ಮಾದಕ ದ್ರವ್ಯ ಸಾಗಾಟ ಪತ್ತೆ: ಬಂಧನ


Team Udayavani, Mar 18, 2023, 5:23 AM IST

arrest 3

ವಿಟ್ಲ: ಮಾದಕ ದ್ರವ್ಯ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ.

ಬೆಳ್ತಂಗಡಿ ತಾಲೂಕು ಬಾರ್ಯ, ಸೂರ್ಯ ಪಡ್ಡಾಯಿ ನಿವಾಸಿ ಅಬ್ದುಲ್‌ ಅಜೀಜ್‌ (30) ಬಂಧಿತ ಆರೋಪಿ. ವಿಟ್ಲ ಮೂಲದ ಸಾಧಿಕ್‌ ಯಾನೆ ಬ್ಲೇಡ್‌ ಸಾಧಿಕ್‌ ಪರಾರಿಯಾದವನಾಗಿದ್ದಾನೆ. ಬಂಧಿತ ಆರೋಪಿಯಿಂದ 7.1 ಗ್ರಾಂ ಎಂಡಿಎಂಎ, 11,000 ರೂ. ನಗದು ಹಾಗೂ ಒಂದು ಮೊಬೈಲ್‌ ಫೋನ್‌ ಅನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡಿರುವ ಸೊತ್ತಿನ ಮೌಲ್ಯ 14,200 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

6

ಮಮ್ತಾಜ್‌ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ

Traine-Spl

Special Trains: ಬೆಂಗಳೂರು -ಮಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು

Cap-Brijesh-Chowta

Praveen Nettaru Case: ಮಂಗಳೂರಿನಲ್ಲಿ ಎನ್‌ಐಎ ಘಟಕಕ್ಕೆ ಶಕ್ತಿಮೀರಿ ಪ್ರಯತ್ನ: ಸಂಸದ ಚೌಟ

Karavali-utsava

Karavali Utsava: ವೈವಿಧ್ಯಮಯ ಸಂಸ್ಕೃತಿಯೇ ದ. ಕನ್ನಡ ಜಿಲ್ಲೆಯ ವಿಶೇಷತೆ: ಸಚಿವ ದಿನೇಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.