾಣ ಮಾಡಲು ಕೇಂದ್ರದ ಯಾವುದೇ ಅನುದಾನವಿಲ್ಲದೇ ಕರ್ನಾಟಕದ ರೈತರ ಸರ್ಕಾರದ ಹಣದಿಂದಲೇ ನಾನು ಮತ್ತು ಪಕ್ಷ ಮಾಡಿದ್ದು ಎಂಬುದನ್ನು ಈ ಭಾಗದ ಜನತೆ ಅರಿತುಕೊಳ್ಳಬೇಕಾಗಿದೆ ಎಂದು ಇದೇ ಸಂದರ್ಭದಲ್ಲಿ ದೇವೇಗೌಡರು ತಿಳಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.