
ಗೋಹತ್ಯೆ ನಿಷೇಧ ಕುರಿತು ಇನ್ನಷ್ಟು ಚರ್ಚೆ ಅಗತ್ಯ: ಸಚಿವ ಡಾ.ಕೆ.ಸುಧಾಕರ್
Team Udayavani, Nov 6, 2020, 6:03 PM IST

ಬೆಂಗಳೂರು: ದೇಶದಲ್ಲಿ ಗೋವು ಪವಿತ್ರ ಎಂದು ಪರಿಗಣನೆಯಾಗಿದ್ದು, ಗೋಹತ್ಯೆಯಿಂದ ಪಾರಂಪರಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಗೋಹತ್ಯೆ ನಿಷೇಧ ಕಾನೂನು ಜಾರಿಯಾಗುವ ಅಗತ್ಯವಿದ್ದು, ಈ ಬಗ್ಗೆ ಇನ್ನಷ್ಟು ಚರ್ಚೆಯಾಗಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಗೋವು ಒಂದು ಪವಿತ್ರವಾದ ಪ್ರಾಣಿ ಎಂದು ನಂಬುವ ದೇಶ ನಮ್ಮದು. ಗೋವನ್ನು ಕುಟುಂಬದ ಸದಸ್ಯರಂತೆ ನಾವು ಗೌರವಿಸುತ್ತೇವೆ. ಗೋಹತ್ಯೆ ಹಿಂದೂಗಳ ಸಂಪ್ರದಾಯಕ್ಕೆ ವಿರುದ್ಧವಾದ ಕ್ರಮವಾಗಿದೆ. ಆದ್ದರಿಂದ ಗೋಹತ್ಯೆಗೆ ಅವಕಾಶ ನೀಡುವುದು ಸರಿಯಲ್ಲ. ದೇಶದಲ್ಲಿ ಗೋಹತ್ಯೆ ನಿಷೇಧ ಕ್ರಮ ಜಾರಿಯಾಗುವ ಅಗತ್ಯವಿದ್ದು, ಈ ಬಗ್ಗೆ ಇನ್ನಷ್ಟು ಚರ್ಚೆಯಾಗುವ ಅಗತ್ಯವಿದೆ” ಎಂದರು.
ಇದನ್ನೂ ಓದಿ:ಸಿಗಂದೂರು ದೇವಸ್ಥಾನಕ್ಕೆ ರಚಿಸಿದ ಸಮಿತಿ ಹಿಂದೆ ಹಿಂದುತ್ವವಾದಿಗಳ ಕೈವಾಡ: ಬಿ.ಕೆ.ಹರಿಪ್ರಸಾದ್
“ಆರೋಗ್ಯ ಇಲಾಖೆಯಡಿ ತಾಂತ್ರಿಕ ಸಲಹಾ ಸಮಿತಿಯ ವರದಿಯ ಶಿಫಾರಸ್ಸಿನಂತೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಟಾಕಿ ನಿಷೇಧ ಕ್ರಮ ಕೈಗೊಂಡಿದ್ದಾರೆ. ಈ ಕ್ರಮವನ್ನು ಪಾಲಿಸುವ ಮೂಲಕ ಸರಳವಾಗಿ ಹಬ್ಬ ಆಚರಿಸಿ” ಎಂದು ಸಚಿವರು ಮನವಿ ಮಾಡಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.